Slide
Slide
Slide
previous arrow
next arrow

The article you requested has either been removed or doesn’t exist in our site. Check out the articles below or try searching.

ಸಪ್ತ ಸಾಗರ ದಾಟಿ ಬಂದು ಸರಣಿ ಸಾವನ್ನಪ್ಪಿದ ತಿಮಿಂಗಿಲಗಳು!

ಹೊನ್ನಾವರ: ತಾಲೂಕಿನ ಕಡಲತೀರದಲ್ಲಿ ಒಂದೇ ವಾರದ ಅಂತರದಲ್ಲಿ ಎರಡು ಭಾರೀ ಗಾತ್ರದ ಹಾಗೂ ಒಂದು ಮರಿ ತಿಮಿಂಗಿಲದ ಕಳೇಬರ ಪತ್ತೆಯಾಗಿದೆ. ಸಪ್ತ ಸಾಗರಗಳನ್ನ ದಾಟಿ ತಾಲೂಕಿನ ಅರಬ್ಬೀ ವ್ಯಾಪ್ತಿಯಲ್ಲೇ ಮೂರು ತಿಮಿಂಗಿಲಗಳ ಕಳೇಬರ ಪತ್ತೆಯಾಗಿರುವುದು ಕಡಲ ಶಾಸ್ತ್ರಜ್ಞರ ಕಳವಳಕ್ಕೂ…

Read More

ರಾಷ್ಟ್ರಸ್ತರೀಯ ಸ್ಪರ್ಧೆ: ಸ್ವರ್ಣವಲ್ಲೀ ವೇದ ಗುರುಕುಲ ವಿದ್ಯಾರ್ಥಿಗಳ ಸಾಧನೆ

ಶಿರಸಿ: ಉಜ್ಜಯಿನಿಯಲ್ಲಿ ಮಹರ್ಷಿ ಸಾಂದೀಪನಿ ರಾಷ್ಟ್ರೀಯ ವೇದ ವಿದ್ಯಾ ಪ್ರತಿಷ್ಠಾನವು ನಡೆಸಿದ 37 ನೇ ಸ್ಥಾಪನಾ ಮಹೋತ್ಸವದ ಅಂಗವಾಗಿ ನಡೆಸಿದ ರಾಷ್ಟ್ರಸ್ತರೀಯ ವಿವಿಧ ಸ್ಪರ್ಧೆಗಳಲ್ಲಿ ಸ್ವರ್ಣವಲ್ಲೀ ಶ್ರೀ ರಾಜರಾಜೇಶ್ವರೀ ವೇದ ಗುರುಕುಲದ ವಿದ್ಯಾರ್ಥಿಗಳು ಬಹುಮಾನ ಪಡೆದು ಶಾಲೆಗೆ ಹಾಗೂ…

Read More

ಗುತ್ತಿಗೆ ಕೆಲಸಗಾರರಿಗೆ ಅನ್ಯಾಯ; ಎಸಿಗೆ ಮನವಿ

ಜೊಯಿಡಾ: ತಾಲೂಕಿನ ಗಣೇಶಗುಡಿಯಲ್ಲಿ ಕೆಪಿಸಿಎಲ್‌ನಲ್ಲಿ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುವ ಕಾರ್ಮಿಕರಿಗೆ ಇಎಸ್‌ಐ, ಪಿಎಫ್‌ಗಳನ್ನು ಕೆ.ಪಿ.ಸಿಯವರು ತುಂಬದೆ ಕಾರ್ಮಿಕರ ಬಳಿ ಕೆಲಸ ಮಾಡಿಸಿಕೊಳ್ಳುತ್ತಿದ್ದಾರೆ. ಕೂಡಲೇ ಸಮಸ್ಯೆ ಬಗೆಹರಿಸಿ ಕಾರ್ಮಿಕರಿಗೆ ನ್ಯಾಯ ಕೊಡಿಸಬೇಕು ಎಂದು ಗಣೇಶಗುಡಿಯಲ್ಲಿ ಕರ್ನಾಟಕದ ವಿದ್ಯುತ್…

Read More

ಲಯನ್ಸ್ ಕ್ಲಬ್‍ನಿಂದ ಮಂಜುಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಡಯಾಸ್ ವಿತರಣೆ

ಅಂಕೋಲಾ : ತಾಲೂಕಿನ ಮಂಜಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಬಿಎಸ್‍ಎನ್‍ಎಲ್ ಉಪ ವಿಭಾಗೀಯ ನಿವೃತ್ತ ಅಭಿಯಂತರ ಮಹಾದೇವ ಬಿ. ನಾಯ್ಕ ಅವರು ಲಯನ್ಸ್ ಕ್ಲಬ್ ಮೂಲಕ ನೀಡಿದ ಡಯಾಸನ್ನು ಮಂಗಳವಾರ ವಿತರಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಲಯನ್ಸ್…

Read More

ಶ್ರೀನಿಕೇತನ ಶಾಲೆಯಲ್ಲಿ ರಾಷ್ಟ್ರೀಯ ಯುವ ದಿನ ಕಾರ್ಯಕ್ರಮ

ಶಿರಸಿ : ಶ್ರೀ ರಾಜರಾಜೇಶ್ವರೀ ವಿದ್ಯಾ ಸಂಸ್ಥೆ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನದ ಅಡಿಯಲ್ಲಿ ನಡೆಯುತ್ತಿರುವ ಶ್ರೀನಿಕೇತನ ಶಾಲೆಯಲ್ಲಿ ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನದ ಅಂಗವಾಗಿ “ರಾಷ್ಟ್ರೀಯ ಯುವ ದಿನ” ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು.ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯರಾದ ಶ್ರೀ ವಸಂತ…

Read More

ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನೋತ್ಸವ

ಸಿದ್ದಾಪುರ: ವಿವೇಕಾನಂದರು ಯುವಕರಿಗೆ ಮಾದರಿಯಾಗಿದ್ದಾರೆ. ಭಾರತೀಯ ಹಾಗೂ ಯುವಸಮೂಹದ ಒಗ್ಗಟ್ಟನ್ನು ವಿಶ್ವಕ್ಕೆ ಸಾರಿ ಹೇಳಿದ್ದಾರೆ. ಭಾರತೀಯ ಸಂಸ್ಕøತಿ ಹಾಗೂ ಆಧ್ಯಾತ್ಮಿಕತೆಯನ್ನು ಅಳವಡಿಸಿಕೊಂಡು ಇಂದಿಗೂ ಸ್ವಾಮಿ ವಿವೇಕಾನಂದರು ಯುವ ಜನತೆಗೆ ಆದರ್ಶವಾಗಿದ್ದಾರೆ.ಮುಂದಿನ ತಲೆಮಾರಿಗೆ ವಿವೇಕಾನಂದರ ಬಗ್ಗೆ ತಿಳುವಳಿಕೆ ಮೂಡಿಸುವ ಕಾರ್ಯವಾಗಬೇಕಿದೆ…

Read More

ಜೀಪ್’ನಲ್ಲಿ ಭತ್ತ ಒಕ್ಕಣೆ ಮಾಡಿ ಬೆರಗು ಮೂಡಿಸಿದ ಕೃಷಿಕ

ಯಲ್ಲಾಪುರ: ತಾಲೂಕಿನ ನಂದೊಳ್ಳಿ ಸಮೀಪದ ಮೊಟ್ಟೆಪಾಲಿನ ಕೃಷಿಕ ನಾರಾಯಣ ಭಟ್ಟ ಅವರು ಜೀಪ್ ಮೂಲಕ ಭತ್ತದ ಒಕ್ಕಣೆ ಮಾಡಿ ಗಮನ ಸೆಳೆದರು.

Read More

ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ-ಸುರೇಶ್ಚಂದ್ರ ಹೆಗಡೆ

ಶಿರಸಿ: ಮೂಲ ಸಂಪ್ರದಾಯಕ್ಕೆ ದಕ್ಕೆಯಾಗದ ರೀತಿಯಲ್ಲಿ ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ ಯಕ್ಷಗಾನ ನಮ್ಮ ಸಂಸ್ಕೃತಿಯ ಪ್ರತಿಬಿಂಬವಾಗಿದ್ದು,ಉಳಿದೆಲ್ಲಾ ಕಲೆಗಳಿಗಿಂತ ವಿಶಿಷ್ಟವಾಗಿದೆ.ಇದು ಜಾನಪದ ಕಲೆಯಾಗಿ ಗುರುತಿಸಲ್ಪಟ್ಟಿದ್ದರೂ ಶಾಸ್ತ್ರೀಯ ಕಲೆಯಾಗಿದೆ ಎಂದು ಕೆಡಿಸಿಸಿ ಬ್ಯಾಂಕ ನಿರ್ದೇಶಕ ಸುರೇಶ್ಚಂದ್ರ ಹೆಗಡೆ ಕೇಶಿನಮನೆ ಹೇಳಿದ್ದಾರೆ. ಅವರು…

Read More

ಹೊಸಕೊಪ್ಪ ವಿದ್ಯಾರ್ಥಿಗಳಿಂದ ಇಕೊ ಸಂಚಾರ

ಶಿರಸಿ: ತಾಲೂಕಿನ ಹೊಸಕೊಪ್ಪ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗಾಗಿ ಇಕೊ ಸಂಚಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಶಾಲೆಯ ಹಿಂದಿರುವ ಅರಣ್ಯ ಹಾಗೂ ಪಕ್ಕದಲ್ಲಿರುವ ಅಡಿಕೆ ತೋಟಕ್ಕೆ ಮಕ್ಕಳನ್ನು ಕರೆದುಕೊಂಡು ಹೋಗಿ ಸುಮಾರು 26 ಜಾತಿಯ ಗಿಡಮರ ಬಳ್ಳಿಗಳನ್ನು ಪರಿಚಯಿಸಿ…

Read More

ದೇಶದ ಆರ್ಥಿಕತೆ 2021-22ರಲ್ಲಿ ಶೇ.9.2ರಷ್ಟು ಅಭಿವೃದ್ಧಿ: ಕೇಂದ್ರ ವಿಶ್ವಾಸ

ನವದೆಹಲಿ: 2021-22ರಲ್ಲಿ ಭಾರತದ ಆರ್ಥಿಕತೆಯು ಶೇ9.2ರಷ್ಟು ಅಭಿವೃದ್ಧಿ ಹೊಂದಲಿದೆ ಎಂದು ಕೇಂದ್ರ ಸರಕಾರ ಭರವಸೆ ವ್ಯಕ್ತಪಡಿಸಿದೆ. ಕೃಷಿ, ಗಣಿಗಾರಿಕೆ ಮತ್ತು ಉತ್ಪಾದನಾ ವಲಯದ ಭಾರಿ ಚೇತರಿಕೆಯ ಕಾರಣ ದೇಶದ ಆರ್ಥಿಕ ಬೆಳವಣಿಗೆ ಕೊರೋನಾ ಪೂರ್ವದ ಅವಧಿಯನ್ನು ನೀಡಲಿದೆ ಎಂದು…

Read More

ಭಾರತದ ರಫ್ತು 37% ವೃದ್ಧಿ

ನವದೆಹಲಿ: ಕಳೆದ ವರ್ಷಕ್ಕೆ ಹೋಲಿಸಿದರೆ 2021ರ ಡಿಸೆಂಬರ್ ತಿಂಗಳ ವರೆಗೆ ಭಾರತದ  ರಫ್ತು ವಾರ್ಷಿಕ ಆಧಾರದ ಮೇಲೆ ಶೇಕಡ  37 ರಷ್ಟು ಹೆಚ್ಚಾಗಿದೆ ಎಂದು ವರದಿಗಳು ತಿಳಿಸಿವೆ. ಭಾರತವು 300 ಶತಕೋಟಿ ಡಾಲರ್ ಮೌಲ್ಯದ ಸರಕನ್ನು ಏಪ್ರಿಲ್ ನಿಂದ…

Read More

ದೇಶದ ಸೌರ ವಿದ್ಯುತ್ ಉತ್ಪಾದನೆ 18 ಪಟ್ಟು ಹೆಚ್ಚಳ

ನವದೆಹಲಿ: ಸರ್ಕಾರ ಸೌರವಿದ್ಯುತ್ ಉತ್ಪಾದನೆಗೆ ಹೆಚ್ಚಿನ ಉತ್ತೇಜನ ನೀಡುತ್ತಿರುವ ಹಿನ್ನೆಲೆಯಲ್ಲಿ ದೇಶದಲ್ಲಿ ಸೌರವಿದ್ಯುತ್ ಬಳಕೆಯ ಪ್ರಮಾಣ ಹೆಚ್ಚುತ್ತಾ ಸಾಗುತ್ತಿದೆ. 2014 ರಿಂದ 2021ರ ವರದಿ ಪ್ರಕಾರ ಭಾರತದಲ್ಲಿ ಸೌರ ವಿದ್ಯುತ್ ಉತ್ಪಾದನೆ 18 ರಷ್ಟು ವೃದ್ಧಿಯಾಗಿದೆ, ಅಂದರೆ 2.63…

Read More

ಸೆ.13 ಕ್ಕೆ ಕಲಗದ್ದೆಯಲ್ಲಿ ‘ರಾಜಾ ಸತ್ಯ‌ ಹರಿಶ್ಚಂದ್ರ’ ಯಕ್ಷಗಾನ

ಸಿದ್ದಾಪುರ:  ವಿಶ್ವಶಾಂತಿ ಸೇವಾ ಟ್ರಸ್ಟ್ ತಾಲೂಕಿನ ಕಲಗದ್ದೆಯ ಶ್ರೀನಾಟ್ಯ ವಿನಾಯಕ ದೇವಸ್ಥಾನದಲ್ಲಿ ಸೆ.13 ಅಂಗಾರಕ ಸಂಕಷ್ಟಿಯ ರಾತ್ರಿ 8 ಗಂಟೆಗೆ ಪಸಿದ್ಧ ಕಲಾವಿದರುಗಳಿಂದ ರಾಜಾ ಸತ್ಯ‌ ಹರಿಶ್ಚಂದ್ರ ಯಕ್ಷಗಾನ ಪ್ರದರ್ಶನ ಹಾಗೂ  ವಿದ್ಯಾವಾಚಸ್ಪತಿ ವಿ.ಉಮಾಕಾಂತ ಭಟ್ಟ‌ ಕೆರೇಕೈ ಅವರಿಗೆ…

Read More

ಭಾಷಣ ಸ್ಪರ್ಧೆ:ನಂದಿನಿ ಸಾವಂತ ದ್ವಿತೀಯ ಸ್ಥಾನ

ಕಾರವಾರ: ಇತ್ತೀಚಿಗೆ ಜಿಲ್ಲೆಯ ಪದವಿ ಕಾಲೇಜಿನ ವಿದ್ಯಾರ್ಥಿಗಳಿಗಾಗಿ ನಡೆದ ಭಾಷಣ ಸ್ಪರ್ಧೆಯಲ್ಲಿ ತಾಲೂಕಿನ ಸದಾಶಿವಗಡದ ಬಿಜಿವಿಎಸ್ ಕಾಲೇಜಿನ ಬಿಎ ಪ್ರಥಮ ವರ್ಷದ ವಿದ್ಯಾರ್ಥಿನಿ ನಂದಿನಿ ಪ್ರಶಾಂತ ಸಾವಂತ ಭಾಗವಹಿಸಿ ದ್ವಿತೀಯ ಸ್ಥಾನ ಪಡೆದುಕೊಂಡಿದ್ದಾರೆ. ಇತ್ತೀಚಿಗೆ ಶಿರಸಿಯ ಎಂಎಂ ಕಲಾ…

Read More

ನಾಳೆ ಕುಮಟಾದಲ್ಲಿ ವಿದ್ಯುತ್ ವ್ಯತ್ಯಯ

ಕುಮಟಾ: ಕುಮಟಾ ವಿಭಾಗದ ವ್ಯಾಪ್ತಿಯಲ್ಲಿ 3 3ಕೆ.ವಿ ಗೋಕರ್ಣ ಉಪಕೇಂದ್ರದಲ್ಲಿ ನಿರ್ವಹಣಾ ಕಾಮಗಾರಿ ಹಾಗೂ ಜಂಗಲ್ ಕಟಿಂಗ್ ಇರುವುದರಿಂದ ಗೋಕರ್ಣ, ಮಾದನಗೇರಿ, ಬಂಕಿಕೊಡ್ಲ, ತದಡಿ, ಬಿಜ್ಜೂರು, ಓಂ ಬೀಚ್ ಗಂಗಾವಳಿ ಫೀಡರಿನ ಎಲ್ಲ ಭಾಗಗಳಲ್ಲಿ ಮತ್ತು ಮರಾಕಲ್ ಶಾಖೆಯ…

Read More

ಬಿಜೆಪಿಯ ಮುಖಂಡ ಸುಬ್ರಹ್ಮಣ್ಯ ಶಾಸ್ತ್ರಿ ನಿಧನ: ಸಂಸದ ಹೆಗಡೆ ಸಂತಾಪ

ಹೊನ್ನಾವರ: ತಾಲೂಕಿನ ಉತ್ಸಾಹಿ ಸಾಮಾಜಿಕ ಕಾರ್ಯಕರ್ತ, ಬಿಜೆಪಿಯ ಮುಖಂಡ ಸುಬ್ರಹ್ಮಣ್ಯ ಶಾಸ್ತ್ರಿ ತಮ್ಮ 53ನೇ ವಯಸ್ಸಿನಲ್ಲಿ ದೀರ್ಘಕಾಲೀನ ಅನಾರೋಗ್ಯದಿಂದ ಇಹಲೋಕ ತ್ಯಜಿಸಿದ್ದು, ಅನೇಕ ಗಣ್ಯರು ಸಂತಾಪ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ ಕಾರ್ಯಕರ್ತರೂ ಹಾಗೂ ಭಾರತೀಯ ಜನತಾ ಪಾರ್ಟಿಯ ಸಕ್ರಿಯ ಕಾರ್ಯಕರ್ತರಾದ…

Read More

ಹುಬ್ಬಳ್ಳಿ-ಅಂಕೋಲಾ ರೈಲು ಯೋಜನೆ:ಸಲಹೆ ಸೂಚನೆ ನೀಡಿದ ಸಚಿವ ಹೆಬ್ಬಾರ್

ಕಾರವಾರ : ಮಾನ್ಯ ಕಾರ್ಮಿಕ ಖಾತೆ ಸಚಿವ ಶಿವರಾಮ ಹೆಬ್ಬಾರ್ ಅವರು ನಗರದ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಹುಬ್ಬಳ್ಳಿ – ಅಂಕೋಲಾ ರೈಲು ಮಾರ್ಗ ನಿರ್ಮಾಣದ ಕುರಿತಂತೆ ನಡೆದ ಉನ್ನತ ಮಟ್ಟದ ಅಧಿಕಾರಿಗಳ ಸಭೆಯಲ್ಲಿ ಪಾಲ್ಗೊಂಡು ಅಗತ್ಯ ಸಲಹೆ ಸೂಚನೆಗಳನ್ನು…

Read More

ಅಕಾಲಿಕ ಮರಣ ಹೊಂದಿದ ಮುಖ್ಯ ಕಾರ್ಯನಿರ್ವಾಹಕನ ಕುಟುಂಬಸ್ಥರಿಗೆ ಚೆಕ್‌ ವಿತರಿಸಿದ ಕೆಶಿನ್ಮನೆ

ಶಿರಸಿ; ತಾಲೂಕಿನ ಅಗಸಾಲ ಬೊಮ್ಮನಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘದ ಮುಖ್ಯಕಾರ್ಯನಿರ್ವಾಹಕ ಭಾಸ್ಕರ ವೆಂಕಟ್ರಮಣ ಹೆಗಡೆ ಇವರು ಅ .10 ರಂದು ಅಕಾಲಿಕ ಮರಣ ಹೊಂದಿದ್ದಾರೆ. ಮೃತರ ಮರಣೋತ್ತರ ಕ್ರಿಯಾ ಕರ್ಮಗಳಿಗೆ ಸಹಾಯವಾಗುವಂತೆ ಮೃತರ ಕುಟುಂಬಸ್ಥರಿಗೆ ರೂ. 15,000/-,…

Read More

ಅಂಚೆ ಇಲಾಖೆಯ ಪ್ರಶಸ್ತಿ ಪ್ರದಾನ

ಶಿರಸಿ: ನಗರದ ಪೂಗಭವನದಲ್ಲಿ ಅಂಚೆ ಇಲಾಖೆಯ ಶಿರಸಿ ವಿಭಾಗದ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಿತು. ಅಂಚೆ ಇಲಾಖೆಯ ಜಿಎಜಿ ಅಪಘಾತ ಪಾಲಿಸಿ ಪಡೆದ ಮೃತರ ಕುಟುಂಬಕ್ಕೆ ತಲಾ 10 ಲಕ್ಷ ರೂ.ಗಳ ಚೆಕ್ ಅನ್ನು ಧಾರವಾಡ ವಲಯದ ಪೋಸ್ಟ್…

Read More

ಮಗ್ಗದ ರೇಷ್ಮೆ ಸೀರೆಗಳು ಅಗ್ಗದ ಬೆಲೆಯಲ್ಲಿ ಲಭ್ಯ- ಜಾಹೀರಾತು

ಮಹಿಳೆಯರಿಗೊಂದು ಆಕರ್ಷಕ ಸುದ್ದಿ…..✨✨✨✨ ಮಗ್ಗದ ರೇಷ್ಮೆ ಸೀರೆಗಳು ಅಗ್ಗದ ಬೆಲೆಯಲ್ಲಿ ಶುದ್ಧ ರೇಷ್ಮೆ ಸೀರೆಗಳು ಕೈಗೆಟಕುವ ದರದಲ್ಲಿ ಲಭ್ಯ💵💴🫰🏻 Upto 10% Discount ಶುಭ ಕಾರ್ಯಗಳಿಗೆ ವಿಶೇಷ ರಿಯಾಯಿತಿ✨✨ ಸಂಪರ್ಕಿಸಿ:ಸಂತೋಷ ಹೆಗಡೆTel:+919481048636  /  Tel:+918073163772 (ಆನ್ಲೈನ್ ಡೆಲಿವರಿ ಸಹ…

Read More

ಯಲ್ಲಾಪುರದ ಕಾಂಗ್ರೆಸ್ ಮುಖಂಡರು ಬಿಜೆಪಿ ಸೇರ್ಪಡೆ

ಯಲ್ಲಾಪುರ : ಪಟ್ಟಣದ ರವೀಂದ್ರನಗರದ ಕಾಂಗ್ರೆಸ್ ಮುಖಂಡರಾದ ಶರತ್ ನಾಯ್ಕ, ಮಹೇಶ್ ನಾಯ್ಕ ಹಾಗೂ ಶಂಕರ್ ಸಚಿವರಾದ ಶಿವರಾಮ ಹೆಬ್ಬಾರ್ ಅಭಿವೃದ್ಧಿಪರವಾದ ಕಾರ್ಯಕ್ರಮಗಳನ್ನು ಮೆಚ್ಚಿ ಭಾರತೀಯ ಜನತಾ ಪಕ್ಷವನ್ನು ಸೇರ್ಪಡೆಗೊಂಡರು. ಕಾಂಗ್ರೆಸ್ ತೊರೆದು ಭಾರತೀಯ ಜನತಾ ಪಕ್ಷವನ್ನು ಸೇರ್ಪಡೆಗೊಂಡ…

Read More

ಕೃತಜ್ಞತಾಪೂರ್ವಕ ಧನ್ಯವಾದಗಳು- ಜಾಹೀರಾತು

ಕೃತಜ್ಞತಾಪೂರ್ವಕ ಧನ್ಯವಾದಗಳು ಅಖಿಲ ಭಾರತ ಸಹಕಾರ ಸಪ್ತಾಹ 2023 ಮೆಣಸಿ ಸೀಮೆಯ ವಿವಿಧೋದ್ದೇಶ ಪ್ರಾಥಮಿಕ ಕೃಷಿ ಗ್ರಾಮೀಣ ಸಹಕಾರಿ ಸಂಘ ನಿಯಮಿತ, ವಾನಳ್ಳಿ. ತಾ: ವಾನಳ್ಳಿ (ಉ.ಕ.) 2022-23 ನೇ ಸಾಲಿನಲ್ಲಿ ಅತ್ಯುತ್ತಮ ಕಾರ್ಯನಿರ್ವಹಿಸಿದ ಸಂಘವೆಂದು ಪರಿಗಣಿಸಿ ನೀಡುವ…

Read More
Back to top