Slide
Slide
Slide
previous arrow
next arrow

ನೇಣಿಗೆ ಶರಣಾದ ಯುವತಿ: ದೂರು ದಾಖಲು

300x250 AD

ಸಿದ್ದಾಪುರ: ತಾಲೂಕಿನ ವಂದಾನೆ ಸಮೀಪದ  ಗುಬ್ಬಗೋಡನಲ್ಲಿ ಯುವತಿಯೋರ್ವಳು ನೇಣಿಗೆ ಶರಣಾದ ಘಟನೆ ನಡೆದಿದೆ. ರೋಹಿಣಿ ನಾರಾಯಣ ಹಸ್ಲರ್ (24) ಆತ್ಮಹತ್ಯೆ ಮಾಡಿಕೊಂಡವಳಾಗಿದ್ದಾಳೆ.

ದುಡುಕಿನ ಹಾಗೂ ಸಿಟ್ಟಿನ ಸ್ವಭಾವದವಳಾದ ಈಕೆಯ ಆಗಾಗ ಪೋನಿನಲ್ಲಿ ಮಾತನಾಡುತ್ತ, ಕುಟುಂಬದವರೊಂದಿಗೆ ಹೆಚ್ಚಿಗೆ ಬೇರೆಯದೆ ತನ್ನಷ್ಟಕ್ಕೆ ತಾನೇ ಇರುತ್ತಿದ್ದಳು ಎನ್ನಲಾಗಿದ್ದು, ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ಮನೆಯ ಮಾಡಿಗೆ ನೇಣು ಬಿಗಿದುಕೊಂಡು ಸಾವಿಗೆ ಶರಣಾಗಿದ್ದಾಳೆ. ಘಟನೆಗೆ ಸಂಬಂಧಿಸಿದಂತೆ ಸಿದ್ದಾಪುರ ಠಾಣೆಯಲ್ಲಿ ದೂರು ದಾಖಲಾಗಿದೆ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

300x250 AD
Share This
300x250 AD
300x250 AD
300x250 AD
Back to top