Slide
Slide
Slide
previous arrow
next arrow

ಚಾಲಕನ ನಿಯಂತ್ರಣ ತಪ್ಪಿ ಅಂಗಡಿಗೆ ಗುದ್ದಿದ ಕಾರು

300x250 AD

ಗೋಕರ್ಣ: ಇಲ್ಲಿಯ ಸಮೀಪದ ಹಿರೇಗುತ್ತಿ ಸಮೀಪ ಕುಮಟಾ ಕಡೆಯಿಂದ ಅಂಕೋಲಾ ಕಡೆಗೆ ತೆರಳುತ್ತಿದ್ದ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಅಂಗಡಿಯೊOದಕ್ಕೆ ಗುದ್ದಿದ ಘಟನೆ ನಡೆದಿದೆ. ಕಾರ್‌ನಲ್ಲಿದ್ದ ಪ್ರಯಾಣಿಕರಿಗೆ ಚಿಕ್ಕಪುಟ್ಟ ಗಾಯವಾಗಿದ್ದು, ಔಷಧೋಪಚಾರ ಮಾಡುತ್ತಿದ್ದಾರೆ. ಅಂಗಡಿ ಮಾಲೀಕ ರಾಮಚಂದ್ರ ಪಡ್ತಿ ಎನ್ನುವವರ ಕಿರಾಣಿ ಅಂಗಡಿಗೆ ಹಾನಿಯಾಗಿದೆ. ಕಾರು ಚಾಲಕ ಮಣಿಪಾಲದ ಮಯೂರ ಶೇಟ್ ಎನ್ನುವವರ ವಿರುದ್ಧ ಗೋಕರ್ಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

300x250 AD
Share This
300x250 AD
300x250 AD
300x250 AD
Back to top