Slide
Slide
Slide
previous arrow
next arrow

ಆ.26ಕ್ಕೆ ಹುಲೇಕಲ್ ಕಾಲೇಜಿನಲ್ಲಿ ‘ವಚನ ಗಾಯನ ಮತ್ತು ಉಪನ್ಯಾಸ’ ಕಾರ್ಯಕ್ರಮ

300x250 AD

ಶಿರಸಿ: ತಾಲೂಕಿನ ಹುಲೇಕಲ್ ನ ಶ್ರೀದೇವಿ ಸಂಯುಕ್ತ ಪದವಿಪೂರ್ವ ಮಹಾವಿದ್ಯಾಲಯದಲ್ಲಿ ಆ.26ರಂದು ಬೆಳಿಗ್ಗೆ 10.30 ಗಂಟೆಗೆ ವಚನ ಗಾಯನ ಮತ್ತು ಉಪನ್ಯಾಸ’ ಕಾರ್ಯಕ್ರಮ ನಡೆಯಲಿದೆ.

“ನಾಡು ನುಡಿಗೆ ವಚನ ಸಾಹಿತ್ಯದ ಕೊಡುಗೆ” ಎಂಬ ವಿಷಯದ ಕುರಿತು ಪ್ರಸಿದ್ಧ ಅರ್ಥಧಾರಿ ಮತ್ತು ಕವಿ ಪ್ರೊ. ಪವನ ಕಿರಣೆಕೆರೆ ಉಪನ್ಯಾಸ ನೀಡಲಿದ್ದಾರೆ. ನಂತರದಲ್ಲಿ ಶ್ರೀಮತಿ ಸುಮಾ ಹೆಗಡೆ, ವಾನಳ್ಳಿಯವರಿಂದ “ವಚನ ಗಾಯನ” ಆಯೋಜನೆಯಾಗಿದ್ದು ಈ ಕಾರ್ಯಕ್ರಮಕ್ಕೆ ಆಸಕ್ತರು ಆಗಮಿಸಬೇಕೆಂದು ಪ್ರಕಟಣೆಯಲ್ಲಿ ಕೋರಲಾಗಿದೆ.

300x250 AD
Share This
300x250 AD
300x250 AD
300x250 AD
Back to top