Slide
Slide
Slide
previous arrow
next arrow

The article you requested has either been removed or doesn’t exist in our site. Check out the articles below or try searching.

ಸಪ್ತ ಸಾಗರ ದಾಟಿ ಬಂದು ಸರಣಿ ಸಾವನ್ನಪ್ಪಿದ ತಿಮಿಂಗಿಲಗಳು!

ಹೊನ್ನಾವರ: ತಾಲೂಕಿನ ಕಡಲತೀರದಲ್ಲಿ ಒಂದೇ ವಾರದ ಅಂತರದಲ್ಲಿ ಎರಡು ಭಾರೀ ಗಾತ್ರದ ಹಾಗೂ ಒಂದು ಮರಿ ತಿಮಿಂಗಿಲದ ಕಳೇಬರ ಪತ್ತೆಯಾಗಿದೆ. ಸಪ್ತ ಸಾಗರಗಳನ್ನ ದಾಟಿ ತಾಲೂಕಿನ ಅರಬ್ಬೀ ವ್ಯಾಪ್ತಿಯಲ್ಲೇ ಮೂರು ತಿಮಿಂಗಿಲಗಳ ಕಳೇಬರ ಪತ್ತೆಯಾಗಿರುವುದು ಕಡಲ ಶಾಸ್ತ್ರಜ್ಞರ ಕಳವಳಕ್ಕೂ…

Read More

ರಾಷ್ಟ್ರಸ್ತರೀಯ ಸ್ಪರ್ಧೆ: ಸ್ವರ್ಣವಲ್ಲೀ ವೇದ ಗುರುಕುಲ ವಿದ್ಯಾರ್ಥಿಗಳ ಸಾಧನೆ

ಶಿರಸಿ: ಉಜ್ಜಯಿನಿಯಲ್ಲಿ ಮಹರ್ಷಿ ಸಾಂದೀಪನಿ ರಾಷ್ಟ್ರೀಯ ವೇದ ವಿದ್ಯಾ ಪ್ರತಿಷ್ಠಾನವು ನಡೆಸಿದ 37 ನೇ ಸ್ಥಾಪನಾ ಮಹೋತ್ಸವದ ಅಂಗವಾಗಿ ನಡೆಸಿದ ರಾಷ್ಟ್ರಸ್ತರೀಯ ವಿವಿಧ ಸ್ಪರ್ಧೆಗಳಲ್ಲಿ ಸ್ವರ್ಣವಲ್ಲೀ ಶ್ರೀ ರಾಜರಾಜೇಶ್ವರೀ ವೇದ ಗುರುಕುಲದ ವಿದ್ಯಾರ್ಥಿಗಳು ಬಹುಮಾನ ಪಡೆದು ಶಾಲೆಗೆ ಹಾಗೂ…

Read More

ಗುತ್ತಿಗೆ ಕೆಲಸಗಾರರಿಗೆ ಅನ್ಯಾಯ; ಎಸಿಗೆ ಮನವಿ

ಜೊಯಿಡಾ: ತಾಲೂಕಿನ ಗಣೇಶಗುಡಿಯಲ್ಲಿ ಕೆಪಿಸಿಎಲ್‌ನಲ್ಲಿ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುವ ಕಾರ್ಮಿಕರಿಗೆ ಇಎಸ್‌ಐ, ಪಿಎಫ್‌ಗಳನ್ನು ಕೆ.ಪಿ.ಸಿಯವರು ತುಂಬದೆ ಕಾರ್ಮಿಕರ ಬಳಿ ಕೆಲಸ ಮಾಡಿಸಿಕೊಳ್ಳುತ್ತಿದ್ದಾರೆ. ಕೂಡಲೇ ಸಮಸ್ಯೆ ಬಗೆಹರಿಸಿ ಕಾರ್ಮಿಕರಿಗೆ ನ್ಯಾಯ ಕೊಡಿಸಬೇಕು ಎಂದು ಗಣೇಶಗುಡಿಯಲ್ಲಿ ಕರ್ನಾಟಕದ ವಿದ್ಯುತ್…

Read More

ಲಯನ್ಸ್ ಕ್ಲಬ್‍ನಿಂದ ಮಂಜುಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಡಯಾಸ್ ವಿತರಣೆ

ಅಂಕೋಲಾ : ತಾಲೂಕಿನ ಮಂಜಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಬಿಎಸ್‍ಎನ್‍ಎಲ್ ಉಪ ವಿಭಾಗೀಯ ನಿವೃತ್ತ ಅಭಿಯಂತರ ಮಹಾದೇವ ಬಿ. ನಾಯ್ಕ ಅವರು ಲಯನ್ಸ್ ಕ್ಲಬ್ ಮೂಲಕ ನೀಡಿದ ಡಯಾಸನ್ನು ಮಂಗಳವಾರ ವಿತರಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಲಯನ್ಸ್…

Read More

ಶ್ರೀನಿಕೇತನ ಶಾಲೆಯಲ್ಲಿ ರಾಷ್ಟ್ರೀಯ ಯುವ ದಿನ ಕಾರ್ಯಕ್ರಮ

ಶಿರಸಿ : ಶ್ರೀ ರಾಜರಾಜೇಶ್ವರೀ ವಿದ್ಯಾ ಸಂಸ್ಥೆ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನದ ಅಡಿಯಲ್ಲಿ ನಡೆಯುತ್ತಿರುವ ಶ್ರೀನಿಕೇತನ ಶಾಲೆಯಲ್ಲಿ ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನದ ಅಂಗವಾಗಿ “ರಾಷ್ಟ್ರೀಯ ಯುವ ದಿನ” ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು.ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯರಾದ ಶ್ರೀ ವಸಂತ…

Read More

ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನೋತ್ಸವ

ಸಿದ್ದಾಪುರ: ವಿವೇಕಾನಂದರು ಯುವಕರಿಗೆ ಮಾದರಿಯಾಗಿದ್ದಾರೆ. ಭಾರತೀಯ ಹಾಗೂ ಯುವಸಮೂಹದ ಒಗ್ಗಟ್ಟನ್ನು ವಿಶ್ವಕ್ಕೆ ಸಾರಿ ಹೇಳಿದ್ದಾರೆ. ಭಾರತೀಯ ಸಂಸ್ಕøತಿ ಹಾಗೂ ಆಧ್ಯಾತ್ಮಿಕತೆಯನ್ನು ಅಳವಡಿಸಿಕೊಂಡು ಇಂದಿಗೂ ಸ್ವಾಮಿ ವಿವೇಕಾನಂದರು ಯುವ ಜನತೆಗೆ ಆದರ್ಶವಾಗಿದ್ದಾರೆ.ಮುಂದಿನ ತಲೆಮಾರಿಗೆ ವಿವೇಕಾನಂದರ ಬಗ್ಗೆ ತಿಳುವಳಿಕೆ ಮೂಡಿಸುವ ಕಾರ್ಯವಾಗಬೇಕಿದೆ…

Read More

ಜೀಪ್’ನಲ್ಲಿ ಭತ್ತ ಒಕ್ಕಣೆ ಮಾಡಿ ಬೆರಗು ಮೂಡಿಸಿದ ಕೃಷಿಕ

ಯಲ್ಲಾಪುರ: ತಾಲೂಕಿನ ನಂದೊಳ್ಳಿ ಸಮೀಪದ ಮೊಟ್ಟೆಪಾಲಿನ ಕೃಷಿಕ ನಾರಾಯಣ ಭಟ್ಟ ಅವರು ಜೀಪ್ ಮೂಲಕ ಭತ್ತದ ಒಕ್ಕಣೆ ಮಾಡಿ ಗಮನ ಸೆಳೆದರು.

Read More

ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ-ಸುರೇಶ್ಚಂದ್ರ ಹೆಗಡೆ

ಶಿರಸಿ: ಮೂಲ ಸಂಪ್ರದಾಯಕ್ಕೆ ದಕ್ಕೆಯಾಗದ ರೀತಿಯಲ್ಲಿ ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ ಯಕ್ಷಗಾನ ನಮ್ಮ ಸಂಸ್ಕೃತಿಯ ಪ್ರತಿಬಿಂಬವಾಗಿದ್ದು,ಉಳಿದೆಲ್ಲಾ ಕಲೆಗಳಿಗಿಂತ ವಿಶಿಷ್ಟವಾಗಿದೆ.ಇದು ಜಾನಪದ ಕಲೆಯಾಗಿ ಗುರುತಿಸಲ್ಪಟ್ಟಿದ್ದರೂ ಶಾಸ್ತ್ರೀಯ ಕಲೆಯಾಗಿದೆ ಎಂದು ಕೆಡಿಸಿಸಿ ಬ್ಯಾಂಕ ನಿರ್ದೇಶಕ ಸುರೇಶ್ಚಂದ್ರ ಹೆಗಡೆ ಕೇಶಿನಮನೆ ಹೇಳಿದ್ದಾರೆ. ಅವರು…

Read More

ಹೊಸಕೊಪ್ಪ ವಿದ್ಯಾರ್ಥಿಗಳಿಂದ ಇಕೊ ಸಂಚಾರ

ಶಿರಸಿ: ತಾಲೂಕಿನ ಹೊಸಕೊಪ್ಪ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗಾಗಿ ಇಕೊ ಸಂಚಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಶಾಲೆಯ ಹಿಂದಿರುವ ಅರಣ್ಯ ಹಾಗೂ ಪಕ್ಕದಲ್ಲಿರುವ ಅಡಿಕೆ ತೋಟಕ್ಕೆ ಮಕ್ಕಳನ್ನು ಕರೆದುಕೊಂಡು ಹೋಗಿ ಸುಮಾರು 26 ಜಾತಿಯ ಗಿಡಮರ ಬಳ್ಳಿಗಳನ್ನು ಪರಿಚಯಿಸಿ…

Read More

ದೇಶದ ಆರ್ಥಿಕತೆ 2021-22ರಲ್ಲಿ ಶೇ.9.2ರಷ್ಟು ಅಭಿವೃದ್ಧಿ: ಕೇಂದ್ರ ವಿಶ್ವಾಸ

ನವದೆಹಲಿ: 2021-22ರಲ್ಲಿ ಭಾರತದ ಆರ್ಥಿಕತೆಯು ಶೇ9.2ರಷ್ಟು ಅಭಿವೃದ್ಧಿ ಹೊಂದಲಿದೆ ಎಂದು ಕೇಂದ್ರ ಸರಕಾರ ಭರವಸೆ ವ್ಯಕ್ತಪಡಿಸಿದೆ. ಕೃಷಿ, ಗಣಿಗಾರಿಕೆ ಮತ್ತು ಉತ್ಪಾದನಾ ವಲಯದ ಭಾರಿ ಚೇತರಿಕೆಯ ಕಾರಣ ದೇಶದ ಆರ್ಥಿಕ ಬೆಳವಣಿಗೆ ಕೊರೋನಾ ಪೂರ್ವದ ಅವಧಿಯನ್ನು ನೀಡಲಿದೆ ಎಂದು…

Read More

ಭಾರತದ ರಫ್ತು 37% ವೃದ್ಧಿ

ನವದೆಹಲಿ: ಕಳೆದ ವರ್ಷಕ್ಕೆ ಹೋಲಿಸಿದರೆ 2021ರ ಡಿಸೆಂಬರ್ ತಿಂಗಳ ವರೆಗೆ ಭಾರತದ  ರಫ್ತು ವಾರ್ಷಿಕ ಆಧಾರದ ಮೇಲೆ ಶೇಕಡ  37 ರಷ್ಟು ಹೆಚ್ಚಾಗಿದೆ ಎಂದು ವರದಿಗಳು ತಿಳಿಸಿವೆ. ಭಾರತವು 300 ಶತಕೋಟಿ ಡಾಲರ್ ಮೌಲ್ಯದ ಸರಕನ್ನು ಏಪ್ರಿಲ್ ನಿಂದ…

Read More

ದೇಶದ ಸೌರ ವಿದ್ಯುತ್ ಉತ್ಪಾದನೆ 18 ಪಟ್ಟು ಹೆಚ್ಚಳ

ನವದೆಹಲಿ: ಸರ್ಕಾರ ಸೌರವಿದ್ಯುತ್ ಉತ್ಪಾದನೆಗೆ ಹೆಚ್ಚಿನ ಉತ್ತೇಜನ ನೀಡುತ್ತಿರುವ ಹಿನ್ನೆಲೆಯಲ್ಲಿ ದೇಶದಲ್ಲಿ ಸೌರವಿದ್ಯುತ್ ಬಳಕೆಯ ಪ್ರಮಾಣ ಹೆಚ್ಚುತ್ತಾ ಸಾಗುತ್ತಿದೆ. 2014 ರಿಂದ 2021ರ ವರದಿ ಪ್ರಕಾರ ಭಾರತದಲ್ಲಿ ಸೌರ ವಿದ್ಯುತ್ ಉತ್ಪಾದನೆ 18 ರಷ್ಟು ವೃದ್ಧಿಯಾಗಿದೆ, ಅಂದರೆ 2.63…

Read More

ಕುಮಟಾ ವೈಭವದಲ್ಲಿ ಈ ವರ್ಷ ಅದ್ಧೂರಿ ಸಾಂಸ್ಕೃತಿಕ ಕಾರ್ಯಕ್ರಮ: ಮಂಜುನಾಥ ನಾಯ್ಕ

ಕುಮಟಾ: ಪಟ್ಟಣದ ಮಣಕಿ ಮೈದಾನದಲ್ಲಿ ನ.12ರಿಂದ 16ವರೆಗೆ ನಡೆಯಲಿರುವ ಕುಮಟಾ ವೈಭವದಲ್ಲಿ ಕನ್ನಡ ಮತ್ತು ಹಿಂದಿಯ ಖ್ಯಾತ ಕಲಾವಿದರು ಪಾಲ್ಗೊಳ್ಳುವ ಮೂಲಕ ಈ ವರ್ಷ ಅದ್ಧೂರಿಯಾಗಿ ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸಿದ್ದೇವೆ ಎಂದು ತಾಂಡವ ಕಲಾ ನಿಕೇತನದ ಅಧ್ಯಕ್ಷ ಮಂಜುನಾಥ…

Read More

ತಿಮ್ಮಾಪುರ ಜಾತಿ ತಾರತಮ್ಯ ಪ್ರಕರಣ: ನ್ಯೂಸ್ ಮಿನಿಟ್ ಸಂವೇದನಾಶೀಲತೆಗಾಗಿ ಸತ್ಯಗಳನ್ನು ತಿರುಚಿದೆಯೇ?

ಜೂನ್ 10 ರಂದು, ಎಡ-ಒಲವಿನ ಪೋರ್ಟಲ್ ದಿ ನ್ಯೂಸ್ ಮಿನಿಟ್ “ತೆಲಂಗಾಣ ಗ್ರಾಮದಲ್ಲಿ ದಲಿತರು ಅಸ್ಪೃಶ್ಯತೆಯನ್ನು ವರ್ಷಗಳಿಂದ ವಿರೋಧಿಸುತ್ತಾರೆ, ಪ್ರತ್ಯೇಕ ಕ್ಷೌರಿಕ ಅಂಗಡಿಗಳನ್ನು ತಿರಸ್ಕರಿಸುತ್ತಾರೆ” ಎಂಬ ಶೀರ್ಷಿಕೆಯ ಲೇಖನವನ್ನು ಪ್ರಕಟಿಸಿದರು. ತಿಮ್ಮಾಪುರ ಗ್ರಾಮದಲ್ಲಿ ದಲಿತ ಪುರುಷರಿಗೆ ಸ್ಥಳೀಯ ಸಲೂನ್‌ಗೆ…

Read More

ಕ್ರೀಡಾಕೂಟ: ಶ್ರೀನಿಕೇತನ ವಿದ್ಯಾರ್ಥಿಗಳ ಸಾಧನೆ

ಶಿರಸಿ: ಇಲ್ಲಿನ ರೋಟರಿ ಕ್ಲಬ್‌ನ ಆಶ್ರಯದಲ್ಲಿ ಇತ್ತೀಚಿಗೆ ಧಾರವಾಡ ಜಿಲ್ಲೆಯ ಆರ್.ಎನ್.ಶೆಟ್ಟಿ ಕ್ರೀಡಾಂಗಣದಲ್ಲಿ ಏರ್ಪಡಿಸಲಾಗಿದ್ದ ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಶ್ರೀ ರಾಜರಾಜೇಶ್ವರಿ ವಿದ್ಯಾಸಂಸ್ಥೆಯ ಶ್ರೀನಿಕೇತನ ಸಿ.ಬಿ.ಎಸ್.ಇ. ಶಾಲೆಯ ವಿದ್ಯಾರ್ಥಿಗಳು ಭಾಗವಹಿಸಿ, ಸಾಧನೆ ಗೈದಿದ್ದಾರೆ. ದೈಹಿಕ ಶಿಕ್ಷಕರ ಮಾರ್ಗದರ್ಶನದಿಂದ ಭಾರ್ಗವ್…

Read More

ಸ್ಕೌಟ್ಸ್ & ಗೈಡ್ಸ್ ಅಂತಾರಾಷ್ಟ್ರೀಯ ಜಾಂಬೂರಿಯಲ್ಲಿ ಲಯನ್ಸ್ ವಿದ್ಯಾರ್ಥಿಗಳು

ಶಿರಸಿ: ಭಾರತ ಸ್ಕೌಟ್ಸ್ & ಗೈಡ್ಸ್ ಕರ್ನಾಟಕ ರಾಜ್ಯದ ಸಂಸ್ಥೆಯಿಂದ ವಿಶ್ವದಲ್ಲಿಯೇ ಪ್ರಥಮ ಬಾರಿಗೆ ದಕ್ಷಿಣಕನ್ನಡ ಜಿಲ್ಲೆಯ ಮೂಡಬಿದರೆಯ ಆಳ್ವಾಸ್ ವಿದ್ಯಾಗಿರಿಯಲ್ಲಿ ಆಯೋಜನೆಗೊಳ್ಳುತ್ತಿರುವ ಅಂತರಾಷ್ಟ್ರೀಯ ಸಾಂಸ್ಕೃತಿಕ ಜಾಂಬೂರಿಯು ಡಿಸೆಂಬರ್ 21 ರಿಂದ 27ರವರೆಗೆ ನಡೆಯಲಿದ್ದು, ಈ ಕಾರ್ಯಕ್ರಮದಲ್ಲಿ ಮಕ್ಕಳ…

Read More

13,352 ಪ್ರಾಥಮಿಕ ಶಾಲಾ ಶಿಕ್ಷಕರ ಆಯ್ಕೆಗೆ ಹೈಕೋರ್ಟ್ ಗ್ರೀನ್ ಸಿಗ್ನಲ್

ಬೆಂಗಳೂರು: 13,352 ಪ್ರಾಥಮಿಕ ಶಾಲಾ ಶಿಕ್ಷಕರ ಆಯ್ಕೆಗೆ ಹೈಕೋರ್ಟ್ ಗ್ರೀನ್ ಸಿಗ್ನಲ್ ನೀಡಿದೆ. ಏಕ ಸದಸ್ಯ ಪೀಠದ ಆದೇಶವನ್ನು ಹೈಕೋರ್ಟ್ ವಿಭಾಗಿಯ ಪೀಠ ರದ್ದು ಮಾಡಿದೆ. ಮುಖ್ಯ ನ್ಯಾಯಮೂರ್ತಿ ಪಿ.ಬಿ. ವರಾಳೆ, ನ್ಯಾಯಮೂರ್ತಿ ಎಜಿಎಸ್ ಕಮಲ್ ಅವರಿದ್ದ ವಿಭಾಗಿಯ…

Read More

ತ್ಯಾಗಲಿ ಬಳಿ ಅಪಘಾತ: ಓರ್ವನಿಗೆ ಗಂಭೀರ ಗಾಯ

ಸಿದ್ದಾಪುರ: ಶಿರಸಿ- ಸಿದ್ದಾಪುರ ರಸ್ತೆಯ ತ್ಯಾಗಲಿ ಬಳಿ ಲೇಲ್ಯಾಂಡ್ ಗೂಡ್ಸ್ ಮತ್ತು ಬೈಕ್ ನಡುವೆ ಅಪಘಾತವಾಗಿದ್ದು ಓರ್ವ ಬೈಕ್ ಸವಾರ ಗಂಭೀರವಾಗಿ ಗಾಯಗೊಂಡಿದ್ದಾನೆ. ಅಪಘಾತದಲ್ಲಿ ನಾಗರಾಜ್ ಮಾದರ,ಉಮೇಶ ಮಾದರ ಎಂಬುವವರು ಗಾಯಗೊಂಡಿದ್ದು, ಸಲ್ಮಾನ್ ಎಂಬಾತನಿಗೆ ಗಂಭೀರವಾಗಿ ಗಾಯವಾಗಿತ್ತು. ತಕ್ಷಣ…

Read More

ಪಠ್ಯಗಳಲ್ಲಿ ಆದರ್ಶವಾದುದನ್ನು ಅಳವಡಿಸುವಲ್ಲಿ ಹಿಂದೆ ಬಿದ್ದಿದ್ದೇವೆ: ಗಿರೀಶ ಹೆಬ್ಬಾರ್

ಸಿದ್ದಾಪುರ: ರಾಜಕೀಯದ, ರಾಜಕೀಯ ನಾಯಕರ ತಪ್ಪು ನಿರ್ಧಾರದಿಂದಾಗಿ ಭಾರತ ಭೂಪಟದಲ್ಲಿದ್ದ ಸ್ಥಳಗಳು ಪರವಶವಾಗಿವೆ. ಉಗ್ರಗಾಮಿ ಕೃತ್ಯ ನಮ್ಮಲ್ಲಿಯೇ ನಡೆಯುತ್ತಿದೆ. ನಮ್ಮ ಅರಿವಿಗೆ ಬಾರದಂತೆ ಅವ್ಯಾಹತವಾಗಿ ಮತಾಂತರ ನಡೆಯುತ್ತಿದೆ. ಪರಿಸರ ಜಾಗೃತಿಯ ಕೊರತೆಯಿಂದಾಗಿ ಪರಿಸರ ನಾಶವಾಗುತ್ತಿದೆ. ನಮ್ಮ ಪಠ್ಯಗಳಲ್ಲಿ ಆದರ್ಶವಾದುದನ್ನು…

Read More

ಸಂಗೀತ ಕ್ಷೇತ್ರದಲ್ಲಿ ಅಹಂ ಇರಬಾರದು ; ಗಣಪತಿ ಭಟ್ಟ ಹಾಸಣಗಿ

ಶಿರಸಿ: ಸಂಗೀತ ಕ್ಷೇತ್ರದಲ್ಲಿ ಅಭ್ಯಾಸ ಮಾಡುವವರು ಹಾಗೂ ಸಾಧನೆ ಹಂತದಲ್ಲಿರುವವರಿಗೆ ನಾನು ಅಥವಾ ನನ್ನಿಂದಲೇ ಎಂಬ ಅಹಂ ಭಾವನೆ ಇರಬಾರದು. ಹಾಗೆ ಬಂದರೆ ಸಂಗೀತ ಸಾಧನೆಯ ಗುರಿ ಮುಟ್ಟಲು ಸಾಧ್ಯವಿಲ್ಲ ಎಂದು ಹೆಸರಾಂತ ಗಾಯಕ, ಗಾನನಿಧಿ ಪಂಡಿತ ಗಣಪತಿ…

Read More

ಶಾರದಾ ಮಹೋತ್ಸವದ ಪ್ರಯುಕ್ತ ವಿಶೇಷ ಕಾರ್ಯಕ್ರಮ

ಗೋಕರ್ಣ: ಸಿದ್ಧೇಶ್ವರ-ಹಿತ್ತಲಮಕ್ಕಿ ಸಾರ್ವಜನಿಕ ಶ್ರೀ ಶಾರದಾ ಮಹೋತ್ಸವದ 18ನೇ ವರ್ಷದ ಪ್ರಯುಕ್ತ ವಿಶೇಷ ಕಾರ್ಯಕ್ರಮ ಹಮ್ಮಿಕೊಂಡಿದ್ದರು.  ಈ ಸಂದರ್ಭದಲ್ಲಿ ಉಪನ್ಯಾಸಕ ಬೊಮ್ಮಯ್ಯ ಗಾಂವಕರ, ಸಾರಿಗೆ ಇಲಾಖೆಯ ಘಟಕ ಲೆಕ್ಕಿಗ ನಾರಾಯಣ ಪಟಗಾರ, ಸಾರಿಗೆ ನಿಯಂತ್ರಣಾಧಿಕಾರಿ ಹೊನ್ನಪ್ಪ ಪಟಗಾರ, ಚಾಲಕ…

Read More

TSS: ಪೆಟ್ರೋಲ್ ಹಾಕಿಸಿ, ರಿಯಾಯಿತಿ ಪಡೆಯಿರಿ: ಜಾಹೀರಾತು

🎊🎊 TSS CELEBRATING 100 YEARS🎊🎊 TSS ಪೆಟ್ರೋಲ್ ಬಂಕ್ COUPON OF ₹ 20 ON‌ GROCERIES₹ 999 ಕ್ಕೂ ಮೇಲ್ಪಟ್ಟ ಕಿರಾಣಿ ಖರೀದಿಸಿ, ಕೂಪನ್ ಪಡೆಯಿರಿ. ಕೂಪನ್ ತೋರಿಸಿ, ಪೆಟ್ರೋಲ್ / ಡೀಸೆಲ್ ಗೆ ರಿಯಾಯಿತಿ…

Read More
Back to top