Slide
Slide
Slide
previous arrow
next arrow

The article you requested has either been removed or doesn’t exist in our site. Check out the articles below or try searching.

ಸಪ್ತ ಸಾಗರ ದಾಟಿ ಬಂದು ಸರಣಿ ಸಾವನ್ನಪ್ಪಿದ ತಿಮಿಂಗಿಲಗಳು!

ಹೊನ್ನಾವರ: ತಾಲೂಕಿನ ಕಡಲತೀರದಲ್ಲಿ ಒಂದೇ ವಾರದ ಅಂತರದಲ್ಲಿ ಎರಡು ಭಾರೀ ಗಾತ್ರದ ಹಾಗೂ ಒಂದು ಮರಿ ತಿಮಿಂಗಿಲದ ಕಳೇಬರ ಪತ್ತೆಯಾಗಿದೆ. ಸಪ್ತ ಸಾಗರಗಳನ್ನ ದಾಟಿ ತಾಲೂಕಿನ ಅರಬ್ಬೀ ವ್ಯಾಪ್ತಿಯಲ್ಲೇ ಮೂರು ತಿಮಿಂಗಿಲಗಳ ಕಳೇಬರ ಪತ್ತೆಯಾಗಿರುವುದು ಕಡಲ ಶಾಸ್ತ್ರಜ್ಞರ ಕಳವಳಕ್ಕೂ…

Read More

ರಾಷ್ಟ್ರಸ್ತರೀಯ ಸ್ಪರ್ಧೆ: ಸ್ವರ್ಣವಲ್ಲೀ ವೇದ ಗುರುಕುಲ ವಿದ್ಯಾರ್ಥಿಗಳ ಸಾಧನೆ

ಶಿರಸಿ: ಉಜ್ಜಯಿನಿಯಲ್ಲಿ ಮಹರ್ಷಿ ಸಾಂದೀಪನಿ ರಾಷ್ಟ್ರೀಯ ವೇದ ವಿದ್ಯಾ ಪ್ರತಿಷ್ಠಾನವು ನಡೆಸಿದ 37 ನೇ ಸ್ಥಾಪನಾ ಮಹೋತ್ಸವದ ಅಂಗವಾಗಿ ನಡೆಸಿದ ರಾಷ್ಟ್ರಸ್ತರೀಯ ವಿವಿಧ ಸ್ಪರ್ಧೆಗಳಲ್ಲಿ ಸ್ವರ್ಣವಲ್ಲೀ ಶ್ರೀ ರಾಜರಾಜೇಶ್ವರೀ ವೇದ ಗುರುಕುಲದ ವಿದ್ಯಾರ್ಥಿಗಳು ಬಹುಮಾನ ಪಡೆದು ಶಾಲೆಗೆ ಹಾಗೂ…

Read More

ಗುತ್ತಿಗೆ ಕೆಲಸಗಾರರಿಗೆ ಅನ್ಯಾಯ; ಎಸಿಗೆ ಮನವಿ

ಜೊಯಿಡಾ: ತಾಲೂಕಿನ ಗಣೇಶಗುಡಿಯಲ್ಲಿ ಕೆಪಿಸಿಎಲ್‌ನಲ್ಲಿ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುವ ಕಾರ್ಮಿಕರಿಗೆ ಇಎಸ್‌ಐ, ಪಿಎಫ್‌ಗಳನ್ನು ಕೆ.ಪಿ.ಸಿಯವರು ತುಂಬದೆ ಕಾರ್ಮಿಕರ ಬಳಿ ಕೆಲಸ ಮಾಡಿಸಿಕೊಳ್ಳುತ್ತಿದ್ದಾರೆ. ಕೂಡಲೇ ಸಮಸ್ಯೆ ಬಗೆಹರಿಸಿ ಕಾರ್ಮಿಕರಿಗೆ ನ್ಯಾಯ ಕೊಡಿಸಬೇಕು ಎಂದು ಗಣೇಶಗುಡಿಯಲ್ಲಿ ಕರ್ನಾಟಕದ ವಿದ್ಯುತ್…

Read More

ಲಯನ್ಸ್ ಕ್ಲಬ್‍ನಿಂದ ಮಂಜುಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಡಯಾಸ್ ವಿತರಣೆ

ಅಂಕೋಲಾ : ತಾಲೂಕಿನ ಮಂಜಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಬಿಎಸ್‍ಎನ್‍ಎಲ್ ಉಪ ವಿಭಾಗೀಯ ನಿವೃತ್ತ ಅಭಿಯಂತರ ಮಹಾದೇವ ಬಿ. ನಾಯ್ಕ ಅವರು ಲಯನ್ಸ್ ಕ್ಲಬ್ ಮೂಲಕ ನೀಡಿದ ಡಯಾಸನ್ನು ಮಂಗಳವಾರ ವಿತರಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಲಯನ್ಸ್…

Read More

ಶ್ರೀನಿಕೇತನ ಶಾಲೆಯಲ್ಲಿ ರಾಷ್ಟ್ರೀಯ ಯುವ ದಿನ ಕಾರ್ಯಕ್ರಮ

ಶಿರಸಿ : ಶ್ರೀ ರಾಜರಾಜೇಶ್ವರೀ ವಿದ್ಯಾ ಸಂಸ್ಥೆ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನದ ಅಡಿಯಲ್ಲಿ ನಡೆಯುತ್ತಿರುವ ಶ್ರೀನಿಕೇತನ ಶಾಲೆಯಲ್ಲಿ ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನದ ಅಂಗವಾಗಿ “ರಾಷ್ಟ್ರೀಯ ಯುವ ದಿನ” ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು.ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯರಾದ ಶ್ರೀ ವಸಂತ…

Read More

ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನೋತ್ಸವ

ಸಿದ್ದಾಪುರ: ವಿವೇಕಾನಂದರು ಯುವಕರಿಗೆ ಮಾದರಿಯಾಗಿದ್ದಾರೆ. ಭಾರತೀಯ ಹಾಗೂ ಯುವಸಮೂಹದ ಒಗ್ಗಟ್ಟನ್ನು ವಿಶ್ವಕ್ಕೆ ಸಾರಿ ಹೇಳಿದ್ದಾರೆ. ಭಾರತೀಯ ಸಂಸ್ಕøತಿ ಹಾಗೂ ಆಧ್ಯಾತ್ಮಿಕತೆಯನ್ನು ಅಳವಡಿಸಿಕೊಂಡು ಇಂದಿಗೂ ಸ್ವಾಮಿ ವಿವೇಕಾನಂದರು ಯುವ ಜನತೆಗೆ ಆದರ್ಶವಾಗಿದ್ದಾರೆ.ಮುಂದಿನ ತಲೆಮಾರಿಗೆ ವಿವೇಕಾನಂದರ ಬಗ್ಗೆ ತಿಳುವಳಿಕೆ ಮೂಡಿಸುವ ಕಾರ್ಯವಾಗಬೇಕಿದೆ…

Read More

ಜೀಪ್’ನಲ್ಲಿ ಭತ್ತ ಒಕ್ಕಣೆ ಮಾಡಿ ಬೆರಗು ಮೂಡಿಸಿದ ಕೃಷಿಕ

ಯಲ್ಲಾಪುರ: ತಾಲೂಕಿನ ನಂದೊಳ್ಳಿ ಸಮೀಪದ ಮೊಟ್ಟೆಪಾಲಿನ ಕೃಷಿಕ ನಾರಾಯಣ ಭಟ್ಟ ಅವರು ಜೀಪ್ ಮೂಲಕ ಭತ್ತದ ಒಕ್ಕಣೆ ಮಾಡಿ ಗಮನ ಸೆಳೆದರು.

Read More

ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ-ಸುರೇಶ್ಚಂದ್ರ ಹೆಗಡೆ

ಶಿರಸಿ: ಮೂಲ ಸಂಪ್ರದಾಯಕ್ಕೆ ದಕ್ಕೆಯಾಗದ ರೀತಿಯಲ್ಲಿ ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ ಯಕ್ಷಗಾನ ನಮ್ಮ ಸಂಸ್ಕೃತಿಯ ಪ್ರತಿಬಿಂಬವಾಗಿದ್ದು,ಉಳಿದೆಲ್ಲಾ ಕಲೆಗಳಿಗಿಂತ ವಿಶಿಷ್ಟವಾಗಿದೆ.ಇದು ಜಾನಪದ ಕಲೆಯಾಗಿ ಗುರುತಿಸಲ್ಪಟ್ಟಿದ್ದರೂ ಶಾಸ್ತ್ರೀಯ ಕಲೆಯಾಗಿದೆ ಎಂದು ಕೆಡಿಸಿಸಿ ಬ್ಯಾಂಕ ನಿರ್ದೇಶಕ ಸುರೇಶ್ಚಂದ್ರ ಹೆಗಡೆ ಕೇಶಿನಮನೆ ಹೇಳಿದ್ದಾರೆ. ಅವರು…

Read More

ಹೊಸಕೊಪ್ಪ ವಿದ್ಯಾರ್ಥಿಗಳಿಂದ ಇಕೊ ಸಂಚಾರ

ಶಿರಸಿ: ತಾಲೂಕಿನ ಹೊಸಕೊಪ್ಪ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗಾಗಿ ಇಕೊ ಸಂಚಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಶಾಲೆಯ ಹಿಂದಿರುವ ಅರಣ್ಯ ಹಾಗೂ ಪಕ್ಕದಲ್ಲಿರುವ ಅಡಿಕೆ ತೋಟಕ್ಕೆ ಮಕ್ಕಳನ್ನು ಕರೆದುಕೊಂಡು ಹೋಗಿ ಸುಮಾರು 26 ಜಾತಿಯ ಗಿಡಮರ ಬಳ್ಳಿಗಳನ್ನು ಪರಿಚಯಿಸಿ…

Read More

ದೇಶದ ಆರ್ಥಿಕತೆ 2021-22ರಲ್ಲಿ ಶೇ.9.2ರಷ್ಟು ಅಭಿವೃದ್ಧಿ: ಕೇಂದ್ರ ವಿಶ್ವಾಸ

ನವದೆಹಲಿ: 2021-22ರಲ್ಲಿ ಭಾರತದ ಆರ್ಥಿಕತೆಯು ಶೇ9.2ರಷ್ಟು ಅಭಿವೃದ್ಧಿ ಹೊಂದಲಿದೆ ಎಂದು ಕೇಂದ್ರ ಸರಕಾರ ಭರವಸೆ ವ್ಯಕ್ತಪಡಿಸಿದೆ. ಕೃಷಿ, ಗಣಿಗಾರಿಕೆ ಮತ್ತು ಉತ್ಪಾದನಾ ವಲಯದ ಭಾರಿ ಚೇತರಿಕೆಯ ಕಾರಣ ದೇಶದ ಆರ್ಥಿಕ ಬೆಳವಣಿಗೆ ಕೊರೋನಾ ಪೂರ್ವದ ಅವಧಿಯನ್ನು ನೀಡಲಿದೆ ಎಂದು…

Read More

ಭಾರತದ ರಫ್ತು 37% ವೃದ್ಧಿ

ನವದೆಹಲಿ: ಕಳೆದ ವರ್ಷಕ್ಕೆ ಹೋಲಿಸಿದರೆ 2021ರ ಡಿಸೆಂಬರ್ ತಿಂಗಳ ವರೆಗೆ ಭಾರತದ  ರಫ್ತು ವಾರ್ಷಿಕ ಆಧಾರದ ಮೇಲೆ ಶೇಕಡ  37 ರಷ್ಟು ಹೆಚ್ಚಾಗಿದೆ ಎಂದು ವರದಿಗಳು ತಿಳಿಸಿವೆ. ಭಾರತವು 300 ಶತಕೋಟಿ ಡಾಲರ್ ಮೌಲ್ಯದ ಸರಕನ್ನು ಏಪ್ರಿಲ್ ನಿಂದ…

Read More

ದೇಶದ ಸೌರ ವಿದ್ಯುತ್ ಉತ್ಪಾದನೆ 18 ಪಟ್ಟು ಹೆಚ್ಚಳ

ನವದೆಹಲಿ: ಸರ್ಕಾರ ಸೌರವಿದ್ಯುತ್ ಉತ್ಪಾದನೆಗೆ ಹೆಚ್ಚಿನ ಉತ್ತೇಜನ ನೀಡುತ್ತಿರುವ ಹಿನ್ನೆಲೆಯಲ್ಲಿ ದೇಶದಲ್ಲಿ ಸೌರವಿದ್ಯುತ್ ಬಳಕೆಯ ಪ್ರಮಾಣ ಹೆಚ್ಚುತ್ತಾ ಸಾಗುತ್ತಿದೆ. 2014 ರಿಂದ 2021ರ ವರದಿ ಪ್ರಕಾರ ಭಾರತದಲ್ಲಿ ಸೌರ ವಿದ್ಯುತ್ ಉತ್ಪಾದನೆ 18 ರಷ್ಟು ವೃದ್ಧಿಯಾಗಿದೆ, ಅಂದರೆ 2.63…

Read More

ರಾಜೀವ್ ಗಾಂಧಿ ಕೊಡುಗೆ ಸದಾ ಸ್ಮರಣೀಯ: ದೇಶಪಾಂಡೆ

ದಾಂಡೇಲಿ: ರಾಜಕೀಯದ ಬಗ್ಗೆ ಏನು ಅರಿಯದೆಯೆ ಆಕಸ್ಮಿಕವಾಗಿ ಮತ್ತು ಅನಿವಾರ್ಯವಾಗಿ ರಾಜಕೀಯ ಕ್ಷೇತ್ರಕ್ಕೆ ಬಂದು ಮಹತ್ವಪೂರ್ಣವಾದ ಬದಲಾವಣೆಯ ಜೊತೆಗೆ ಹೊಸ ಆಯಾಮದೊಂದಿಗೆ ಹೊಸ ದಿಕ್ಕಿನೆಡೆಗೆ ಈ ದೇಶವನ್ನು ಕೊಂಡೊಯ್ದ ಮಾಜಿ ಪ್ರಧಾನಿ ದಿ.ರಾಜೀವ್ ಗಾಂಧಿಯವರು ದೇಶಕ್ಕೆ ನೀಡಿದ ಕೊಡುಗೆ…

Read More

ಐದು ತಲೆಮಾರಿನ ಸದಸ್ಯರಿಗೆ ಅಂಚೆ ಪಾಸ್‌ಬುಕ್

ಹೊನ್ನಾವರ: ತಾಲೂಕಿನ ಚಂದಾವರದಲ್ಲಿ ಅಂಚೆ ಇಲಾಖೆ ವತಿಯಿಂದ ‘ಒಂದು ಸೂರು, ಸೇವೆ ನೂರು’ ಎಂಬ ಘೋಷವಾಖ್ಯದೊಂದಿಗೆ ಕಾರವಾರ ಅಂಚೆ ವಿಭಾಗದಲ್ಲೇ ಪ್ರಪ್ರಥಮ ಬಾರಿಗೆ ಐದು ತಲೆಮಾರಿನ ಸದಸ್ಯರನ್ನು ಒಟ್ಟುಗೂಡಿಸಿ ಅಂಚೆ ಖಾತೆ ತೆರೆದು ಪಾಸ್‌ಬುಕ್ ನೀಡುವ ಮೂಲಕ ‘ಅಂಚೆ…

Read More

ವಿಎಫ್‌ಸಿ ವಾರ್ಷಿಕ ಮಹಾಮಂಡಳಿ ಸಭೆ: ಸಾಧಕ- ಬಾಧಕಗಳ ಚರ್ಚೆ

ಯಲ್ಲಾಪುರ: ಗ್ರಾಮದ ಸರ್ವತೋಮುಖ ಅಭಿವೃದ್ಧಿಯ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆಯ ಸಹಾಯದಿಂದ ಜಕ್ಕೊಳ್ಳಿಯಲ್ಲಿ ಆರಂಭಿಸಲಾದ ಗ್ರಾಮ ಅರಣ್ಯ ಸಮಿತಿ ಕ್ರಿಯಾಶೀಲವಾಗಿ ಕಾರ್ಯನಿರ್ವಹಿಸುತ್ತಿದ್ದು, ವಾರ್ಷಿಕ ಚಟುವಟಿಕೆಗಳ ಸಾಧಕ-ಬಾಧಕಗಳ ಚರ್ಚೆ ನಡೆಸಲೆಂದು ಇಂದು ಬುಧವಾರ ಅರಣ್ಯ ಇಲಾಖೆ ಮತ್ತು ಜಕ್ಕೊಳ್ಳಿ (ದೊಡ್ಡಬೇಣ) ಗ್ರಾಮ…

Read More

RSS ಜ್ಯೇಷ್ಠ ಪ್ರಚಾರಕ್, ಲೇಖಕ ಚಂದ್ರಶೇಖರ ಭಂಡಾರಿ ದೈವಾಧೀನ

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘದ ಜ್ಯೇಷ್ಠ ಪ್ರಚಾರಕ್, ಲೇಖಕ, ಕವಿ ಚಂದ್ರಶೇಖರ ಭಂಡಾರಿ ಅವರು ಅ.30, ಭಾನುವಾರ ಅಪರಾಹ್ನ 3 ಗಂಟೆಗೆ ಬೆಂಗಳೂರಿನ ಪ್ರಾಂತ ಸಂಘ ಕಾರ್ಯಾಲಯ ಕೇಶವಕೃಪಾದಲ್ಲಿ ದೈವಾಧೀನರಾದರು. ಅವರಿಗೆ 87 ವರ್ಷ ಪ್ರಾಯವಾಗಿತ್ತು. ಮೂಲತಃ ಉಡುಪಿ…

Read More

ಯಲ್ಲಾಪುರದಲ್ಲಿ 2 ಕೊರೊನಾ ಕೇಸ್ ಪತ್ತೆ; ನಾಳೆ ವ್ಯಾಕ್ಸಿನ್ ಇಲ್ಲ

ಯಲ್ಲಾಪುರ: ತಾಲೂಕಿನಲ್ಲಿ ಆ.2 ಗುರುವಾರ ಇಬ್ಬರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದ್ದು, ಆರು ಮಂದಿ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಇಂದು ಪಟ್ಟಣ- ನಂದೊಳ್ಳಿ ವ್ಯಾಪ್ತಿಯಲ್ಲಿ 2 ಕೇಸ್ ಪತ್ತೆಯಾಗಿದ್ದು, ಸಕ್ರಿಯ 32 ಕೇಸ್ ತಾಲೂಕಿನಲ್ಲಿದೆ. ಈವರೆಗೆ 4002 ಮಂದಿಯಲ್ಲಿ ಸೋಂಕು ಪತ್ತೆಯಾಗಿದ್ದು,…

Read More

ಬೋಧಕರಿಗೆ ವಿಶೇಷ ಮಾನ್ಯತೆಯಿದ್ದರೆ ದೇಶದ ಅಭಿವೃದ್ಧಿ ಸಾಧ್ಯ: ಬಿ.ಎಸ್.ಗೌಡ

ಕುಮಟಾ: ಯಾವ ದೇಶದಲ್ಲಿ ಬೋಧಕರಿಗೆ ವಿಶೇಷವಾದ ಮಾನ್ಯತೆ ಇದೆಯೋ ಆ ದೇಶವು ನಿಸ್ಸಂದೇಹವಾಗಿ ಅಭಿವೃದ್ಧಿಯನ್ನು ಹೊಂದಲು ಸಾಧ್ಯ ಎಂದು ಯಕ್ಷಗಾನ ಕಲಾವಿದ ಹಾಗೂ ಡಯಟ್ ವಿಶ್ರಾಂತ ಉಪನ್ಯಾಸಕ ಬಿ.ಎಸ್.ಗೌಡ ಹೇಳಿದರು.ತಾಲೂಕಿನ ಬಗ್ಗೋಣದ ಮಡಿವಾಳ ಕೇರಿಯಲ್ಲಿನ ಅಧ್ಯಾಪಕ ಎಸ್.ಎಸ್.ಪೈರವರ ‘ಮುಕಾಂಬಿಕಾ’…

Read More

ಚಂದ್ರಯಾನ-3 ಮಿಷನ್‌ನ ಯಶಸ್ಸು: ಆ.23 ‘ರಾಷ್ಟ್ರೀಯ ಬಾಹ್ಯಾಕಾಶ ದಿನ’: ಕೇಂದ್ರ ಘೋಷಣೆ

ನವದೆಹಲಿ: 2023ರ ಆಗಸ್ಟ್ 23ರಂದು ವಿಕ್ರಮ್ ಲ್ಯಾಂಡರ್‌ನ ಲ್ಯಾಂಡಿಂಗ್ ಮತ್ತು ಚಂದ್ರನ ಮೇಯಲ್ಲಿ ಪ್ರಜ್ಞಾನ್ ರೋವರ್‌ನ ನಿಯೋಜನೆಯೊಂದಿಗೆ ಚಂದ್ರಯಾನ-3 ಮಿಷನ್‌ನ ಯಶಸ್ಸಿನ ನೆನಪಿಗಾಗಿ ಕೇಂದ್ರ ಸರ್ಕಾರವು ಪ್ರತಿವರ್ಷ ಆಗಸ್ಟ್ 23 ಅನ್ನು ‘ರಾಷ್ಟ್ರೀಯ ಬಾಹ್ಯಾಕಾಶ ದಿನ’ ಎಂದು ಶನಿವಾರ…

Read More

TSS ಶತಮಾನೋತ್ಸವ: ವಿಶೇಷ ಠೇವಣಿ ಯೋಜನೆ- ಜಾಹಿರಾತು

ದಿ ತೋಟಗಾರ್ಸ್ ಕೋ-ಆಪರೇಟಿವ್ ಸೇಲ್ ಸೊಸೈಟಿ ಲಿಮಿಟೆಡ್, ಶಿರಸಿ (ಉ.ಕ.) ಪರಿಚಯಿಸುತ್ತಿದ್ದೇವೆ…ಶತಮಾನೋತ್ಸವದ ಪ್ರಯುಕ್ತ ವಿಶೇಷ ಠೇವಣಿ ಯೋಜನೆ 9% ಬಡ್ಡಿದರದಲ್ಲಿ 02.01.2023 ರಿಂದ 31.03.2023 ರವರೆಗೆ ತೊಡಗಿಸುವ ಹೊಸ ಠೇವಣಿಗಳಿಗೆ ಮಾತ್ರ ಅನ್ವಯ. ವಿವರಗಳಿಗೆ : ಠೇವು ವಿಭಾಗ,…

Read More

ಮರಳು ಸಾಗಿಸುತ್ತಿದ್ದ ವಾಹನ ತಡೆದ ಶಾಸಕ ದಿನಕರ ಶೆಟ್ಟಿ

ಹೊನ್ನಾವರ: ಪಟ್ಟಣದ ರಾಷ್ಟ್ರೀಯ ಹೆದ್ದಾರಿಯಲ್ಲಿ ಅಕ್ರಮವಾಗಿ ಮರಳು ಸಾಗಾಣಿಕೆ ಮಾಡುತ್ತಿದ್ದ ವಾಹನವನ್ನ ಶಾಸಕ ದಿನಕರ ಶೆಟ್ಟಿ ತಡೆದು ನಿಲ್ಲಿಸಿದ್ದಾರೆ.ಪಟ್ಟಣದಲ್ಲಿ ನಡೆದ ಬಿಜೆಪಿ ಪಕ್ಷದ ಜಿಲ್ಲಾ ಕಾರ್ಯಕರ್ತರ ಸಮಾವೇಶ ಮುಗಿಸಿ ವಾಪಸ್ ತೆರಳುತ್ತಿದ್ದಾಗ ಪೊಲೀಸ್ ಠಾಣೆಯ ಸನಿಹದ ಗೇರುಸೊಪ್ಪಾ ಸರ್ಕಲ್…

Read More

ಬಿಜೆಪಿ ಜಿಲ್ಲಾ ಪದಾಧಿಕಾರಿಗಳ ಪಟ್ಟಿ ಪರಿಷ್ಕರಣೆ: ಕಾರ್ಯದರ್ಶಿಯಾಗಿ ವಿನೋದ್ ನಾಯ್ಕ ಆಯ್ಕೆ

ಹೊನ್ನಾವರ: ಬಿಜೆಪಿ ಜಿಲ್ಲಾ ಪದಾಧಿಕಾರಿಗಳ ಪಟ್ಟಿ ಪರಿಷ್ಕರಣೆ ಮಾಡಿದ್ದು, ಜಿಲ್ಲಾ ಬಿಜೆಪಿ ಕಾರ್ಯದರ್ಶಿಯಾಗಿ ವಿನೋದ್ ನಾಯ್ಕ ರಾಯಲ್‌ಕೇರಿ ಅವರನ್ನು ಆಯ್ಕೆ ಮಾಡಿ ಜಿಲ್ಲಾಧ್ಯಕ್ಷ ವೆಂಕಟೇಶ್ ನಾಯಕ್ ಅವರು ಆದೇಶ ಹೊರಡಿಸಿದ್ದಾರೆ.ಬಿಜೆಪಿಯ ಕಾರ್ಯಕರ್ತರಾಗಿ ಹಂತಹAತವಾಗಿ ವಿವಿಧ ಹುದ್ದೆ ಸಮರ್ಥವಾಗಿ ನಿಭಾಯಿಸುವ…

Read More
Back to top