Slide
Slide
Slide
previous arrow
next arrow

ಪತ್ರಕರ್ತರಿಂದ ಶಾಸಕ ಭೀಮಣ್ಣ ನಾಯ್ಕರಿಗೆ ಅಭಿನಂದನೆ

300x250 AD

ಸಿದ್ದಾಪುರ: ಶಿರಸಿ-ಸಿದ್ದಾಪುರ ಕ್ಷೇತ್ರದ ನೂತನ ಶಾಸಕರಾದ ಭೀಮಣ್ಣ ನಾಯ್ಕ ಅವರು ಸಿದ್ದಾಪುರಕ್ಕೆ ಆಗಮಿಸಿದಾಗ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದಿ0ದ ಅಭಿನಂದಿಸಿ ಗೌರವಿಸಲಾಯಿತು.

ಸಂಘದ ಅಧ್ಯಕ್ಷ ಗಂಗಾಧರ ಕೊಳಗಿ, ಕಾರ್ಯದರ್ಶಿ ರಮೇಶ ಹಾರ್ಸಿಮನೆ, ಉಪಾಧ್ಯಕ್ಷ ಯಶವಂತ ತ್ಯಾರ್ಸಿ, ಪದಾಧಿಕಾರಿಗಳಾದ ನಾಗರಾಜ ಭಟ್ಟ ಕೆಕ್ಕಾರ, ಗಣೇಶ ಭಟ್ಟ, ಶಿವಶಂಕರ ಕೋಲಸಿರ್ಸಿ, ಪತ್ರಕರ್ತರಾದ ನಾಗರಾಜ ನಾಯ್ಕ ಮಾಳ್ಕೋಡು, ದಿವಾಕರ ನಾಯ್ಕ, ಕನ್ನೇಶ ಕೋಲಸಿರ್ಸಿ ಇದ್ದರು.

300x250 AD
Share This
300x250 AD
300x250 AD
300x250 AD
Back to top