Slide
Slide
Slide
previous arrow
next arrow

The article you requested has either been removed or doesn’t exist in our site. Check out the articles below or try searching.

ಸಪ್ತ ಸಾಗರ ದಾಟಿ ಬಂದು ಸರಣಿ ಸಾವನ್ನಪ್ಪಿದ ತಿಮಿಂಗಿಲಗಳು!

ಹೊನ್ನಾವರ: ತಾಲೂಕಿನ ಕಡಲತೀರದಲ್ಲಿ ಒಂದೇ ವಾರದ ಅಂತರದಲ್ಲಿ ಎರಡು ಭಾರೀ ಗಾತ್ರದ ಹಾಗೂ ಒಂದು ಮರಿ ತಿಮಿಂಗಿಲದ ಕಳೇಬರ ಪತ್ತೆಯಾಗಿದೆ. ಸಪ್ತ ಸಾಗರಗಳನ್ನ ದಾಟಿ ತಾಲೂಕಿನ ಅರಬ್ಬೀ ವ್ಯಾಪ್ತಿಯಲ್ಲೇ ಮೂರು ತಿಮಿಂಗಿಲಗಳ ಕಳೇಬರ ಪತ್ತೆಯಾಗಿರುವುದು ಕಡಲ ಶಾಸ್ತ್ರಜ್ಞರ ಕಳವಳಕ್ಕೂ…

Read More

ರಾಷ್ಟ್ರಸ್ತರೀಯ ಸ್ಪರ್ಧೆ: ಸ್ವರ್ಣವಲ್ಲೀ ವೇದ ಗುರುಕುಲ ವಿದ್ಯಾರ್ಥಿಗಳ ಸಾಧನೆ

ಶಿರಸಿ: ಉಜ್ಜಯಿನಿಯಲ್ಲಿ ಮಹರ್ಷಿ ಸಾಂದೀಪನಿ ರಾಷ್ಟ್ರೀಯ ವೇದ ವಿದ್ಯಾ ಪ್ರತಿಷ್ಠಾನವು ನಡೆಸಿದ 37 ನೇ ಸ್ಥಾಪನಾ ಮಹೋತ್ಸವದ ಅಂಗವಾಗಿ ನಡೆಸಿದ ರಾಷ್ಟ್ರಸ್ತರೀಯ ವಿವಿಧ ಸ್ಪರ್ಧೆಗಳಲ್ಲಿ ಸ್ವರ್ಣವಲ್ಲೀ ಶ್ರೀ ರಾಜರಾಜೇಶ್ವರೀ ವೇದ ಗುರುಕುಲದ ವಿದ್ಯಾರ್ಥಿಗಳು ಬಹುಮಾನ ಪಡೆದು ಶಾಲೆಗೆ ಹಾಗೂ…

Read More

ಗುತ್ತಿಗೆ ಕೆಲಸಗಾರರಿಗೆ ಅನ್ಯಾಯ; ಎಸಿಗೆ ಮನವಿ

ಜೊಯಿಡಾ: ತಾಲೂಕಿನ ಗಣೇಶಗುಡಿಯಲ್ಲಿ ಕೆಪಿಸಿಎಲ್‌ನಲ್ಲಿ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುವ ಕಾರ್ಮಿಕರಿಗೆ ಇಎಸ್‌ಐ, ಪಿಎಫ್‌ಗಳನ್ನು ಕೆ.ಪಿ.ಸಿಯವರು ತುಂಬದೆ ಕಾರ್ಮಿಕರ ಬಳಿ ಕೆಲಸ ಮಾಡಿಸಿಕೊಳ್ಳುತ್ತಿದ್ದಾರೆ. ಕೂಡಲೇ ಸಮಸ್ಯೆ ಬಗೆಹರಿಸಿ ಕಾರ್ಮಿಕರಿಗೆ ನ್ಯಾಯ ಕೊಡಿಸಬೇಕು ಎಂದು ಗಣೇಶಗುಡಿಯಲ್ಲಿ ಕರ್ನಾಟಕದ ವಿದ್ಯುತ್…

Read More

ಲಯನ್ಸ್ ಕ್ಲಬ್‍ನಿಂದ ಮಂಜುಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಡಯಾಸ್ ವಿತರಣೆ

ಅಂಕೋಲಾ : ತಾಲೂಕಿನ ಮಂಜಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಬಿಎಸ್‍ಎನ್‍ಎಲ್ ಉಪ ವಿಭಾಗೀಯ ನಿವೃತ್ತ ಅಭಿಯಂತರ ಮಹಾದೇವ ಬಿ. ನಾಯ್ಕ ಅವರು ಲಯನ್ಸ್ ಕ್ಲಬ್ ಮೂಲಕ ನೀಡಿದ ಡಯಾಸನ್ನು ಮಂಗಳವಾರ ವಿತರಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಲಯನ್ಸ್…

Read More

ಶ್ರೀನಿಕೇತನ ಶಾಲೆಯಲ್ಲಿ ರಾಷ್ಟ್ರೀಯ ಯುವ ದಿನ ಕಾರ್ಯಕ್ರಮ

ಶಿರಸಿ : ಶ್ರೀ ರಾಜರಾಜೇಶ್ವರೀ ವಿದ್ಯಾ ಸಂಸ್ಥೆ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನದ ಅಡಿಯಲ್ಲಿ ನಡೆಯುತ್ತಿರುವ ಶ್ರೀನಿಕೇತನ ಶಾಲೆಯಲ್ಲಿ ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನದ ಅಂಗವಾಗಿ “ರಾಷ್ಟ್ರೀಯ ಯುವ ದಿನ” ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು.ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯರಾದ ಶ್ರೀ ವಸಂತ…

Read More

ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನೋತ್ಸವ

ಸಿದ್ದಾಪುರ: ವಿವೇಕಾನಂದರು ಯುವಕರಿಗೆ ಮಾದರಿಯಾಗಿದ್ದಾರೆ. ಭಾರತೀಯ ಹಾಗೂ ಯುವಸಮೂಹದ ಒಗ್ಗಟ್ಟನ್ನು ವಿಶ್ವಕ್ಕೆ ಸಾರಿ ಹೇಳಿದ್ದಾರೆ. ಭಾರತೀಯ ಸಂಸ್ಕøತಿ ಹಾಗೂ ಆಧ್ಯಾತ್ಮಿಕತೆಯನ್ನು ಅಳವಡಿಸಿಕೊಂಡು ಇಂದಿಗೂ ಸ್ವಾಮಿ ವಿವೇಕಾನಂದರು ಯುವ ಜನತೆಗೆ ಆದರ್ಶವಾಗಿದ್ದಾರೆ.ಮುಂದಿನ ತಲೆಮಾರಿಗೆ ವಿವೇಕಾನಂದರ ಬಗ್ಗೆ ತಿಳುವಳಿಕೆ ಮೂಡಿಸುವ ಕಾರ್ಯವಾಗಬೇಕಿದೆ…

Read More

ಜೀಪ್’ನಲ್ಲಿ ಭತ್ತ ಒಕ್ಕಣೆ ಮಾಡಿ ಬೆರಗು ಮೂಡಿಸಿದ ಕೃಷಿಕ

ಯಲ್ಲಾಪುರ: ತಾಲೂಕಿನ ನಂದೊಳ್ಳಿ ಸಮೀಪದ ಮೊಟ್ಟೆಪಾಲಿನ ಕೃಷಿಕ ನಾರಾಯಣ ಭಟ್ಟ ಅವರು ಜೀಪ್ ಮೂಲಕ ಭತ್ತದ ಒಕ್ಕಣೆ ಮಾಡಿ ಗಮನ ಸೆಳೆದರು.

Read More

ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ-ಸುರೇಶ್ಚಂದ್ರ ಹೆಗಡೆ

ಶಿರಸಿ: ಮೂಲ ಸಂಪ್ರದಾಯಕ್ಕೆ ದಕ್ಕೆಯಾಗದ ರೀತಿಯಲ್ಲಿ ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ ಯಕ್ಷಗಾನ ನಮ್ಮ ಸಂಸ್ಕೃತಿಯ ಪ್ರತಿಬಿಂಬವಾಗಿದ್ದು,ಉಳಿದೆಲ್ಲಾ ಕಲೆಗಳಿಗಿಂತ ವಿಶಿಷ್ಟವಾಗಿದೆ.ಇದು ಜಾನಪದ ಕಲೆಯಾಗಿ ಗುರುತಿಸಲ್ಪಟ್ಟಿದ್ದರೂ ಶಾಸ್ತ್ರೀಯ ಕಲೆಯಾಗಿದೆ ಎಂದು ಕೆಡಿಸಿಸಿ ಬ್ಯಾಂಕ ನಿರ್ದೇಶಕ ಸುರೇಶ್ಚಂದ್ರ ಹೆಗಡೆ ಕೇಶಿನಮನೆ ಹೇಳಿದ್ದಾರೆ. ಅವರು…

Read More

ಹೊಸಕೊಪ್ಪ ವಿದ್ಯಾರ್ಥಿಗಳಿಂದ ಇಕೊ ಸಂಚಾರ

ಶಿರಸಿ: ತಾಲೂಕಿನ ಹೊಸಕೊಪ್ಪ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗಾಗಿ ಇಕೊ ಸಂಚಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಶಾಲೆಯ ಹಿಂದಿರುವ ಅರಣ್ಯ ಹಾಗೂ ಪಕ್ಕದಲ್ಲಿರುವ ಅಡಿಕೆ ತೋಟಕ್ಕೆ ಮಕ್ಕಳನ್ನು ಕರೆದುಕೊಂಡು ಹೋಗಿ ಸುಮಾರು 26 ಜಾತಿಯ ಗಿಡಮರ ಬಳ್ಳಿಗಳನ್ನು ಪರಿಚಯಿಸಿ…

Read More

ದೇಶದ ಆರ್ಥಿಕತೆ 2021-22ರಲ್ಲಿ ಶೇ.9.2ರಷ್ಟು ಅಭಿವೃದ್ಧಿ: ಕೇಂದ್ರ ವಿಶ್ವಾಸ

ನವದೆಹಲಿ: 2021-22ರಲ್ಲಿ ಭಾರತದ ಆರ್ಥಿಕತೆಯು ಶೇ9.2ರಷ್ಟು ಅಭಿವೃದ್ಧಿ ಹೊಂದಲಿದೆ ಎಂದು ಕೇಂದ್ರ ಸರಕಾರ ಭರವಸೆ ವ್ಯಕ್ತಪಡಿಸಿದೆ. ಕೃಷಿ, ಗಣಿಗಾರಿಕೆ ಮತ್ತು ಉತ್ಪಾದನಾ ವಲಯದ ಭಾರಿ ಚೇತರಿಕೆಯ ಕಾರಣ ದೇಶದ ಆರ್ಥಿಕ ಬೆಳವಣಿಗೆ ಕೊರೋನಾ ಪೂರ್ವದ ಅವಧಿಯನ್ನು ನೀಡಲಿದೆ ಎಂದು…

Read More

ಭಾರತದ ರಫ್ತು 37% ವೃದ್ಧಿ

ನವದೆಹಲಿ: ಕಳೆದ ವರ್ಷಕ್ಕೆ ಹೋಲಿಸಿದರೆ 2021ರ ಡಿಸೆಂಬರ್ ತಿಂಗಳ ವರೆಗೆ ಭಾರತದ  ರಫ್ತು ವಾರ್ಷಿಕ ಆಧಾರದ ಮೇಲೆ ಶೇಕಡ  37 ರಷ್ಟು ಹೆಚ್ಚಾಗಿದೆ ಎಂದು ವರದಿಗಳು ತಿಳಿಸಿವೆ. ಭಾರತವು 300 ಶತಕೋಟಿ ಡಾಲರ್ ಮೌಲ್ಯದ ಸರಕನ್ನು ಏಪ್ರಿಲ್ ನಿಂದ…

Read More

ದೇಶದ ಸೌರ ವಿದ್ಯುತ್ ಉತ್ಪಾದನೆ 18 ಪಟ್ಟು ಹೆಚ್ಚಳ

ನವದೆಹಲಿ: ಸರ್ಕಾರ ಸೌರವಿದ್ಯುತ್ ಉತ್ಪಾದನೆಗೆ ಹೆಚ್ಚಿನ ಉತ್ತೇಜನ ನೀಡುತ್ತಿರುವ ಹಿನ್ನೆಲೆಯಲ್ಲಿ ದೇಶದಲ್ಲಿ ಸೌರವಿದ್ಯುತ್ ಬಳಕೆಯ ಪ್ರಮಾಣ ಹೆಚ್ಚುತ್ತಾ ಸಾಗುತ್ತಿದೆ. 2014 ರಿಂದ 2021ರ ವರದಿ ಪ್ರಕಾರ ಭಾರತದಲ್ಲಿ ಸೌರ ವಿದ್ಯುತ್ ಉತ್ಪಾದನೆ 18 ರಷ್ಟು ವೃದ್ಧಿಯಾಗಿದೆ, ಅಂದರೆ 2.63…

Read More

ಸಿಯಾಚಿನ್ ಗ್ಲೇಸಿಯರ್‌ಗೆ ಭೇಟಿ ನೀಡಿ ಸಿದ್ಧತೆಯನ್ನು ಪರಿಶೀಲಿಸಿದ ಜನರಲ್ ಮನೋಜ್ ಪಾಂಡೆ

ನವದೆಹಲಿ: ಆರ್ಮಿ ಮುಖ್ಯಸ್ಥ ಜನರಲ್ ಮನೋಜ್ ಪಾಂಡೆ ಗುರುವಾರ ಸಿಯಾಚಿನ್ ಗ್ಲೇಸಿಯರ್‌ಗೆ ಭೇಟಿ ನೀಡಿ ಕಾರ್ಯಾಚರಣೆಯ ಸಿದ್ಧತೆಯನ್ನು ಪರಿಶೀಲಿಸಿದರು, ಜೊತೆಗೆ ವಿಶ್ವದ ಅತಿ ಎತ್ತರದ ಯುದ್ಧಭೂಮಿಯಲ್ಲಿ ತಮ್ಮ ಪ್ರಾಣವನ್ನು ಅರ್ಪಿಸಿದ ಸೈನಿಕರಿಗೆ ಗೌರವ ಸಲ್ಲಿಸಿದರು. ಅವರು ಪಡೆಗಳೊಂದಿಗೆ ಸಂವಾದ…

Read More

ಪ್ರಣವಾನಂದ ಸ್ವಾಮೀಜಿಗೂ ಈಡಿಗ ಸಮುದಾಯಕ್ಕೂ ಸಂಬಂಧವಿಲ್ಲ; ಈಡಿಗ ಸಂಘ ಸ್ಪಷ್ಟನೆ

ಬೆಂಗಳೂರು : ಸ್ವಯಂ ಘೋಷಿತ ಸ್ವಾಮೀಜಿಯೆಂದು ಪೋಷಿಸಿಕೊಂಡಿರುವ ಪ್ರಣವಾನಂದ ಸ್ವಾಮೀಜಿಗಳಿಗೂ ಈಡಿಗ ಸಮುದಾಯಕ್ಕೂ ಯಾವುದೇ ರೀತಿಯ ಸಂಬಂಧವಿಲ್ಲ ಎಂದು ಕರ್ನಾಟಕ ಪ್ರದೇಶ ಈಡಿಗರ ಸಂಘ ಸ್ಪಷ್ಟ ಪಡಿಸಿದೆ. ಬೆಂಗಳೂರಿನ ಪ್ರೆಸ್ ಕ್ಲಬ್’ನಲ್ಲಿ ನಡೆದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ, ಈಡಿಗ ಸಂಘದ…

Read More

ರಾಜ್ಯಮಟ್ಟದ ಸಂಸ್ಕೃತ ಭಾಷಣ ಸ್ಪರ್ಧೆ: ಸ್ವರ್ಣವಲ್ಲೀ ವಿದ್ಯಾರ್ಥಿಗಳ ಸಾಧನೆ

ಶಿರಸಿ: ಬೆಂಗಳೂರು ಕರ್ನಾಟಕ ಸಂಸ್ಕೃತ ವಿಶ್ವವಿದ್ಯಾಲಯದಲ್ಲಿ ನಡೆದ ರಾಜ್ಯಮಟ್ಟದ ಸಂಸ್ಕೃತ ಭಾಷಣ ಸ್ಪರ್ಧೆಯಲ್ಲಿ ಸೋಂದಾ ಸ್ವರ್ಣವಲ್ಲಿಯ ಶ್ರೀ ರಾಜರಾಜೇಶ್ವರಿ ಸಂಸ್ಕೃತ ಕಾಲೇಜಿನ ವಿದ್ಯಾರ್ಥಿಗಳು ಉತ್ತಮ ಸಾಧನೆ ಮಾಡಿದ್ದಾರೆ. ವೇದಭಾಷ್ಯ ಭಾಷಣ ಸ್ಪರ್ದೆಯಲ್ಲಿ ಮಹೇಶ ಭಟ್ ಹಿತ್ಲಕಾರಗದ್ದೆ ಪ್ರಥಮ ಸ್ಥಾನ…

Read More

ಏ. 7ಕ್ಕೆ ‘ನಮ್‌ ನಾಣಿ ಮದ್ವೆ ಪ್ರಸಂಗ’ ಬಿಡುಗಡೆ‌ – ಜಾಹೀರಾತು

ಇದು ನಮ್ಮ ಸಿನೆಮಾ ಅಲ್ಲ …ನಿಮ್ಮ ಸಿನೆಮಾ…‘ನಮ್ ನಾಣಿ ಮದ್ವೆ ಪ್ರಸಂಗ’ ಅಲ್ಲ ನಿಮ್ ನಾಣಿ ಮದ್ವೆ ಪ್ರಸಂಗ …ಉತ್ತರ ಕನ್ನಡದ ಸೊಗಡನ್ನು ಸೊಗಸಾಗಿ ಹೇಳಿರುವ ಹಾಸ್ಯ ಚಿತ್ರ…ನೀವು ನೋಡಲೇ ಬೇಕಾದ ಚಿತ್ರ…,🙏 Worldwide release on APRIL…

Read More

ಹೊಸ್ಕಟ್ಟಾ ಶಾಲೆಗೆ ಕೊಠಡಿ ನಿರ್ಮಾಣಕ್ಕೆ ಸ್ಥಳೀಯರ ಒತ್ತಾಯ

ಗೋಕರ್ಣ: ಇಲ್ಲಿನ ಹೊಸ್ಕಟ್ಟಾ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ಕೊಠಡಿ ಶಿಥಿಲಗೊಂಡಿದ್ದು, ಹಂಚುಗಳನ್ನು ಜನರೆ ತೆಗೆದು ಸುರಕ್ಷಿತವಾಗಿ ಇಟ್ಟಿದ್ದಾರೆ. ಗೋಡೆ ಕುಸಿದು ಬೀಳುವ ಪರಿಸ್ಥಿತಿಯಲ್ಲಿ ಇರುವುದರಿಂದ ಸ್ಥಳೀಯರು ಹಾಗೂ ಪಾಲಕರೇ ಇತರೆ ಕಡೆಗಳಲ್ಲಿ ಶಾಲೆಯನ್ನು ಆರಂಭಿಸಿದ್ದಾರೆ. ಆದರೆ ಶಿಕ್ಷಣ…

Read More

ಭೀಮಣ್ಣರಿಗೆ ಸಚಿವ ಸ್ಥಾನ ನೀಡಿ: ಮಹಾದೇವ ಚಲವಾದಿ

ಶಿರಸಿ: ಆರು ಬಾರಿ ಶಾಸಕರಾಗಿ ಏಳನೇ ಬಾರಿಗೆ ಸ್ಪರ್ಧಿಸಿದ್ದ ವಿಶ್ವೇಶ್ವರ ಹೆಗಡೆ ಅವರನ್ನ ಸೋಲಿಸಿದ ಶಿರಸಿ- ಸಿದ್ದಾಪುರ ಕ್ಷೇತ್ರದ ನೂತನ ಶಾಸಕ ಭೀಮಣ್ಣ ನಾಯ್ಕ ಅವರಿಗೆ ಸಚಿವ ಸ್ಥಾನ ನೀಡಬೇಕೆಂದು ರಾಜ್ಯ ಚಲವಾದಿ ಮಹಾಸಭಾದ ಜಿಲ್ಲಾ ಅಧ್ಯಕ್ಷ ಮಹಾದೇವ…

Read More

ಸಂಪರ್ಕ ಕೊಡುವ ಮೊದಲೇ ಸೆಪ್ಟಿಕ್ ಚೇಂಬರ್‌ನಲ್ಲಿ ಸೋರಿಕೆ

ದಾಂಡೇಲಿ: ನಗರದ ಅಂಬೇವಾಡಿಯಲ್ಲಿ ಸೆಪ್ಟಿಕ್ ಚೇಂಬರೊಂದರಿಂದ ಸಂಪರ್ಕ ಕೊಡುವ ಮುನ್ನವೆ ತ್ಯಾಜ್ಯ ನೀರು ಹೊರ ಹರಿಯುತ್ತಿರುವುದು ಕಂಡುಬಂದಿದೆ.ನಗರದೆಲ್ಲೆಡೆ ಯುಜಿಡಿ ಕಾಮಗಾರಿ ನಡೆಯುತ್ತಿದ್ದು, ಅಂತಿಮ ಹಂತದಲ್ಲಿದೆ. ಈಗಾಗಲೆ ಕಾಲಾವಧಿ ಮುಗಿದಿರುವುದರಿಂದ ನಿಗದಿತವಾದ ಕಾಲಮಿತಿಯೊಳಗೆ ಯುಜಿಡಿ ಕಾಮಗಾರಿ ಮುಗಿಸಬೇಕಾದ ಜವಾಬ್ದಾರಿ ಯುಜಿಡಿ…

Read More

ಇಂದಿನಿಂದ ‘ಯಕ್ಷಾಮೃತ ಸರಣಿ’ – ಜಾಹೀರಾತು

🎀 ಯಕ್ಷಾಮೃತ ಸರಣಿ – 4 🎀 ಇದೇ ಬರುವ ಅಕ್ಟೋಬರ್ 6 ರಿಂದ 9 ರವರೆಗೆ ಪ್ರತಿದಿನ ಸಂಜೆ‌6.30 ರಿಂದ 9 ಗಂಟೆವರೆಗೆ ಶಿರಸಿಯ ಟಿ.ಎಂ.ಎಸ್. ಸಭಾಭವನದಲ್ಲಿ ಪೌರಾಣಿಕ ಯಕ್ಷಗಾನ ಪ್ರದರ್ಶನ ನಡೆಯಲಿಕ್ಕಿದೆ.ದಕ್ಷಿಣೋತ್ತರಕನ್ನಡ ಜಿಲ್ಲೆಯ ಸುಪ್ರಸಿದ್ಧ ಕಲಾವಿದರ…

Read More

‘ಚುನಾವಣಾ ನೋಡೆಲ್ ಅಧಿಕಾರಿಗಳು ಜವಾಬ್ದಾರಿಯುತವಾಗಿ ಕರ್ತವ್ಯ ನಿರ್ವಹಿಸಿ’

ಕಾರವಾರ: ಮುಂಬರುವ ಲೋಕಸಭಾ ಚುನಾವಣಾ ಪ್ರಯುಕ್ತ ವಿವಿಧ ಕರ್ತವ್ಯಗಳ ನಿರ್ವಹಣೆಗೆ ನೇಮಿಸಲಾಗಿರುವ ನೋಡಲ್ ಅಧಿಕಾರಿಗಳು ತಮ್ಮ ಕಾರ್ಯವ್ಯಾಪ್ತಿ ಮತ್ತು ಜವಾಬ್ದಾರಿಗಳನ್ನು ಅರಿತುಕೊಂಡು ಯಾವುದೇ ಲೋಪಗಳಿಗೆ ಆಸ್ಪದ ನೀಡದೆ ಕರ್ತವ್ಯ ನಿರ್ವಹಿಸುವಂತೆ ಎಂದು ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ ಸೂಚಿಸಿದರು. ಅವರು…

Read More

ರಾಜ್ಯ ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆ-ಜಾಹಿರಾತು

ರಾಜ್ಯ ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆ ಭೂಮಿ ಹಕ್ಕಿಗಾಗಿ ಬೆಂಗಳೂರು ದಿನಾಂಕ: 17, ಫೆಬ್ರುವರಿ 2022ಸ್ಥಳ: ನೌಕರ ಭವನ, ಕಬ್ಬನ್ ಪಾರ್ಕ ಆವರಣ(ವಿಕಾಸ ಸೌಧ ಎದುರು), ಬೆಂಗಳೂರು ಸರಕಾರದೊಂದಿಗೆ ಸಂವಾದಮೊದಲ ಭಾಗ:30 ವರ್ಷ ಅರಣ್ಯ ಭೂಮಿ ಹಕ್ಕು…

Read More
Back to top