• Slide
    Slide
    Slide
    previous arrow
    next arrow
  • ದಿನಕ್ಕೊಂದು ಕಗ್ಗ

    300x250 AD

    ಮಾನವರೋ ದಾನವರೋ ಭೂಮಾತೆಯನು ತಣಿಸೆ ।
    ಶೋಣಿತವನೆರೆಯುವರು ಬಾಷ್ಪ ಸಲುವುದಿರೆ? ॥
    ಏನು ಹಗೆ! ಏನು ಧಗೆ! ಏನು ಹೊಗೆ! ಯೀ ಧರಣಿ ।
    ಸೌನಿಕನ ಕಟ್ಟೆಯೇಂ? – ಮಂಕುತಿಮ್ಮ ॥

    ಇವರೇನು ಮನುಷ್ಯರೋ ಅಥವಾ ರಾಕ್ಷಸರೋ? ಈ ಭೂಮಾತೆಯನು ತಣಿಸಲು ಅಂದರೆ ದಾಹವಿಂಗಿಸಲು ಕಣ್ಣೇರು ಸುರಿಸುವಬದಲು ರಕ್ತವನ್ನು ಸುರಿಸಿಹರಲ್ಲ! ಈ ಪ್ರಪಂಚದಲ್ಲಿನ ಹಗೆ ಮತ್ತು ಹೊಗೆಗಳನ್ನು ನೋಡಿದರೆ ಇಡೀ ಪ್ರಪಂಚವೇ ಕಟುಕನ ಜಗುಲಿಯಂತಿದೆ ಎನ್ನುತ್ತಾರೆ ಮಾನ್ಯ ಗುಂಡಪ್ಪನವರು.

    300x250 AD
    Share This
    300x250 AD
    300x250 AD
    300x250 AD
    Leaderboard Ad
    Back to top