ಶಿರಸಿ: ನಗರದ ಯಲ್ಲಾಪುರ ನಾಕೆಯಲ್ಲಿರುವ ರಾಮಕೃಷ್ಣ ಹೆಗಡೆ ವೃತ್ತದಲ್ಲಿ ಆ.29ರಂದು ದಿವಂಗತ ರಾಮಕೃಷ್ಣ ಹೆಗಡೆ ಅವರ ಜನ್ಮ ದಿನ ಆಚರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಕಾರಣ ರಾಮಕೃಷ್ಣ ಹೆಗಡೆ ಅಭಿಮಾನಿಗಳು ಆಗಮಿಸಿ ಕೊವಿಡ್ ನಿಯಮವನ್ನು ಪಾಲಿಸಬೇಕೆಂದು ವೆಂಕಟೇಶ ಹೆಗಡೆ ಹೊಸಬಾಳೆ ಪತ್ರಿಕಾ ಪ್ರಕಟಣೆಯಲ್ಲಿ ಕೋರಿದ್ದಾರೆ.