Slide
Slide
Slide
previous arrow
next arrow

ರಾಷ್ಟ್ರೀಯ ಮಟ್ಟದ ಕರಾಟೆ ಸ್ಪರ್ಧೆ: ಲಯನ್ಸ್ ಶಾಲಾ ವಿದ್ಯಾರ್ಥಿಗೆ ತೃತೀಯ ಸ್ಥಾನ

300x250 AD

ಶಿರಸಿ: ಇಲ್ಲಿನ ಲಯನ್ಸ್ ಶಾಲೆಯ 5ನೆ ತರಗತಿಯ ವಿದ್ಯಾರ್ಥಿ ಶಿವಪ್ರಸಾದ್ ಶ್ರೀಧರ್ ಭಟ್ ಜುಲೈ 9 ಭಾನುವಾರದಂದು ಗದಗದಲ್ಲಿ ಗೋಲ್ಡನ್ ಸ್ಪೋರ್ಟ್ಸ್ ಅಸೋಸಿಯೇಷನ್ ರವರು ನಡೆಸಿದ ರಾಷ್ಟೀಯ ಮಟ್ಟದ KATAS ವಿಭಾಗದ ಕರಾಟೆ ಸ್ಪರ್ಧೆಯಲ್ಲಿ ತೃತೀಯ ಸ್ಥಾನ ಗಳಿಸಿರುತ್ತಾನೆ.

ಶಾಲೆಯ ಆಡಳಿತ ಮಂಡಳಿಯವರು, ಶಿಕ್ಷಣ ಸಂಸ್ಥೆಯ ಪ್ರಾಂಶುಪಾಲರು, ಶಿಕ್ಷಕವೃಂದರವರು, ಶಿಕ್ಷಕೇತರ ಸಿಬ್ಬಂದಿಗಳು ಸಾಧನೆಗೈದ ವಿದ್ಯಾರ್ಥಿಗೆ ಮತ್ತು ಆತನ ಪಾಲಕರಿಗೆ ತುಂಬು ಹೃದಯದಿಂದ ಅಭಿನಂದಿಸಿದ್ದಾರೆ.

300x250 AD
Share This
300x250 AD
300x250 AD
300x250 AD
Back to top