Slide
Slide
Slide
previous arrow
next arrow

ಜು.16ಕ್ಕೆ ಶಿರಸಿಯಲ್ಲಿ ಶಾಸಕ ಭೀಮಣ್ಣರಿಗೆ ಅಭಿನಂದನಾ ಕಾರ್ಯಕ್ರಮ

300x250 AD

ಶಿರಸಿ: ಇಲ್ಲಿನ ಗಣೇಶ ನಗರದಲ್ಲಿರುವ ಅಕ್ಷಯ ಗಾರ್ಡನ್’ನಲ್ಲಿ ಶಿರಸಿ-ಸಿದ್ದಾಪುರ ವಿಧಾನಸಭಾ ಕ್ಷೇತ್ರದ ನೂತನ ಶಾಸಕ ಭೀಮಣ್ಣ ಟಿ. ನಾಯ್ಕ ಇವರಿಗೆ ಶಿರಸಿ ತಾಲೂಕಿನ ಸಮಸ್ತ ಆರ್ಯ ಈಡಿಗ ನಾಮಧಾರಿ ಬಿಲ್ಲವ ಸಮಾಜ ಬಾಂಧವರ ಪರವಾಗಿ ಪ್ರೀತಿ, ಗೌರವಪೂರ್ವಕ ಅಭಿನಂದನಾ ಕಾರ್ಯಕ್ರಮವನ್ನು ಜು.16, ರವಿವಾರದಂದು ಬೆಳಿಗ್ಗೆ 11-00 ಕ್ಕೆ ಆಯೋಜಿಸಲಾಗಿದೆ.
ಈ ಸಮಾರಂಭಕ್ಕೆ ಸಮಾಜ ಬಾಂಧವರೆಲ್ಲರೂ ಕುಟುಂಬ ಸಮೇತರಾಗಿ ಆಗಮಿಸಿ ಅಭಿನಂದನಾ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಪ್ರಕಟಣೆಯಲ್ಲಿ ಕೋರಲಾಗಿದೆ .

300x250 AD
Share This
300x250 AD
300x250 AD
300x250 AD
Back to top