Slide
Slide
Slide
previous arrow
next arrow

ಮಂಕಾಳ ವೈದ್ಯ ಗೆಲುವು: ಪಾದಯಾತ್ರೆ ಹರಕೆ ತೀರಿಸಿದ ಅಭಿಮಾನಿ

300x250 AD

ಹೊನ್ನಾವರ: ಭಟ್ಕಳ- ಹೊನ್ನಾವರ ಕ್ಷೇತ್ರಕ್ಕೆ ತನ್ನ ನೆಚ್ಚಿನ ನಾಯಕ ಮಂಕಾಳ ವೈದ್ಯ ಗೆಲುವಿಗೆ ಹರಕೆ ಹೊತ್ತ ತಾಲೂಕಿನ ಕಾಸರಕೋಡ್ ಯುವಕ ಕಾಲ್ನಡಿಗೆಯಲ್ಲಿ ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ತೆರಳಿ ದೇವರ ದರ್ಶನ ಪಡೆದು ನೆಚ್ಚಿನ ನಾಯಕನಿಗಾಗಿ ತಾನು ಹೊತ್ತಿದ್ದ ಹರಕೆ ತೀರಿಸಿದ್ದಾನೆ.

ತಾಲೂಕಿನ ಕಾಸರಕೋಡ್ ನಿವಾಸಿ ಮೀನುಗಾರ ಮುಖಂಡ ರಾಜು ತಾಂಡೇಲ್ ಭಟ್ಕಳ/ ಹೊನ್ನಾವರ ವಿಧಾನಸಭಾ ಕ್ಷೇತ್ರ ಚುನಾವಣೆಯಲ್ಲಿ ಮಂಕಾಳ ವೈದ್ಯ ಗೆಲುವು ಸಾಧಿಸಿದರೆ ಪಾದಯಾತ್ರೆಯ ಮೂಲಕ ಬಂದು ಶ್ರೀಮಂಜುನಾಥನ ದರ್ಶನ ಮಾಡುವುದಾಗಿ ಹರಕೆ ಹೊತ್ತಿದ್ದರು.

300x250 AD
Share This
300x250 AD
300x250 AD
300x250 AD
Back to top