Slide
Slide
Slide
previous arrow
next arrow

ಹಂಗಾರಖಂಡ ಅಂಗನವಾಡಿ ಕೇಂದ್ರದಲ್ಲಿ ಸ್ವಾತಂತ್ರ್ಯ ದಿನಾಚರಣೆ

300x250 AD

ಸಿದ್ಧಾಪುರ: ತಾಲೂಕಿನ ತ್ಯಾಗಲಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಅಂಗನವಾಡಿ ಕೇಂದ್ರ ಹಂಗಾರಖಂಡದಲ್ಲಿ 77ನೇ ಸ್ವಾತಂತ್ರ‍್ಯ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು.

ಧ್ವಜಾರೋಹಣ ವನ್ನು ಬಾಲ ವಿಕಾಸ ಸಮಿತಿಯ ಅಧ್ಯಕ್ಷರಾದ ಶ್ರೀಮತಿ ವನಿತಾ ನರೇಂದ್ರ ನಾಯ್ಕ್ ಇವರು ನೆರವೇರಿಸಿ, ಶುಭ ಹಾರೈಸಿದರು. ಮಕ್ಕಳ ಪಾಲಕರು,ಊರ ನಾಗರಿಕರು . ಕೇಂದ್ರದ ಪ್ರಭಾರ ಶಿಕ್ಷಕರು ಹಾಗೂ ಸಹಾಯಕಿ ಉಪಸ್ಥಿತರಿದ್ದರು. ಮಕ್ಕಳಿಗೆ ಸಿಹಿ ಹಂಚಲಾಯಿತು ಹಾಗೂ ಗಿಡ ನೆಡಲಾಯಿತು.

300x250 AD
Share This
300x250 AD
300x250 AD
300x250 AD
Back to top