Slide
Slide
Slide
previous arrow
next arrow

The article you requested has either been removed or doesn’t exist in our site. Check out the articles below or try searching.

ಸಪ್ತ ಸಾಗರ ದಾಟಿ ಬಂದು ಸರಣಿ ಸಾವನ್ನಪ್ಪಿದ ತಿಮಿಂಗಿಲಗಳು!

ಹೊನ್ನಾವರ: ತಾಲೂಕಿನ ಕಡಲತೀರದಲ್ಲಿ ಒಂದೇ ವಾರದ ಅಂತರದಲ್ಲಿ ಎರಡು ಭಾರೀ ಗಾತ್ರದ ಹಾಗೂ ಒಂದು ಮರಿ ತಿಮಿಂಗಿಲದ ಕಳೇಬರ ಪತ್ತೆಯಾಗಿದೆ. ಸಪ್ತ ಸಾಗರಗಳನ್ನ ದಾಟಿ ತಾಲೂಕಿನ ಅರಬ್ಬೀ ವ್ಯಾಪ್ತಿಯಲ್ಲೇ ಮೂರು ತಿಮಿಂಗಿಲಗಳ ಕಳೇಬರ ಪತ್ತೆಯಾಗಿರುವುದು ಕಡಲ ಶಾಸ್ತ್ರಜ್ಞರ ಕಳವಳಕ್ಕೂ…

Read More

ರಾಷ್ಟ್ರಸ್ತರೀಯ ಸ್ಪರ್ಧೆ: ಸ್ವರ್ಣವಲ್ಲೀ ವೇದ ಗುರುಕುಲ ವಿದ್ಯಾರ್ಥಿಗಳ ಸಾಧನೆ

ಶಿರಸಿ: ಉಜ್ಜಯಿನಿಯಲ್ಲಿ ಮಹರ್ಷಿ ಸಾಂದೀಪನಿ ರಾಷ್ಟ್ರೀಯ ವೇದ ವಿದ್ಯಾ ಪ್ರತಿಷ್ಠಾನವು ನಡೆಸಿದ 37 ನೇ ಸ್ಥಾಪನಾ ಮಹೋತ್ಸವದ ಅಂಗವಾಗಿ ನಡೆಸಿದ ರಾಷ್ಟ್ರಸ್ತರೀಯ ವಿವಿಧ ಸ್ಪರ್ಧೆಗಳಲ್ಲಿ ಸ್ವರ್ಣವಲ್ಲೀ ಶ್ರೀ ರಾಜರಾಜೇಶ್ವರೀ ವೇದ ಗುರುಕುಲದ ವಿದ್ಯಾರ್ಥಿಗಳು ಬಹುಮಾನ ಪಡೆದು ಶಾಲೆಗೆ ಹಾಗೂ…

Read More

ಗುತ್ತಿಗೆ ಕೆಲಸಗಾರರಿಗೆ ಅನ್ಯಾಯ; ಎಸಿಗೆ ಮನವಿ

ಜೊಯಿಡಾ: ತಾಲೂಕಿನ ಗಣೇಶಗುಡಿಯಲ್ಲಿ ಕೆಪಿಸಿಎಲ್‌ನಲ್ಲಿ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುವ ಕಾರ್ಮಿಕರಿಗೆ ಇಎಸ್‌ಐ, ಪಿಎಫ್‌ಗಳನ್ನು ಕೆ.ಪಿ.ಸಿಯವರು ತುಂಬದೆ ಕಾರ್ಮಿಕರ ಬಳಿ ಕೆಲಸ ಮಾಡಿಸಿಕೊಳ್ಳುತ್ತಿದ್ದಾರೆ. ಕೂಡಲೇ ಸಮಸ್ಯೆ ಬಗೆಹರಿಸಿ ಕಾರ್ಮಿಕರಿಗೆ ನ್ಯಾಯ ಕೊಡಿಸಬೇಕು ಎಂದು ಗಣೇಶಗುಡಿಯಲ್ಲಿ ಕರ್ನಾಟಕದ ವಿದ್ಯುತ್…

Read More

ಲಯನ್ಸ್ ಕ್ಲಬ್‍ನಿಂದ ಮಂಜುಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಡಯಾಸ್ ವಿತರಣೆ

ಅಂಕೋಲಾ : ತಾಲೂಕಿನ ಮಂಜಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಬಿಎಸ್‍ಎನ್‍ಎಲ್ ಉಪ ವಿಭಾಗೀಯ ನಿವೃತ್ತ ಅಭಿಯಂತರ ಮಹಾದೇವ ಬಿ. ನಾಯ್ಕ ಅವರು ಲಯನ್ಸ್ ಕ್ಲಬ್ ಮೂಲಕ ನೀಡಿದ ಡಯಾಸನ್ನು ಮಂಗಳವಾರ ವಿತರಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಲಯನ್ಸ್…

Read More

ಶ್ರೀನಿಕೇತನ ಶಾಲೆಯಲ್ಲಿ ರಾಷ್ಟ್ರೀಯ ಯುವ ದಿನ ಕಾರ್ಯಕ್ರಮ

ಶಿರಸಿ : ಶ್ರೀ ರಾಜರಾಜೇಶ್ವರೀ ವಿದ್ಯಾ ಸಂಸ್ಥೆ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನದ ಅಡಿಯಲ್ಲಿ ನಡೆಯುತ್ತಿರುವ ಶ್ರೀನಿಕೇತನ ಶಾಲೆಯಲ್ಲಿ ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನದ ಅಂಗವಾಗಿ “ರಾಷ್ಟ್ರೀಯ ಯುವ ದಿನ” ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು.ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯರಾದ ಶ್ರೀ ವಸಂತ…

Read More

ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನೋತ್ಸವ

ಸಿದ್ದಾಪುರ: ವಿವೇಕಾನಂದರು ಯುವಕರಿಗೆ ಮಾದರಿಯಾಗಿದ್ದಾರೆ. ಭಾರತೀಯ ಹಾಗೂ ಯುವಸಮೂಹದ ಒಗ್ಗಟ್ಟನ್ನು ವಿಶ್ವಕ್ಕೆ ಸಾರಿ ಹೇಳಿದ್ದಾರೆ. ಭಾರತೀಯ ಸಂಸ್ಕøತಿ ಹಾಗೂ ಆಧ್ಯಾತ್ಮಿಕತೆಯನ್ನು ಅಳವಡಿಸಿಕೊಂಡು ಇಂದಿಗೂ ಸ್ವಾಮಿ ವಿವೇಕಾನಂದರು ಯುವ ಜನತೆಗೆ ಆದರ್ಶವಾಗಿದ್ದಾರೆ.ಮುಂದಿನ ತಲೆಮಾರಿಗೆ ವಿವೇಕಾನಂದರ ಬಗ್ಗೆ ತಿಳುವಳಿಕೆ ಮೂಡಿಸುವ ಕಾರ್ಯವಾಗಬೇಕಿದೆ…

Read More

ಜೀಪ್’ನಲ್ಲಿ ಭತ್ತ ಒಕ್ಕಣೆ ಮಾಡಿ ಬೆರಗು ಮೂಡಿಸಿದ ಕೃಷಿಕ

ಯಲ್ಲಾಪುರ: ತಾಲೂಕಿನ ನಂದೊಳ್ಳಿ ಸಮೀಪದ ಮೊಟ್ಟೆಪಾಲಿನ ಕೃಷಿಕ ನಾರಾಯಣ ಭಟ್ಟ ಅವರು ಜೀಪ್ ಮೂಲಕ ಭತ್ತದ ಒಕ್ಕಣೆ ಮಾಡಿ ಗಮನ ಸೆಳೆದರು.

Read More

ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ-ಸುರೇಶ್ಚಂದ್ರ ಹೆಗಡೆ

ಶಿರಸಿ: ಮೂಲ ಸಂಪ್ರದಾಯಕ್ಕೆ ದಕ್ಕೆಯಾಗದ ರೀತಿಯಲ್ಲಿ ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ ಯಕ್ಷಗಾನ ನಮ್ಮ ಸಂಸ್ಕೃತಿಯ ಪ್ರತಿಬಿಂಬವಾಗಿದ್ದು,ಉಳಿದೆಲ್ಲಾ ಕಲೆಗಳಿಗಿಂತ ವಿಶಿಷ್ಟವಾಗಿದೆ.ಇದು ಜಾನಪದ ಕಲೆಯಾಗಿ ಗುರುತಿಸಲ್ಪಟ್ಟಿದ್ದರೂ ಶಾಸ್ತ್ರೀಯ ಕಲೆಯಾಗಿದೆ ಎಂದು ಕೆಡಿಸಿಸಿ ಬ್ಯಾಂಕ ನಿರ್ದೇಶಕ ಸುರೇಶ್ಚಂದ್ರ ಹೆಗಡೆ ಕೇಶಿನಮನೆ ಹೇಳಿದ್ದಾರೆ. ಅವರು…

Read More

ಹೊಸಕೊಪ್ಪ ವಿದ್ಯಾರ್ಥಿಗಳಿಂದ ಇಕೊ ಸಂಚಾರ

ಶಿರಸಿ: ತಾಲೂಕಿನ ಹೊಸಕೊಪ್ಪ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗಾಗಿ ಇಕೊ ಸಂಚಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಶಾಲೆಯ ಹಿಂದಿರುವ ಅರಣ್ಯ ಹಾಗೂ ಪಕ್ಕದಲ್ಲಿರುವ ಅಡಿಕೆ ತೋಟಕ್ಕೆ ಮಕ್ಕಳನ್ನು ಕರೆದುಕೊಂಡು ಹೋಗಿ ಸುಮಾರು 26 ಜಾತಿಯ ಗಿಡಮರ ಬಳ್ಳಿಗಳನ್ನು ಪರಿಚಯಿಸಿ…

Read More

ದೇಶದ ಆರ್ಥಿಕತೆ 2021-22ರಲ್ಲಿ ಶೇ.9.2ರಷ್ಟು ಅಭಿವೃದ್ಧಿ: ಕೇಂದ್ರ ವಿಶ್ವಾಸ

ನವದೆಹಲಿ: 2021-22ರಲ್ಲಿ ಭಾರತದ ಆರ್ಥಿಕತೆಯು ಶೇ9.2ರಷ್ಟು ಅಭಿವೃದ್ಧಿ ಹೊಂದಲಿದೆ ಎಂದು ಕೇಂದ್ರ ಸರಕಾರ ಭರವಸೆ ವ್ಯಕ್ತಪಡಿಸಿದೆ. ಕೃಷಿ, ಗಣಿಗಾರಿಕೆ ಮತ್ತು ಉತ್ಪಾದನಾ ವಲಯದ ಭಾರಿ ಚೇತರಿಕೆಯ ಕಾರಣ ದೇಶದ ಆರ್ಥಿಕ ಬೆಳವಣಿಗೆ ಕೊರೋನಾ ಪೂರ್ವದ ಅವಧಿಯನ್ನು ನೀಡಲಿದೆ ಎಂದು…

Read More

ಭಾರತದ ರಫ್ತು 37% ವೃದ್ಧಿ

ನವದೆಹಲಿ: ಕಳೆದ ವರ್ಷಕ್ಕೆ ಹೋಲಿಸಿದರೆ 2021ರ ಡಿಸೆಂಬರ್ ತಿಂಗಳ ವರೆಗೆ ಭಾರತದ  ರಫ್ತು ವಾರ್ಷಿಕ ಆಧಾರದ ಮೇಲೆ ಶೇಕಡ  37 ರಷ್ಟು ಹೆಚ್ಚಾಗಿದೆ ಎಂದು ವರದಿಗಳು ತಿಳಿಸಿವೆ. ಭಾರತವು 300 ಶತಕೋಟಿ ಡಾಲರ್ ಮೌಲ್ಯದ ಸರಕನ್ನು ಏಪ್ರಿಲ್ ನಿಂದ…

Read More

ದೇಶದ ಸೌರ ವಿದ್ಯುತ್ ಉತ್ಪಾದನೆ 18 ಪಟ್ಟು ಹೆಚ್ಚಳ

ನವದೆಹಲಿ: ಸರ್ಕಾರ ಸೌರವಿದ್ಯುತ್ ಉತ್ಪಾದನೆಗೆ ಹೆಚ್ಚಿನ ಉತ್ತೇಜನ ನೀಡುತ್ತಿರುವ ಹಿನ್ನೆಲೆಯಲ್ಲಿ ದೇಶದಲ್ಲಿ ಸೌರವಿದ್ಯುತ್ ಬಳಕೆಯ ಪ್ರಮಾಣ ಹೆಚ್ಚುತ್ತಾ ಸಾಗುತ್ತಿದೆ. 2014 ರಿಂದ 2021ರ ವರದಿ ಪ್ರಕಾರ ಭಾರತದಲ್ಲಿ ಸೌರ ವಿದ್ಯುತ್ ಉತ್ಪಾದನೆ 18 ರಷ್ಟು ವೃದ್ಧಿಯಾಗಿದೆ, ಅಂದರೆ 2.63…

Read More

“ನಮೋ ಮತ್ತೊಮ್ಮೆ 2024”: ಅರೇಅಂಗಡಿಯಲ್ಲಿ ದೀಪೋತ್ಸವ

ಹೊನ್ನಾವರ: ತಾಲೂಕಿನ ಅರೇಅಂಗಡಿ ಸರ್ಕಲ್ ಸಮೀಪ ಇರುವ ಶ್ರೀ ಕರಿಕಾನ ಪರಮೇಶ್ವರಿ ಕಮಾನಿನ ಮುಂಭಾಗದಲ್ಲಿ 1008 ಹಣತೆ ಬೆಳಗಿಸುವ ಮೂಲಕ ದೀಪೋತ್ಸವ ಆಚರಿಸಲಾಯಿತು. ಅರೇಅಂಗಡಿ ಸುತ್ತಮುತ್ತಲಿನ ಯುವಕರು ದೇಶದ ಪ್ರಧಾನಿ ನರೇಂದ್ರ ಮೋದಿಯವರು ಮತ್ತೊಮ್ಮೆ ಪ್ರಧಾನಿಯಾಗಲಿ “ನಮೋ ಮತ್ತೊಮ್ಮೆ…

Read More

ಹಳಿಯಾಳದಲ್ಲಿ ‘ನಮ್ಮ ನಡೆ ಸ್ವ- ಉದ್ಯೋಗದ ಕಡೆ’ ಜಾಗೃತಿ ಜಾಥಾ

ಹಳಿಯಾಳ : ಪಟ್ಟಣದ ಕೆನರಾ ಬ್ಯಾಂಕ್ ದೇಶಪಾಂಡೆ ಆರ್ಸೆಟಿ ಸಂಸ್ಥೆಯ ವತಿಯಿಂದ ” ನಮ್ಮ ನಡೆ ಸ್ವ- ಉದ್ಯೋಗದ ಕಡೆ ” ಎಂಬ ಜಾಗೃತಿ ಜಾಥಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ವಿ.ಆರ್.ಡಿ ಎಮ್. ಟ್ರಸ್ಟ್ ನ ಕಾರ್ಯಕಾರಿ ಮಂಡಳಿಯ ಸದಸ್ಯರಾದ…

Read More

ಲಯನ್ಸ್ ವಾರ್ಷಿಕ ಸಮಾವೇಶ: ವಿಶೇಷ ಸ್ಥಾನಮಾನ ಪಡೆದ ಶಿರಸಿ‌ ಕ್ಲಬ್

ಲಯನ್ಸ್ ಕ್ಲಬ್ ಮತ್ತು ಸದಸ್ಯರಿಗೆ ಪ್ರಶಸ್ತಿಗಳುಶಿರಸಿ: ಇತ್ತೀಚೆಗೆ ಗೋವಾದಲ್ಲಿ ನಡೆದ ಲಯನ್ಸ ಜಿಲ್ಲಾ 317 B ಇದರ ವಾರ್ಷಿಕ ಸಮಾವೇಶದಲ್ಲಿ ಶಿರಸಿ ಲಯನ್ಸ್ ಕ್ಲಬ್’ಗೆ ಅನೇಕ ಪ್ರಶಸ್ತಿಗಳು ಲಭಿಸಿದ್ದು ಶಿರಸಿ ಕ್ಲಬ್ ಒಂದು ವಿಶೇಷ ಸ್ಥಾನವನ್ನು ಗಳಿಸಿದೆ. ಬ್ಯಾನರ್…

Read More

ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಯಿಂದ ಒಕ್ಕಲೆಬ್ಬಿಸಲು ನಿರ್ದೇಶನ: ರವೀಂದ್ರ ನಾಯ್ಕ

ಶಿರಸಿ: ಅರಣ್ಯ ಹಕ್ಕು ಕಾಯಿದೆ ಜಾರಿ ಇರುವ ಸಂದರ್ಭದಲ್ಲಿ ಸರಕಾರದ ನಿರ್ದೇಶನಕ್ಕೆ ವ್ಯತಿರಿಕ್ತವಾಗಿ, ಅರಣ್ಯ ಪ್ರದೇಶದಿಂದ ಅರಣ್ಯವಾಸಿಗಳನ್ನ ಕಾನೂನು ಕ್ರಮ ಜರುಗಿಸಿ ಒಕ್ಕಲೆಬ್ಬಿಸುವ ಪ್ರಕ್ರಿಯೆಗೆ ಹಿರಿಯ ಅರಣ್ಯ ಅಧಿಕಾರಿಗಳು ಪದೇ ಪದೇ ನಿರ್ದೇಶನ ನೀಡುವ ಕ್ರಮಕ್ಕೆ ಅರಣ್ಯ ಹಕ್ಕು…

Read More

ಹಿರಿಯ ನಾಗರಿಕರಿಗೆ, ವಿದ್ಯಾರ್ಥಿಗಳಿಗೆ ಉಚಿತ ಪ್ರಯಾಣಕ್ಕೆ ಆಗ್ರಹ

ಸಿದ್ದಾಪುರ: ಇಂದು ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಸರ್ಕಾರ ಚುನಾವಣಾ ಪೂರ್ವ ನೀಡಿರುವ ಗ್ಯಾರಂಟಿಯ0ತೆ ಶಕ್ತಿ ಯೋಜನೆಯಲ್ಲಿ ಮಹಿಳೆಯರಿಗೆ ಸಾರಿಗೆ ಬಸ್‌ಗಳಲ್ಲಿ ಉಚಿತ ಪ್ರಯಾಣ ಕಲ್ಪಿಸಿದೆ. ಆದರೆ ಈ ಉಚಿತ ಪ್ರಯಾಣದ ಕೋಡುಗೆ ಯಾವುದೆ ಭೇದ ಭಾವವಿಲ್ಲದೆ ಎಲ್ಲಾ…

Read More

‘ಕುಮಾರವ್ಯಾಸ ಭಾರತ ಕಥಾಮೃತ’ ಕೃತಿ ಬಿಡುಗಡೆ

ಸಿದ್ದಾಪುರ: ಕರ್ಣಾಟಭಾರತ ಕಥಾಮಂಜರಿ ರಸಯುಕ್ತವಾದ ಕಾವ್ಯ. ತೆಪ್ಪದ ಲಕ್ಷ್ಮೀನಾರಾಯಣ ಭಟ್ಟರು ಇಂದಿನ ಭಾಷೆಯಲ್ಲಿ ಕುಮಾರವ್ಯಾಸನ ಕಾವ್ಯವನ್ನು ಮತ್ತೊಮ್ಮೆ ರಚಿಸಿದ್ದಾರೆ. ಈ ಕೃತಿಕಾರರಿಂದ ಮತ್ತಷ್ಟು ಮೌಲಿಕ ಕೃತಿಗಳು ಹೊರಬರುವಂತಾಗಲಿ ಎಂದು ರಾಘವೇಶ್ವರ ಭಾರತೀ ಮಹಾಸ್ವಾಮಿಗಳವರು ಹೇಳಿದರು.ಅವರು ಭಾನ್ಕುಳಿ ಮಠ ಗೋಸ್ವರ್ಗದ…

Read More

ಅಡಿಕೆ ವ್ಯಾಪಾರದಲ್ಲಿ ಅನ್ಯಾಯ; ಆರೋಪ

ಹೊನ್ನಾವರ: ಅಡಿಕೆ ವ್ಯಾಪಾರದಲ್ಲಿ ಯಾವುದೇ ಅನ್ಯಾಯವಾಗಿಲ್ಲ ಎಂಬ ಎಪಿಎಂಸಿ ಮಾಜಿ ನಿರ್ದೇಶಕ ಅರವಿಂದ ಪೈಯವರ ಹೇಳಿಕೆ ಸುಳ್ಳು ಎಂದು ಜಿ.ಪಂ. ಮಾಜಿ ಸದಸ್ಯ ಪಿ.ಎಸ್.ಭಟ್ ಉಪ್ಪೋಣ ಆರೋಪಿಸಿದ್ದಾರೆ. ಈ ಕುರಿತು ಅವರು ಪತ್ರಿಕಾ ಪ್ರಕಟಣೆ ನೀಡಿರುವ ಅವರು, “ನಾನು…

Read More

ಗುರು, ಗುರುಕುಲ ಮರೆಯಬೇಡಿ: ರಾಘವೇಶ್ವರ ಶ್ರೀ

ಗೋಕರ್ಣ: ಬಾಳಿಗೆ ಬೆಳಕು ನೀಡುವ ಗುರು ಹಾಗೂ ಗುರುಕುಲವನ್ನು ವಿದ್ಯಾರ್ಥಿಗಳು ಎಂದಿಗೂ ಮರೆಯಬಾರದು ಎಂದು ರಾಘವೇಶ್ವರ ಭಾರತೀ ಮಹಾಸ್ವಾಮೀಜಿ ನುಡಿದರು.ಶ್ರೀ ವಿಷ್ಣುಗುಪ್ತ ವಿಶ್ವವಿದ್ಯಾಪೀಠದ ಸಾರ್ವಭೌಮ ಗುರುಕುಲದಲ್ಲಿ ಎರಡು ದಿನಗಳ ಕಾಲ ನಡೆದ ಪ್ರಥಮ ‘ವಿದ್ಯಾಪರ್ವ’ ವಾರ್ಷಿಕೋತ್ಸವ ಸಮಾರಂಭದಲ್ಲಿ ಆಶೀರ್ವಚನ…

Read More

ಬಿಕಾಂ ಪದವೀಧರ ಮಹಾಲೆಯ ಕಲಾಪ್ರೇಮಕ್ಕೆ ಸಾಕ್ಷಿಯಾದ ‘ಗಣಪ’

ಯಲ್ಲಾಪುರ: ಗ್ರಾಮೀಣ ಭಾಗದಲ್ಲಿ ಕಲಾತ್ಮಕತೆಯಿಂದ ಗಣೇಶನ  ಮಣ್ಣಿನ ಮೂರ್ತಿ ತಯಾರಿಸುವಲ್ಲಿ ಅನೇಕ ಕಲಾವಿದರು ತಾಲೂಕಿನಲ್ಲಿದ್ದಾರೆ. ಅಂತವರರಲ್ಲಿ ವಜ್ರಳ್ಳಿಯ ಸತೀಶ ಮಹಾಲೆ ಕೂಡ ಒಬ್ಬರು. ಕಳೆದ ಒಂದು ತಿಂಗಳ ಹಿಂದಿನಿಂದ ಜೇಡಿ ಮಣ್ಣನ್ನು ತಂದು ಹದಗೊಳಿಸಿ ಭಕ್ತರ ಬೇಡಿಕೆಗೆ ತಕ್ಕಂತೆ…

Read More

ಯಲ್ಲಾಪುರ ಜಾತ್ರೆ: ಎಟಿಎಂನಲ್ಲಿ ಹಣವಿಲ್ಲದೆ ಗ್ರಾಹಕರ ಪರದಾಟ

ಯಲ್ಲಾಪುರ: ಪಟ್ಟಣದಲ್ಲಿ ಗ್ರಾಮದೇವಿ ಜಾತ್ರೆ ನಡೆಯುತ್ತಿದ್ದು, ಎಟಿಎಂ ಮೇಲೆ ವಿಶ್ವಾಸ ಇಟ್ಟುಕೊಂಡು ಬಂದ ಬಹಳಷ್ಟು ಜನರಿಗೆ ನಿರಾಶೆಯಾಗಿದೆ. ಇಲ್ಲಿಯ ಎಸ್‌ಬಿಐ ಎಟಿಎಂ ಪ್ರಮುಖ ಎಟಿಎಂ ಆಗಿದ್ದು, ಇರುವ ಮೂರು ಮಿಷನ್‌ನಲ್ಲಿ ಎರಡು ಕೆಟ್ಟು ಹೋಗಿದೆ. ಇನ್ನೊಂದರಲ್ಲಿ ಹಣವೇ ಇಲ್ಲ…

Read More
Back to top