Slide
Slide
Slide
previous arrow
next arrow

ವಿನಾಯಕ ಸೌಹಾರ್ದ ಕೋ-ಆಪರೇಟಿವ್’ನಿಂದ ಭೀಮಣ್ಣ ನಾಯ್ಕರಿಗೆ ಸನ್ಮಾನ

300x250 AD

ಸಿದ್ದಾಪುರ: ಪಟ್ಟಣದ ಟಿ.ಎಂ.ಎಸ್ ಆವಾರದಲ್ಲಿ ಟಿ.ಎಂ.ಎಸ್ ಹಾಗೂ ತಾಲೂಕಿನ ಸೇವಾ ಸಹಕಾರಿ ಸಂಘಗಳು ಆಯೋಜಿಸಿದ ಅಭಿನಂದನಾ ಕಾರ್ಯಕ್ರಮದಲ್ಲಿ ಕ್ಷೇತ್ರದ ನೂತನ ಶಾಸಕರಾದ ಭೀಮಣ್ಣ ಟಿ.ನಾಯ್ಕ ಅವರನ್ನು ಶ್ರೀ ವಿನಾಯಕ ಸೌಹಾರ್ದ ಕ್ರೆಡಿಟ್ ಕೋ-ಆಪರೇಟಿವ್,ಲಿ ಪರವಾಗಿ ಅಭಿನಂದಿಸಿ ಗೌರವಿಸಲಾಯಿತು.
ಈ ಸಂದರ್ಭದಲ್ಲಿ ಸಂಸ್ಥೆಯ ಅಧ್ಯಕ್ಷರಾದ ಆನಂದ ಈರಾ ನಾಯ್ಕ, ಪ್ರಧಾನ ವ್ಯವಸ್ಥಾಪಕರಾದ ಶ್ರೀಧರ ಹೆಗಡೆಮ ವಿಭಾಗಿಯ ವ್ಯವಸ್ಥಾಪಕರಾದ ಪ್ರಶಾಂತ ನಾಯ್ಕ ಹಾಗೂ  ಆಡಳಿತ ಮಂಡಳಿಯ ನಿರ್ದೇಶಕರು, ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

300x250 AD
Share This
300x250 AD
300x250 AD
300x250 AD
Back to top