• Slide
    Slide
    Slide
    previous arrow
    next arrow
  • ನಾಳೆ ಜಿಲ್ಲೆಯ ನಾಲ್ಕು ತಾಲೂಕಿನ ಶಾಲೆ,ಪಿಯು ಕಾಲೇಜುಗಳಿಗೆ ರಜೆ

    300x250 AD

    ಕಾರವಾರ: ಜಿಲ್ಲೆಯ ಕಾರವಾರ,ಜೋಯಿಡಾ, ಹಳಿಯಾಳ ಮತ್ತು ದಾಂಡೇಲಿ ತಾಲೂಕುಗಳಲ್ಲಿ ಮಳೆಯ ಆರ್ಭಟ ಮುಂದುವರೆದಿರುವುದರಿಂದ ಅಗತ್ಯ ಮುಂಜಾಗ್ರತೆ ವಹಿಸಲು ಜಿಲ್ಲಾಡಳಿತವು ಜುಲೈ 26 ರಂದು ಈ ನಾಲ್ಕು ತಾಲೂಕಗಳ ಶಾಲೆ ಮತ್ತು ಪದವಿಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಿದೆ.

    ಇನ್ನುಳಿದ ತಾಲೂಕುಗಳಲ್ಲಿ ಮಳೆ ಪ್ರಮಾಣವನ್ನು ಅವಲೋಕಿಸಿ ಅಲ್ಲಿನ ತಹಸೀಲ್ದಾರರವರಿಗೆ ಶಾಲೆ ಕಾಲೇಜ್ ರಜೆಗಳ ಬಗ್ಗೆ ಅಗತ್ಯ ಕ್ರಮ ವಹಿಸಲು ಅಧಿಕಾರ ನೀಡಲಾಗಿದೆ.

    300x250 AD
    Share This
    300x250 AD
    300x250 AD
    300x250 AD
    Leaderboard Ad
    Back to top