ಗೋಕರ್ಣ: ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀ ರಾಘವೇಶ್ವರ ಭಾರತೀ ಸ್ವಾಮೀಜಿಯವರ ವಿಶ್ವವಿದ್ಯಾ ಚಾತುರ್ಮಾಸ್ಯ ಅಂಗವಾಗಿ ಗೋಕರ್ಣದ ವಿಷ್ಣುಗುಪ್ತ ವಿಶ್ವವಿದ್ಯಾಪೀಠದ ವತಿಯಿಂದ ಆ.29ರಂದು ಬೆಂಗಳೂರಿನ ಗಿರಿನಗರ ಶ್ರೀರಾಮಾಶ್ರಮದಲ್ಲಿ ಬೃಹತ್ ರಕ್ತದಾನ ಶಿಬಿರ ಆಯೋಜಿಸಲಾಗಿದೆ.
ಸಾಮಾಜಿಕ ಬಳಗ ಮತ್ತು ರಾಷ್ಟೋತ್ಥಾನ ಬಡ್ ಬ್ಯಾಂಕ್ ಸಹಯೋಗದಲ್ಲಿ ಈ ಶಿಬಿರ ವ್ಯವಸ್ಥೆಗೊಳಿಸಲಾಗಿದೆ ಎಂದು ತಿಳಿಸಿದ್ದಾರೆ.