Slide
Slide
Slide
previous arrow
next arrow

ತ್ಯಾಗಲಿ ಶಾಲಾ ಶಿಕ್ಷಕಿ ವರ್ಗಾವಣೆ: ಸನ್ಮಾನ, ಬೀಳ್ಕೊಡುಗೆ

300x250 AD

ಸಿದ್ದಾಪುರ: ತಾಲೂಕಿನ ವನಶ್ರೀ ನಗರ,ತ್ಯಾಗಲಿ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಸೇವೆಸಲ್ಲಿಸಿ ವರ್ಗಾವಣೆಗೊಂಡ ಶಿಕ್ಷಕಿ ಪದ್ಮಾ ಶಂಕರ್ ಅವರನ್ನು ಜೂ.28ರಂದು ಸನ್ಮಾನಿಸಿ ಬೀಳ್ಕೋಡಲಾಯಿತು.

ಇದೇ ಸಂದರ್ಭದಲ್ಲಿ ಏಳು ವರ್ಷಗಳ ಕಾಲ ಶಾಲೆಯ ಎಸ್.ಡಿ.ಎಮ್.ಸಿ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ ಗಣಪತಿ ಎನ್. ನಾಯ್ಕ ಅವರನ್ನು ಸನ್ಮಾನಿಸಿ ಗೌರವ ಸಮರ್ಪಿಸಲಾಯಿತು.

300x250 AD
Share This
300x250 AD
300x250 AD
300x250 AD
Back to top