Slide
Slide
Slide
previous arrow
next arrow

ಜು.23ಕ್ಕೆ 1 ಲಕ್ಷ ಗಿಡ ನೆಡುವ ಕಾರ್ಯಕ್ರಮಕ್ಕೆ ಚಾಲನೆ

300x250 AD

ಶಿರಸಿ: ಜಿಲ್ಲಾ ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆ ಆಶ್ರಯದಲ್ಲಿ ಉತ್ತರ ಕನ್ನಡ ಜಿಲ್ಲೆಯ 165 ಗ್ರಾಮ ಪಂಚಾಯತ ವ್ಯಾಪ್ತಿಯಲ್ಲಿ 1 ಲಕ್ಷ ಗಿಡ ನೆಡುವ ಜಿಲ್ಲಾಮಟ್ಟದ ಕಾರ್ಯಕ್ರಮಕ್ಕೆ ಸದ್ಗುರು ಶ್ರೀ ಶ್ರೀ ಶ್ರೀ ಬಹ್ಮಾನಂದ ಸರಸ್ವತಿ ಸ್ವಾಮೀಜಿ ಶ್ರೀರಾಮ ಕ್ಷೇತ್ರ ಮಹಾಸಂಸ್ಥಾನ ಉಜಿರೆ ಅವರು ಜುಲೈ 23, ಮುಂಜಾನೆ 9 ಗಂಟೆಗೆ ಉಜಿರೆ ಮಠದ ಆವರಣದಲ್ಲಿ ಚಾಲನೆ ನೀಡುವರೆಂದು ಅಧ್ಯಕ್ಷ ರವೀಂದ್ರ ನಾಯ್ಕ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 ಪರಿಸರ ರಕ್ಷಣೆ ಮತ್ತು ಪರಿಸರ ಜಾಗೃತೆ ಉಂಟು ಮಾಡುವ ಉದ್ದೇಶದಿಂದ ಹಮ್ಮಿಕೊಂಡ ಕಾರ್ಯಕ್ರಮದ ಉದ್ಘಾಟನೆ ಕಾರ್ಯಕ್ರಮಕ್ಕೆ ಆಸಕ್ತ ಅರಣ್ಯವಾಸಿಗಳು ಜುಲೈ 23, ರವಿವಾರ ಮುಂಜಾನೆ 9 ಗಂಟೆಗೆ ಶ್ರೀರಾಮ ಕ್ಷೇತ್ರ ಮಹಾಸಂಸ್ಥಾನ ಉಜಿರೆಯಲ್ಲಿ ಉಪಸ್ಥಿತರಿರಬೇಕೆಂದು ಅವರು ಕೋರಿದ್ದಾರೆ.

300x250 AD

Share This
300x250 AD
300x250 AD
300x250 AD
Back to top