Slide
Slide
Slide
previous arrow
next arrow

ಬಾಡಗುಂದದಲ್ಲಿ ಕೊಚ್ಚಿಹೋದ ಸೇತುವೆ: ಸಂಪರ್ಕ ಕಡಿತ

300x250 AD

ಜೋಯಿಡಾ: ತಾಲ್ಲೂಕಿನ ಅವೇಡಾ ಗ್ರಾಮ ಪಂಚಾಯ್ತು ವ್ಯಾಪ್ತಿಯಲ್ಲಿ ಬರುವ ಬಾಡಗುಂದದ ಸೇತುವೆ ಕೊಚ್ಚಿ ಹೋಗಿದ್ದು, ಸಂಪರ್ಕ ಕಡಿತಗೊಂಡಿದೆ.
ಬಾಡಗುoದದ ಜನತೆಯ ಆರಾಧ್ಯದೇವರಾದ ಶ್ರೀಕಾಳಿಕಾ ದೇವಸ್ಥಾನಕ್ಕೆ ಇದೇ ರಸ್ತೆಯಲ್ಲಿ ಹೋಗಬೇಕಾಗಿದ್ದು, ಇದೀಗ ದೇವಸ್ಥಾನಕ್ಕೂ ಹೋಗದಂತೆ ಸ್ಥಿತಿ ನಿರ್ಮಾಣವಾಗಿದೆ. ಇಲ್ಲಿ ಕಳೆದ ವರ್ಷವೆ ಸ್ಥಳೀಯ ಜನತೆ ಹೊಸ ಸೇತುವೆಗೆ ಮನವಿ ಮಾಡಿದ್ದರು. ಆದರೆ ಜನಪ್ರತಿನಿಧಿಗಳು ಮಾತ್ರ ಈ ಬಗ್ಗೆ ಅಷ್ಟೊಂದು ಲಕ್ಷ್ಯ ನೀಡದ ಹಿನ್ನಲೆಯಲ್ಲಿ ಇದೀಗ ಹಳೆಯದಾದ ಸೇತುವೆ ಕೊಚ್ಚಿ ಹೋಗಿದೆ.

300x250 AD
Share This
300x250 AD
300x250 AD
300x250 AD
Back to top