Slide
Slide
Slide
previous arrow
next arrow

The article you requested has either been removed or doesn’t exist in our site. Check out the articles below or try searching.

ಸಪ್ತ ಸಾಗರ ದಾಟಿ ಬಂದು ಸರಣಿ ಸಾವನ್ನಪ್ಪಿದ ತಿಮಿಂಗಿಲಗಳು!

ಹೊನ್ನಾವರ: ತಾಲೂಕಿನ ಕಡಲತೀರದಲ್ಲಿ ಒಂದೇ ವಾರದ ಅಂತರದಲ್ಲಿ ಎರಡು ಭಾರೀ ಗಾತ್ರದ ಹಾಗೂ ಒಂದು ಮರಿ ತಿಮಿಂಗಿಲದ ಕಳೇಬರ ಪತ್ತೆಯಾಗಿದೆ. ಸಪ್ತ ಸಾಗರಗಳನ್ನ ದಾಟಿ ತಾಲೂಕಿನ ಅರಬ್ಬೀ ವ್ಯಾಪ್ತಿಯಲ್ಲೇ ಮೂರು ತಿಮಿಂಗಿಲಗಳ ಕಳೇಬರ ಪತ್ತೆಯಾಗಿರುವುದು ಕಡಲ ಶಾಸ್ತ್ರಜ್ಞರ ಕಳವಳಕ್ಕೂ…

Read More

ರಾಷ್ಟ್ರಸ್ತರೀಯ ಸ್ಪರ್ಧೆ: ಸ್ವರ್ಣವಲ್ಲೀ ವೇದ ಗುರುಕುಲ ವಿದ್ಯಾರ್ಥಿಗಳ ಸಾಧನೆ

ಶಿರಸಿ: ಉಜ್ಜಯಿನಿಯಲ್ಲಿ ಮಹರ್ಷಿ ಸಾಂದೀಪನಿ ರಾಷ್ಟ್ರೀಯ ವೇದ ವಿದ್ಯಾ ಪ್ರತಿಷ್ಠಾನವು ನಡೆಸಿದ 37 ನೇ ಸ್ಥಾಪನಾ ಮಹೋತ್ಸವದ ಅಂಗವಾಗಿ ನಡೆಸಿದ ರಾಷ್ಟ್ರಸ್ತರೀಯ ವಿವಿಧ ಸ್ಪರ್ಧೆಗಳಲ್ಲಿ ಸ್ವರ್ಣವಲ್ಲೀ ಶ್ರೀ ರಾಜರಾಜೇಶ್ವರೀ ವೇದ ಗುರುಕುಲದ ವಿದ್ಯಾರ್ಥಿಗಳು ಬಹುಮಾನ ಪಡೆದು ಶಾಲೆಗೆ ಹಾಗೂ…

Read More

ಗುತ್ತಿಗೆ ಕೆಲಸಗಾರರಿಗೆ ಅನ್ಯಾಯ; ಎಸಿಗೆ ಮನವಿ

ಜೊಯಿಡಾ: ತಾಲೂಕಿನ ಗಣೇಶಗುಡಿಯಲ್ಲಿ ಕೆಪಿಸಿಎಲ್‌ನಲ್ಲಿ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುವ ಕಾರ್ಮಿಕರಿಗೆ ಇಎಸ್‌ಐ, ಪಿಎಫ್‌ಗಳನ್ನು ಕೆ.ಪಿ.ಸಿಯವರು ತುಂಬದೆ ಕಾರ್ಮಿಕರ ಬಳಿ ಕೆಲಸ ಮಾಡಿಸಿಕೊಳ್ಳುತ್ತಿದ್ದಾರೆ. ಕೂಡಲೇ ಸಮಸ್ಯೆ ಬಗೆಹರಿಸಿ ಕಾರ್ಮಿಕರಿಗೆ ನ್ಯಾಯ ಕೊಡಿಸಬೇಕು ಎಂದು ಗಣೇಶಗುಡಿಯಲ್ಲಿ ಕರ್ನಾಟಕದ ವಿದ್ಯುತ್…

Read More

ಲಯನ್ಸ್ ಕ್ಲಬ್‍ನಿಂದ ಮಂಜುಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಡಯಾಸ್ ವಿತರಣೆ

ಅಂಕೋಲಾ : ತಾಲೂಕಿನ ಮಂಜಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಬಿಎಸ್‍ಎನ್‍ಎಲ್ ಉಪ ವಿಭಾಗೀಯ ನಿವೃತ್ತ ಅಭಿಯಂತರ ಮಹಾದೇವ ಬಿ. ನಾಯ್ಕ ಅವರು ಲಯನ್ಸ್ ಕ್ಲಬ್ ಮೂಲಕ ನೀಡಿದ ಡಯಾಸನ್ನು ಮಂಗಳವಾರ ವಿತರಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಲಯನ್ಸ್…

Read More

ಶ್ರೀನಿಕೇತನ ಶಾಲೆಯಲ್ಲಿ ರಾಷ್ಟ್ರೀಯ ಯುವ ದಿನ ಕಾರ್ಯಕ್ರಮ

ಶಿರಸಿ : ಶ್ರೀ ರಾಜರಾಜೇಶ್ವರೀ ವಿದ್ಯಾ ಸಂಸ್ಥೆ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನದ ಅಡಿಯಲ್ಲಿ ನಡೆಯುತ್ತಿರುವ ಶ್ರೀನಿಕೇತನ ಶಾಲೆಯಲ್ಲಿ ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನದ ಅಂಗವಾಗಿ “ರಾಷ್ಟ್ರೀಯ ಯುವ ದಿನ” ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು.ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯರಾದ ಶ್ರೀ ವಸಂತ…

Read More

ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನೋತ್ಸವ

ಸಿದ್ದಾಪುರ: ವಿವೇಕಾನಂದರು ಯುವಕರಿಗೆ ಮಾದರಿಯಾಗಿದ್ದಾರೆ. ಭಾರತೀಯ ಹಾಗೂ ಯುವಸಮೂಹದ ಒಗ್ಗಟ್ಟನ್ನು ವಿಶ್ವಕ್ಕೆ ಸಾರಿ ಹೇಳಿದ್ದಾರೆ. ಭಾರತೀಯ ಸಂಸ್ಕøತಿ ಹಾಗೂ ಆಧ್ಯಾತ್ಮಿಕತೆಯನ್ನು ಅಳವಡಿಸಿಕೊಂಡು ಇಂದಿಗೂ ಸ್ವಾಮಿ ವಿವೇಕಾನಂದರು ಯುವ ಜನತೆಗೆ ಆದರ್ಶವಾಗಿದ್ದಾರೆ.ಮುಂದಿನ ತಲೆಮಾರಿಗೆ ವಿವೇಕಾನಂದರ ಬಗ್ಗೆ ತಿಳುವಳಿಕೆ ಮೂಡಿಸುವ ಕಾರ್ಯವಾಗಬೇಕಿದೆ…

Read More

ಜೀಪ್’ನಲ್ಲಿ ಭತ್ತ ಒಕ್ಕಣೆ ಮಾಡಿ ಬೆರಗು ಮೂಡಿಸಿದ ಕೃಷಿಕ

ಯಲ್ಲಾಪುರ: ತಾಲೂಕಿನ ನಂದೊಳ್ಳಿ ಸಮೀಪದ ಮೊಟ್ಟೆಪಾಲಿನ ಕೃಷಿಕ ನಾರಾಯಣ ಭಟ್ಟ ಅವರು ಜೀಪ್ ಮೂಲಕ ಭತ್ತದ ಒಕ್ಕಣೆ ಮಾಡಿ ಗಮನ ಸೆಳೆದರು.

Read More

ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ-ಸುರೇಶ್ಚಂದ್ರ ಹೆಗಡೆ

ಶಿರಸಿ: ಮೂಲ ಸಂಪ್ರದಾಯಕ್ಕೆ ದಕ್ಕೆಯಾಗದ ರೀತಿಯಲ್ಲಿ ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ ಯಕ್ಷಗಾನ ನಮ್ಮ ಸಂಸ್ಕೃತಿಯ ಪ್ರತಿಬಿಂಬವಾಗಿದ್ದು,ಉಳಿದೆಲ್ಲಾ ಕಲೆಗಳಿಗಿಂತ ವಿಶಿಷ್ಟವಾಗಿದೆ.ಇದು ಜಾನಪದ ಕಲೆಯಾಗಿ ಗುರುತಿಸಲ್ಪಟ್ಟಿದ್ದರೂ ಶಾಸ್ತ್ರೀಯ ಕಲೆಯಾಗಿದೆ ಎಂದು ಕೆಡಿಸಿಸಿ ಬ್ಯಾಂಕ ನಿರ್ದೇಶಕ ಸುರೇಶ್ಚಂದ್ರ ಹೆಗಡೆ ಕೇಶಿನಮನೆ ಹೇಳಿದ್ದಾರೆ. ಅವರು…

Read More

ಹೊಸಕೊಪ್ಪ ವಿದ್ಯಾರ್ಥಿಗಳಿಂದ ಇಕೊ ಸಂಚಾರ

ಶಿರಸಿ: ತಾಲೂಕಿನ ಹೊಸಕೊಪ್ಪ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗಾಗಿ ಇಕೊ ಸಂಚಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಶಾಲೆಯ ಹಿಂದಿರುವ ಅರಣ್ಯ ಹಾಗೂ ಪಕ್ಕದಲ್ಲಿರುವ ಅಡಿಕೆ ತೋಟಕ್ಕೆ ಮಕ್ಕಳನ್ನು ಕರೆದುಕೊಂಡು ಹೋಗಿ ಸುಮಾರು 26 ಜಾತಿಯ ಗಿಡಮರ ಬಳ್ಳಿಗಳನ್ನು ಪರಿಚಯಿಸಿ…

Read More

ದೇಶದ ಆರ್ಥಿಕತೆ 2021-22ರಲ್ಲಿ ಶೇ.9.2ರಷ್ಟು ಅಭಿವೃದ್ಧಿ: ಕೇಂದ್ರ ವಿಶ್ವಾಸ

ನವದೆಹಲಿ: 2021-22ರಲ್ಲಿ ಭಾರತದ ಆರ್ಥಿಕತೆಯು ಶೇ9.2ರಷ್ಟು ಅಭಿವೃದ್ಧಿ ಹೊಂದಲಿದೆ ಎಂದು ಕೇಂದ್ರ ಸರಕಾರ ಭರವಸೆ ವ್ಯಕ್ತಪಡಿಸಿದೆ. ಕೃಷಿ, ಗಣಿಗಾರಿಕೆ ಮತ್ತು ಉತ್ಪಾದನಾ ವಲಯದ ಭಾರಿ ಚೇತರಿಕೆಯ ಕಾರಣ ದೇಶದ ಆರ್ಥಿಕ ಬೆಳವಣಿಗೆ ಕೊರೋನಾ ಪೂರ್ವದ ಅವಧಿಯನ್ನು ನೀಡಲಿದೆ ಎಂದು…

Read More

ಭಾರತದ ರಫ್ತು 37% ವೃದ್ಧಿ

ನವದೆಹಲಿ: ಕಳೆದ ವರ್ಷಕ್ಕೆ ಹೋಲಿಸಿದರೆ 2021ರ ಡಿಸೆಂಬರ್ ತಿಂಗಳ ವರೆಗೆ ಭಾರತದ  ರಫ್ತು ವಾರ್ಷಿಕ ಆಧಾರದ ಮೇಲೆ ಶೇಕಡ  37 ರಷ್ಟು ಹೆಚ್ಚಾಗಿದೆ ಎಂದು ವರದಿಗಳು ತಿಳಿಸಿವೆ. ಭಾರತವು 300 ಶತಕೋಟಿ ಡಾಲರ್ ಮೌಲ್ಯದ ಸರಕನ್ನು ಏಪ್ರಿಲ್ ನಿಂದ…

Read More

ದೇಶದ ಸೌರ ವಿದ್ಯುತ್ ಉತ್ಪಾದನೆ 18 ಪಟ್ಟು ಹೆಚ್ಚಳ

ನವದೆಹಲಿ: ಸರ್ಕಾರ ಸೌರವಿದ್ಯುತ್ ಉತ್ಪಾದನೆಗೆ ಹೆಚ್ಚಿನ ಉತ್ತೇಜನ ನೀಡುತ್ತಿರುವ ಹಿನ್ನೆಲೆಯಲ್ಲಿ ದೇಶದಲ್ಲಿ ಸೌರವಿದ್ಯುತ್ ಬಳಕೆಯ ಪ್ರಮಾಣ ಹೆಚ್ಚುತ್ತಾ ಸಾಗುತ್ತಿದೆ. 2014 ರಿಂದ 2021ರ ವರದಿ ಪ್ರಕಾರ ಭಾರತದಲ್ಲಿ ಸೌರ ವಿದ್ಯುತ್ ಉತ್ಪಾದನೆ 18 ರಷ್ಟು ವೃದ್ಧಿಯಾಗಿದೆ, ಅಂದರೆ 2.63…

Read More

ಸುವಿಚಾರ

ಕಿಂ ಚಾನ್ಯೈಃ ಸುಕುಲಾಚಾರೈಃ ಸೇವ್ಯತಾಮೇತಿ ಪೂರುಷಃಧನಹೀನಃ ಸ್ವಪತ್ನೀಭಿಸ್ತ್ಯಜ್ಯತೇ ಕಿಂ ಪುನಃ ಪರೈಃ ||ಸುಭಾಷಿತಕಾರರಿಗೆ ಹಣದ ಮಹತ್ತನ್ನು ಹೇಳಿದಷ್ಟೂ ಸಾಲದು. ಒಂದಿಲ್ಲೊಂದು ರೀತಿಯಲ್ಲಿ ಹಣದ ಮೌಲ್ಯದ ಕುರಿತಾಗಿ ಆಗಾಗ ಮಾತುಗಳು ಬರುತ್ತಲೇ ಇರುತ್ತವೆ. ತನ್ನ ಕುಲದ ಬಹುಪುರಾತನವಾದ ಆಚಾರಗಳನ್ನೆಲ್ಲ ಪರಿಪಾಲಿಸುವ…

Read More

ಗುಣಮಟ್ಟದ ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡಿ: ಭೀಮಣ್ಣ ನಾಯ್ಕ್

ಶಿರಸಿ: ಶಿಕ್ಷಣ ಕ್ಷೇತ್ರ ಪೈಪೋಟಿಯಲ್ಲಿರುವುದರಿಂದ ಈ ಕ್ಷೇತ್ರವನ್ನು ಕೇವಲ ಉದ್ಯಮವಾಗಿಸದೇ ಗುಣಮಟ್ಟದ ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡಬೇಕೆಂದು ಶಾಸಕರು ಹಾಗೂ ಎಂಇಎಸ್ ಉಪಾಧ್ಯಕ್ಷರೂ ಆಗಿರುವ ಭೀಮಣ್ಣ ಟಿ.ನಾಯ್ಕ ತಿಳಿಸಿದರು. ಅವರು ಶನಿವಾರ ಎಂಇಎಸ್ ವಾಣಿಜ್ಯ ಮಹಾವಿದ್ಯಾಲಯದಲ್ಲಿ ಎಂಇಎಸ್ ಸಂಸ್ಥೆಯಿಂದ…

Read More

ಜು.3ರಿಂದ ಬ್ರಹ್ಮಾನಂದ ಶ್ರೀಗಳ ಚಾತುರ್ಮಾಸ್ಯ

ಭಟ್ಕಳ: ಶ್ರೀರಾಮ ಕ್ಷೇತ್ರ ಮಹಾಸಂಸ್ಥಾನದ ಪೀಠಾಧೀಶ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಚಾತುರ್ಮಾಸ್ಯ ಜುಲೈ 3ರಿಂದ ಆಗಸ್ಟ್ 31ರವರೆಗೆ ಧರ್ಮಸ್ಥಳ ಉಜಿರೆಯ ದೇವರಗುಡ್ಡದಲ್ಲಿ ನಡೆಯಲಿದೆ ಎಂದು ಇಲ್ಲಿನ ಆಸರಕೇರಿಯ ಶ್ರೀನಿಚ್ಚಲಮಕ್ಕಿ ಗುರುಮಠದ ಅಧ್ಯಕ್ಷ ಕೃಷ್ಣಾ ನಾಯ್ಕ ಹೇಳಿದರು. ಪತ್ರಿಕಾಗೋಷ್ಟಿಯಲ್ಲಿ ಮಾಹಿತಿ…

Read More

ನಿರ್ಮಾಣಗೊಳ್ಳದ ಬಸ್ ತಂಗುದಾಣ; ಐಆರ್‌ಬಿ ವಿರುದ್ಧ ಅಸಮಾಧಾನ

ಕುಮಟಾ: ತಾಲೂಕಿನ ಮಿರ್ಜಾನ್‌ನಲ್ಲಿ ಚತುಷ್ಪಥ ಹೆದ್ದಾರಿ ನಿರ್ಮಾಣವಾಗಿ ಐದು ವರ್ಷಗಳು ಕಳೆದರೂ ಬಸ್ ತಂಗುದಾಣ ನಿರ್ಮಿಸದ ಕಾರಣ ಪ್ರಯಾಣಿಕರು ಪರದಾಡುವಂತಾಗಿದ್ದು, ಐಆರ್‌ಬಿ ವಿರುದ್ಧ ಪ್ರತಿಭಟನೆ ನಡೆಸಲು ಆ ಭಾಗದ ಜನರು ಸಿದ್ಧತೆ ನಡೆಸಿದ್ದಾರೆ.ತಾಲೂಕಿನ ಮಿರ್ಜಾನ್‌ನ ರಾಷ್ಟ್ರೀಯ ಹೆದ್ದಾರಿ 66…

Read More

ಎನ್‌ಎಸ್ಎಸ್ ಘಟಕದಿಂದ ಸ್ವಚ್ಛತಾ ಕಾರ್ಯ

ಸಿದ್ದಾಪುರ: ತಾಲೂಕಿನ ಹಲಗೇರಿಯ ಕರ್ನಾಟಕ ಪಬ್ಲಿಕ್ ಶಾಲೆಯ ಎನ್‌ಎಸ್‌ಎಸ್ ಘಟಕ ಹಾಗೂ ಭೂಮಿಕಾ ಇಕೋ ಕ್ಲಬ್‌ನ ಸಹಯೋಗದಲ್ಲಿ ಸ್ಥಳೀಯ ಅಂಬಳಿಕೆಯ ಬಸವೇಶ್ವರ ದೇವಸ್ಥಾನದ ಸುತ್ತ ಸ್ವಚ್ಛತಾ ಕಾರ್ಯಕ್ರಮವನ್ನು ಶನಿವಾರ ನಡೆಸಿದರು. ಸಂಸ್ಥೆಯ ಉಪಪ್ರಾಚಾರ್ಯೆ ಪರಿಮಳ ಗೌಡರ್, ಘಟಕದ ಮಾರ್ಗದರ್ಶಕ…

Read More

ಇಂದು ಸ್ಕೊಡ್‌ವೆಸ್ ಪ್ರೀಮಿಯರ್ ಲೀಗ್- ಕ್ರಿಕೆಟ್ ಪಂದ್ಯಾವಳಿ

ಶಿರಸಿ: ಸ್ಕೊಡ್‌ವೆಸ್ ಸಂಸ್ಥೆಯು 2022-23ನೇ ಸಾಲಿನಲ್ಲಿ ಸಿಬ್ಬಂದಿಗಳಿಗಾಗಿ ಆಯೋಜಿಸಿರುವ ಸ್ಕೊಡ್‌ವೆಸ್ ಪ್ರೀಮಿಯರ್ ಲೀಗ್ -2023 ಕ್ರಿಕೆಟ್ ಪಂದ್ಯಾವಳಿಯು ನಗರದ ಎಮ್ಇಎಸ್. ಕ್ರೀಡಾಂಗಣದಲ್ಲಿ ಜ. 29 ರವಿವಾರದಂದು ನಡೆಯಲಿದೆ ಎಂದು ಸಂಸ್ಥೆಯ ಉಪಾಧ್ಯಕ್ಷರಾದ ಕುಮಾರ ವಿ. ಕೂರ್ಸೆಯವರು ಸಂಸ್ಥೆಯಲ್ಲಿ ಕ್ರಿಕೆಟ್…

Read More

ಡಿಸಿಯಿಂದ ಕುಂದು- ಕೊರತೆ ಆಲಿಕೆ ಸಭೆ ಇಂದು

ಕಾರವಾರ: ಇಲ್ಲಿನ ನಗರಸಭೆಗೆ ಸಂಬಂಧಿಸಿದಂತೆ ನಗರ ವ್ಯಾಪ್ತಿಯಲ್ಲಿನ ಸಾರ್ವಜನಿಕರ ಕುಂದು- ಕೊರತೆಗಳನ್ನು ಆಲಿಸಲು ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ ಅವರು ಅ.28ರಂದು ಮಧ್ಯಾಹ್ನ 3 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ನಗರಸಭೆ ಕಾರ್ಯಾಲಯದಲ್ಲಿ ಸಾರ್ವಜನಿಕರಿಗೆ ಲಭ್ಯವಿರಲಿದ್ದಾರೆ. ಕಾರವಾರ ಪಟ್ಟಣ ವ್ಯಾಪ್ತಿಯ…

Read More

ಔದ್ಯೋಗಿಕ ಕೌಶಲ್ಯಗಳನ್ನು ಬೆಳೆಸಿಕೊಳ್ಳಲು ವಿದ್ಯಾರ್ಥಿಗಳಿಗೆ ಕರೆ

ಕುಮಟಾ: ವಿದ್ಯಾರ್ಥಿಗಳು ಮೌಲ್ಯಯುತ ಶಿಕ್ಷಣದೊಂದಿಗೆ ಔದ್ಯೋಗಿಕ ಕೌಶಲ್ಯಗಳನ್ನು ಬೆಳೆಸಿಕೊಳ್ಳಬೇಕು ಎಂದು ಪ್ರಗತಿ ಪೋಷಕ ಸಂಸ್ಥೆಯ ದೇವೇಂದ್ರ ಎನ್. ವಿದ್ಯಾರ್ಥಿಗಳಿಗೆ ಕರೆ ನೀಡಿದರು. ಅವರು ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ವಾಣಿಜ್ಯ ವಿಭಾಗದ ವತಿಯಿಂದ ಜರುಗಿದ ಔದ್ಯೋಗಿಕ ಕೌಶಲ್ಯಗಳ ತರಬೇತಿ…

Read More

ಧೀರಜ್ ಎಕ್ಸ್‌ಪೋರ್ಟ್: ವಿಶೇಷ Discount Offer-ಜಾಹೀರಾತು

ಗಣೇಶ ಚತುರ್ಥಿಗಾಗಿ ವಿಶೇಷ Discount Offer ದಿನಾಂಕ ಸೆ. 16 ಮತ್ತು 18 ರಂದು ಮೆಗಾ Discount Offer ⏭️ ಕಾರುಗಳು 60,000/- ರಿಂದ🚗⏭️ ಬೈಕುಗಳು 20,000/- ರಿಂದ🏍️⏭️ ಮೊಬೈಲ್ ಸೆಕೆಂಡ್ ಹ್ಯಾಂಡ್ 20% Discount📱⏭️ ಬಳಸಿದ Laptop…

Read More

ಐಎನ್‌ಎಸ್ ವಿಕ್ರಮಾದಿತ್ಯದಲ್ಲಿ ಅಗ್ನಿ ಅವಘಡ:ತನಿಖೆಗೆ ಆದೇಶ

ಕಾರವಾರ: ತಾಲೂಕು ವ್ಯಾಪ್ತಿಯ ಅರಬ್ಬೀ ಸಮುದ್ರದಲ್ಲಿ ದುರಸ್ತಿಯ ನಂತರದ ಕಡಲ ಪ್ರಯೋಗದಲ್ಲಿದ್ದ ಯುದ್ಧವಿಮಾನ ವಾಹಕ ನೌಕೆ ಐಎನ್‌ಎಸ್ ವಿಕ್ರಮಾದಿತ್ಯದಲ್ಲಿ ಅಗ್ನಿ ಅವಘಡ ಸಂಭವಿಸಿದೆ. ವಿಕ್ರಮಾದಿತ್ಯದ ದುರಸ್ತಿ ಕಾರ್ಯ ನಡೆಯುತ್ತಿರುವ ಕಾರಣ ಕೆಲವು ತಿಂಗಳುಗಳಿಂದ ನೌಕೆ ಬಳಕೆಯಲ್ಲಿರಲಿಲ್ಲ. ದುರಸ್ತಿ ಕಾರ್ಯ…

Read More
Back to top