Slide
Slide
Slide
previous arrow
next arrow

ಬಾಲಕೃಷ್ಣ ಹೆಗಡೆಗೆ ಎನ್ಎಸ್ಎಸ್ ಕಾರ್ಯಕ್ರಮಾಧಿಕಾರಿ ಪ್ರಶಸ್ತಿ: ಎನ್ಇಎಸ್’ನಿಂದ ಅಭಿನಂದನೆ

300x250 AD

ಶಿವಮೊಗ್ಗ: ಕುವೆಂಪು ವಿಶ್ವವಿದ್ಯಾಲಯದಿಂದ ಎನ್.ಎಸ್.ಎಸ್.ಅತ್ಯುತ್ತಮ ಕಾರ್ಯಕ್ರಮಾಧಿಕಾರಿ ಪ್ರಶಸ್ತಿಗೆ ಭಾಜನರಾದ ಶಿವಮೊಗ್ಗ ಕಮಲಾ ನೆಹರು ಮಹಿಳಾ ಕಾಲೇಜಿನ ಇತಿಹಾಸ ಪ್ರಾಧ್ಯಾಪಕ ಡಾ.ಬಾಲಕೃಷ್ಣ ಹೆಗಡೆ ಅವರನ್ನು ರಾಷ್ಟ್ರೀಯ ಶಿಕ್ಷಣ ಸಮಿತಿಯ ಅಧ್ಯಕ್ಷರಾದ ಜಿ.ಎಸ್.ನಾರಾಯಣ ರಾವ್ ಆಡಳಿತ ಮಂಡಳಿಯ ಪರವಾಗಿ ಅಭಿನಂದಿಸಿದರು. ಡಾ.ಹೆಗಡೆ ಅವರಿಗೆ ಮುಂದಿನ ದಿನಗಳಲ್ಲಿ ಇನ್ನೂ ಉನ್ನತ ಪ್ರಶಸ್ತಿ ದೊರೆಯಲಿ ಎಂದು ಹಾರೈಸಿದರು. ಈ ವೇಳೆ ಪ್ರಾಚಾರ್ಯ ಡಾ.ಎಚ್.ಎಸ್.ನಾಗಭೂಷಣ ಉಪಸ್ಥಿತರಿದ್ದರು.

300x250 AD
Share This
300x250 AD
300x250 AD
300x250 AD
Back to top