• Slide
    Slide
    Slide
    previous arrow
    next arrow
  • ರಾಜ್ಯದಲ್ಲಿ ವಾಡಿಕೆಗಿಂತ ಮೊದಲೇ ಮುಂಗಾರು ಮಳೆ ಆರಂಭ ?

    300x250 AD

    ಬೆಂಗಳೂರು: ನೈರುತ್ಯ ಬಂಗಾಳ ಕೊಲ್ಲಿಯಲ್ಲಿ ಕೊಂಚ ಪ್ರಮಾಣದಲ್ಲಿ ವಾಯುಭಾರ ಕುಸಿತ ಉಂಟಾಗಿದೆ. ನೈರುತ್ಯ ಮಾನ್ಸೂನ್ ಜೊತೆಗೆ ಅಂಡಮಾನ್ ಸಮುದ್ರ ಮತ್ತು ಅಂಡಮಾನ್ ಮತ್ತು ನಿಕೋಬಾರ್ ದ್ವೀಪಸಮೂಹವನ್ನು ಮೇ.16 ರ ಸುಮಾರಿಗೆ ಆಗಮಿಸುತ್ತದೆ ಅಂತ ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.

    ಮೇ 16, ರ ಸುಮಾರಿಗೆ ದಕ್ಷಿಣ ಬಂಗಾಳ ಕೊಲ್ಲಿ, ಅಂಡಮಾನ್ ಸಮುದ್ರ ಮತ್ತು ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ ನೈರುತ್ಯ ಮಾನ್ಸೂನ್ ಮುನ್ನಡೆಯಲು ಪರಿಸ್ಥಿತಿಗಳು ಅನುಕೂಲಕರವಾಗುತ್ತವೆ ಎಂದು ಇಲಾಖೆಯ ಮುನ್ಸೂಚನೆಯಲ್ಲಿ ಹೇಳಲಾಗಿದೆ. ಸಾಮಾನ್ಯವಾಗಿ ಮೇ.22 ರ ವೇಳೆಗೆ ಮುಂಗಾರು ಅಂಡಮಾನ್ ಪ್ರವೇಶಿಸುತ್ತದೆ. ಬದಲಾದ ಹವಾಮಾನದಿಂದಾಗಿ ಬೇಗನೆ ಪ್ರವೇಶಿಸುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

    300x250 AD
    Share This
    300x250 AD
    300x250 AD
    300x250 AD
    Leaderboard Ad
    Back to top