• Slide
    Slide
    Slide
    previous arrow
    next arrow
  • ಇಸಳೂರು ಬಳಿ ಬೈಕ್ ಸ್ಕಿಡ್: ಓರ್ವನ ಸಾವು

    300x250 AD

    ಶಿರಸಿ: ತಾಲೂಕಿನ ಇಸಳೂರು ಬಳಿ ಬೈಕ್ ಸ್ಕಿಡ್ ಆಗಿ ಬಿದ್ದು, ಓರ್ವ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದು, ಇನ್ನೋರ್ವ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಶುಕ್ರವಾರ ರಾತ್ರಿ ಸಂಭವಿಸಿದೆ.

    ಪರಶುರಾಮ ಲಕ್ಷ್ಮಣ ಭಜಂತ್ರಿ ಸ್ಥಳದಲ್ಲೇ ಮೃತಪಟ್ಟ ವ್ಯಕ್ತಿಯಾಗಿದ್ದು, ಇನ್ನೋರ್ವ ಗಣೇಶ ಸಾತೇನಹಳ್ಳಿ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ವ್ಯಕ್ತಿ ಎಂದು ತಿಳಿದುಬಂದಿದೆ.

    300x250 AD
    Share This
    300x250 AD
    300x250 AD
    300x250 AD
    Leaderboard Ad
    Back to top