• Slide
    Slide
    Slide
    previous arrow
    next arrow
  • ನಾಡಪ್ರಭು ಕೆಂಪೇಗೌಡರ ಜಯಂತಿ ಆಚರಣೆ

    300x250 AD

    ದಾಂಡೇಲಿ: ನಗರದಲ್ಲಿರುವ ತಹಶೀಲ್ದಾರ್ ಕರ‍್ಯಾಲಯದಲ್ಲಿ ನಾಡಪ್ರಭು ಕೆಂಪೇಗೌಡರ ಜನ್ಮಜಯಂತಿ ಕರ‍್ಯಕ್ರಮವನ್ನು ಆಚರಿಸಲಾಯಿತು.
    ಕರ‍್ಯಕ್ರಮದ ಆರಂಭದಲ್ಲಿ ನಾಡಪ್ರಭು ಕೆಂಪೇಗೌಡರ ಭಾವಚಿತ್ರಕ್ಕೆ ಆರತಿ ಬೆಳಗಿ ಪೂಜೆಯನ್ನು ಸಲ್ಲಿಸಲಾಯ್ತು. ಈ ಸಂದರ್ಭದಲ್ಲಿ ಮಾತನಾಡಿದ ತಹಶೀಲ್ದಾರ್ ಅಶೋಕ್ ಶಿಗ್ಗಾವಿಯವರು ಕೆಂಪೇಗೌಡರವರು ನಾಡಿನ ಶ್ರೇಷ್ಟ ಆಡಳಿತಗಾರ ಮಾತ್ರವಲ್ಲದೇ ನಾಡಿನ ಅಭಿಬೃದ್ಧಿಗಾಗಿ ಅದರಲ್ಲೂ ವಿಶೇಷವಾಗಿ ಬೆಂಗಳೂರಿಗೆ ಹೊಸ ಆಯಾಮವನ್ನು ತಂದುಕೊಟ್ಟ ವ್ಯಕ್ತಿಯಾಗಿದ್ದಾರೆ. ಅವರ ಆದರ್ಶಗಳು, ಸಾಮಾಜಿಕವಾದ ಬದುಕು ನಮಗೆಲ್ಲರಿಗೂ ಸದಾ ಸ್ಫೂರ್ತಿ ಎಂದರು.

    ಈ ಸಂದರ್ಭದಲ್ಲಿ ಉಪ ತಹಶೀಲ್ದಾರ್ ರಾಘವೇಂದ್ರ ಪೂಜೇರಿ, ಕಂದಾಯ ನಿರೀಕ್ಷಕ ರಾಘವೇಂದ್ರ ಪಾಟೀಲ್, ಆಹಾರ ನಿರೀಕ್ಷಕ ಗೋಪಿ ಚೌವ್ಹಾಣ್, ತಹಶೀಲ್ದಾರ್ ಕಚೇರಿಯ ದೀಪಾಲಿ ಪೆಡ್ನೇಕರ್, ಗೌಡಪ್ಪ ಬನಕದಿನ್ನಿ, ಮುಕುಂದ್, ದಯಾನಂದ ಚಿಟ್ಟಿ, ರವಿ ಕಮ್ಮಾರ್ ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.

    300x250 AD
    Share This
    300x250 AD
    300x250 AD
    300x250 AD
    Leaderboard Ad
    Back to top