Slide
Slide
Slide
previous arrow
next arrow

ನಾಳೆ ಜಿಲ್ಲೆಯ ನಾಲ್ಕು ತಾಲೂಕಿನ ಶಾಲೆ,ಪಿಯು ಕಾಲೇಜುಗಳಿಗೆ ರಜೆ

300x250 AD

ಕಾರವಾರ: ಜಿಲ್ಲೆಯ ಕಾರವಾರ,ಜೋಯಿಡಾ, ಹಳಿಯಾಳ ಮತ್ತು ದಾಂಡೇಲಿ ತಾಲೂಕುಗಳಲ್ಲಿ ಮಳೆಯ ಆರ್ಭಟ ಮುಂದುವರೆದಿರುವುದರಿಂದ ಅಗತ್ಯ ಮುಂಜಾಗ್ರತೆ ವಹಿಸಲು ಜಿಲ್ಲಾಡಳಿತವು ಜುಲೈ 26 ರಂದು ಈ ನಾಲ್ಕು ತಾಲೂಕಗಳ ಶಾಲೆ ಮತ್ತು ಪದವಿಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಿದೆ.

ಇನ್ನುಳಿದ ತಾಲೂಕುಗಳಲ್ಲಿ ಮಳೆ ಪ್ರಮಾಣವನ್ನು ಅವಲೋಕಿಸಿ ಅಲ್ಲಿನ ತಹಸೀಲ್ದಾರರವರಿಗೆ ಶಾಲೆ ಕಾಲೇಜ್ ರಜೆಗಳ ಬಗ್ಗೆ ಅಗತ್ಯ ಕ್ರಮ ವಹಿಸಲು ಅಧಿಕಾರ ನೀಡಲಾಗಿದೆ.

300x250 AD
Share This
300x250 AD
300x250 AD
300x250 AD
Back to top