Slide
Slide
Slide
previous arrow
next arrow

ಹಿಂದೂ ಕಾರ್ಯಕರ್ತರು, ಜೈನ ಮುನಿಗಳ ಹತ್ಯೆ: ಇಂದು ಶಿರಸಿಯಲ್ಲಿ ಪ್ರತಿಭಟನೆ

300x250 AD

ಶಿರಸಿ: ಕರ್ನಾಟಕದಲ್ಲಿ ಹಿಂದೂ ಕಾರ್ಯಕರ್ತರು ಮತ್ತು ಜೈನ ಮುನಿಗಳ ಹತ್ಯೆ ಖಂಡಿಸಿ ಸಮಸ್ತ ಹಿಂದೂ ಸಂಘಟನೆಗಳು ಜು.15,ಶನಿವಾರ ಮಧ್ಯಾಹ್ನ 4ಗಂಟೆಗೆ ಶಿರಸಿಯ ಸಹಾಯಕ ಆಯುಕ್ತರ ಕಚೇರಿ ಎದುರು ಪ್ರತಿಭಟನೆಯನ್ನು ನಡೆಸಲಿವೆ.

ಹಿಂದೂ ರಾಷ್ಟ್ರ ಆಂದೋಲನದಲ್ಲಿ ಸಹಭಾಗಿಯಾಗಿ ತಮ್ಮ ಧರ್ಮಕರ್ತವ್ಯ ನಿಭಾಯಿಸಲು ಆಯೋಜಕರು ಪ್ರಕಟಣೆಯಲ್ಲಿ ಕೋರಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ Tel:+919480567514

300x250 AD
Share This
300x250 AD
300x250 AD
300x250 AD
Back to top