Slide
Slide
Slide
previous arrow
next arrow

ನೆರೆ ಪ್ರದೇಶಕ್ಕೆ ಶಾಸಕ ಭೀಮಣ್ಣ ಭೇಟಿ

300x250 AD

ಸಿದ್ದಾಪುರ: ತಾಲೂಕಿನಲ್ಲಿ ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಮಳೆಯಿಂದಾಗಿ ಹನಿಯಾಗಿರುವ ಆರೆಂದುರು, ಕಲ್ಯಾಣಪುರ ಮೊದಲಾದ ಪ್ರದೇಶಗಳಿಗೆ ಶಾಸಕ ಭೀಮಣ್ಣ ನಾಯ್ಕ ಭೇಟಿ ನೀಡಿದರು.
ಸ್ಥಳೀಯರೊಂದಿಗೆ ಸಮಸ್ಯೆಗಳ ಕುರಿತು ಚರ್ಚೆ ನಡೆದಿದರು. ಈ ಸಮಯದಲ್ಲಿ ತಹಶೀಲ್ದಾರ್ ಮಂಜುನಾಥ ಮುನ್ನೊಳಿ, ಪ್ರಮುಖರಾದ ವಸಂತ ನಾಯ್ಕ, ಜಿ.ಟಿ.ನಾಯ್ಕ, ಕೆ.ಜಿ.ನಾಗರಾಜ ಇತರರು ಇದ್ದರು.

300x250 AD
Share This
300x250 AD
300x250 AD
300x250 AD
Back to top