• Slide
    Slide
    Slide
    previous arrow
    next arrow
  • ಬೈಕ್‌ ಸ್ಕಿಡ್ ಆಗಿ ಬಿದ್ದ ಯುವಕರ ಮೇಲೆ ಹರಿದ ಲಾರಿ: ಸ್ಥಳದಲ್ಲೇ ದುರ್ಮರಣ

    300x250 AD

    ಯಲ್ಲಾಪುರ : ಬೈಕ್ ಸ್ಕಿಡ್ ಆಗಿ ಬಿದ್ದ ಇಬ್ಬರ ಯುವಕರ ಮೇಲೆ ಲಾರಿಯೊಂದು ಹಾಯ್ದು ಇಬ್ಬರೂ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ತಾಲೂಕಿನ ಕಿರವತ್ತಿ ಸಮೀಪ ಸಂಭವಿಸಿದೆ.

    ತಂಬೂರಿನ ಸೂರಜ್ ಪಾಲಂಕರ್ ಹಾಗೂ ಮಂಜುನಾಥ ವೀರಭದ್ರ ಬಡಿಗೇರ ಮೃತ ದುರ್ದೈವಿಗಳಾಗಿದ್ದು, ಕಿರವತ್ತಿಯಿಂದ ಯಲ್ಲಾಪುರಕ್ಕೆ ಪೋಟೋ ಶೂಟ್’ಗೆಂದು ಬಂದಿದ್ದರು ಎನ್ನಲಾಗಿದೆ. .

    300x250 AD

    ಯಲ್ಲಾಪುರದಿಂದ ಕಿರವತ್ತಿಗೆ ಹೋಗುತ್ತಿದ್ದ ವೇಳೆ ಬೈಕ್ ಸ್ಕಿಡ್ ಆಗಿ ಹೆದ್ದಾರಿಯಲ್ಲಿ ಬಿದ್ದ, ವೇಳೆ ಲಾರಿಯೊಂದು ಸವಾರರ ಮೇಲೆ ಹಾದು ಹೋಗಿದೆ. ಪರಿಣಾಮ ಇಬ್ಬರೂ ಸ್ಥಳದಲ್ಲೇ ಮೃತಪಟ್ಟಿದ್ದು, ಈ ಘಟನೆ ಕುರಿತು ಯಲ್ಲಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    Share This
    300x250 AD
    300x250 AD
    300x250 AD
    Leaderboard Ad
    Back to top