• Slide
    Slide
    Slide
    previous arrow
    next arrow
  • ಶಿರಸಿಯ ‘ನೆಮ್ಮದಿ’ಯಲ್ಲಿ‌ ವಿಹಿಂಪ ನಾಯಕ ಕೇಶವ ಹೆಗಡೆ ಅಂತ್ಯಕ್ರಿಯೆ

    300x250 AD

    ಶಿರಸಿ: ಕೇಶವ ಹೆಗಡೆ ಅವರ ಪಾರ್ಥೀವ ಶರೀರದ ಅಂತಿಮ ದರ್ಶನಕ್ಕೆ ನಗರದ ಸಾಮ್ರಾಟ ಎದುರಿನ‌ ‘ನೆಮ್ಮದಿ’ಯ ಸದ್ಗತಿಯಲ್ಲಿ ಅವಕಾಶ ಮಾಡಲಾಗಿದೆ.
    ಜು.6, ಗುರುವಾರ ಬೆಳಿಗ್ಗೆ 6 ರಿಂದ‌11ರ ತನಕ ಸಾರ್ವಜನಿಕ ದರ್ಶನ, ಬಳಿಕ ಶ್ರದ್ದಾಂಜಲಿ ಸಭೆ, ನಂತರ ಅಂತ್ಯಕ್ರಿಯೆ ನಡೆಯಲಿದೆ. ವಿಶ್ವ ಹಿಂದೂ ಪರಿಷತ್ ರಾಷ್ಟ್ರ ಪ್ರಮುಖರು, ಆರ್ ಎಸ್ ಎಸ್ ಪ್ರಮುಖರು ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು‌ ಮೂಲಗಳು ತಿಳಿಸಿವೆ.

    300x250 AD
    Share This
    300x250 AD
    300x250 AD
    300x250 AD
    Leaderboard Ad
    Back to top