Slide
Slide
Slide
previous arrow
next arrow

ಆ.23ಕ್ಕೆ ಅರಿಶಿಣ-ಕುಂಕುಮ ಕಾರ್ಯಕ್ರಮ

300x250 AD

ಶಿರಸಿ: ನಗರದ ಆದರ್ಶ ವನಿತಾ ಸಮಾಜದಲ್ಲಿ ಶ್ರಾವಣ ಮಾಸದ ಅಂಗವಾಗಿ ಅರಿಶಿಣ ಕುಂಕುಮ ಕಾರ್ಯಕ್ರಮ ಮತ್ತು ವಾರ್ಷಿಕೋತ್ಸವ ಆ.23ರಂದು ನಡೆಯಲಿದೆ.

ಬೆಳಗ್ಗೆ 11.30ರಿಂದ ಲಲಿತಾ ಸಹಸ್ರನಾಮ ಪಠಣ, ನಂತರ ಮಂಗಲಕಾರ್ಯ ಮಾಡಿರುವ ಸದಸ್ಯರಿಗೆ ಉಡಿತುಂಬುವ ಕಾರ್ಯಕ್ರಮ ನೆರವೇರಲಿದೆ. ಮಧ್ಯಾಹ್ನ 3.30ರಿಂದ ಸಭಾ ಕಾರ್ಯಕ್ರಮ ನಡೆಯಲಿದ್ದು, ಆದರ್ಶ ವನಿತಾ ಸಮಾಜದ ಸದಸ್ಯೆಯೂ ಆಗಿರುವ ಸಾಧಕರಾದ ಹೇಮಾ ಹೆಗಡೆ ಮತ್ತು ಸದಸ್ಯೇತರಾಗಿ ಸಮಾಜಮುಖಿ ಕಾರ್ಯದಲ್ಲಿ ಸಾಧಕರಾದ ಲಕ್ಷ್ಮಿ ಹೆಗಡೆ ವಾನಳ್ಳಿ ಅವರನ್ನು ಸನ್ಮಾನಿಸಲಾಗುತ್ತಿದೆ. ನಂತರದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ಏರ್ಪಡಿಸಲಾಗಿದೆ.

300x250 AD
Share This
300x250 AD
300x250 AD
300x250 AD
Back to top