• Slide
    Slide
    Slide
    previous arrow
    next arrow
  • ಮರಳು ಸಾಗಿಸುತ್ತಿದ್ದ ವಾಹನ ತಡೆದ ಶಾಸಕ ದಿನಕರ ಶೆಟ್ಟಿ

    300x250 AD

    ಹೊನ್ನಾವರ: ಪಟ್ಟಣದ ರಾಷ್ಟ್ರೀಯ ಹೆದ್ದಾರಿಯಲ್ಲಿ ಅಕ್ರಮವಾಗಿ ಮರಳು ಸಾಗಾಣಿಕೆ ಮಾಡುತ್ತಿದ್ದ ವಾಹನವನ್ನ ಶಾಸಕ ದಿನಕರ ಶೆಟ್ಟಿ ತಡೆದು ನಿಲ್ಲಿಸಿದ್ದಾರೆ.
    ಪಟ್ಟಣದಲ್ಲಿ ನಡೆದ ಬಿಜೆಪಿ ಪಕ್ಷದ ಜಿಲ್ಲಾ ಕಾರ್ಯಕರ್ತರ ಸಮಾವೇಶ ಮುಗಿಸಿ ವಾಪಸ್ ತೆರಳುತ್ತಿದ್ದಾಗ ಪೊಲೀಸ್ ಠಾಣೆಯ ಸನಿಹದ ಗೇರುಸೊಪ್ಪಾ ಸರ್ಕಲ್ ಸಮೀಪ ಬಳಕೂರು ಭಾಗದಿಂದ ಮರಳು ತುಂಬಿಕೊಂಡು, ಕುಮಟಾ ಮಾರ್ಗಕ್ಕೆ ಹೋಗುತ್ತಿದ್ದ ವಾಹನವನ್ನು ತಡೆದು ನಿಲ್ಲಿಸಿದ ಶಾಸಕ ಶೆಟ್ಟಿ, ಸ್ಥಳಕ್ಕೆ ಪೊಲೀಸ್ ಅಧಿಕಾರಿಗಳನ್ನು ಕರೆದು ಮರಳು ತುಂಬಿದ ವಾಹನವನ್ನು ಪೊಲೀಸರ ವಶಕ್ಕೆ ನೀಡಿದ್ದಾರೆ.

    300x250 AD
    Share This
    300x250 AD
    300x250 AD
    300x250 AD
    Leaderboard Ad
    Back to top