• Slide
    Slide
    Slide
    previous arrow
    next arrow
  • ಆ.16 ರಂದು ಗೃಹಲಕ್ಷ್ಮಿ ಯೋಜನೆ ಜಾರಿ: ಸಿಎಂ ಸಿದ್ದರಾಮಯ್ಯ

    300x250 AD

    ಬೆಂಗಳೂರು; ಆಗಸ್ಟ್ 16 ರಂದು ಗೃಹಲಕ್ಷ್ಮಿ ಯೋಜನೆ ಜಾರಿಯಾಗಲಿದೆ. ಈಗಾಗಲೇ ಫಲಾನುಭವಿಗಳ ಅರ್ಜಿ ಸಲ್ಲಿಕೆ ಆರಂಭವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

    ಕಾಂಗ್ರೆಸ್ ನೀಡಿದ ಭರವಸೆಯಂತೆ ಎಲ್ಲಾ ಗ್ಯಾರಂಟಿ ಯೋಜನೆಗಳನ್ನು ಸರ್ಕಾರ ಈಡೇರಿಸಲಿದೆ.

    300x250 AD

    ಮನೆ ಒಡತಿಯರಿಗೆ ತಿಂಗಳಿಗೆ 2000 ರೂ ನೀಡುವ ಯೋಜನೆ ಇದಾಗಿದ್ದು, ಈಗಾಗಲೇ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದೆ ಎಂದರು.

    Share This
    300x250 AD
    300x250 AD
    300x250 AD
    Leaderboard Ad
    Back to top