Slide
Slide
Slide
previous arrow
next arrow

ಟಿಎಸ್ಎಸ್ ಆಸ್ಪತ್ರೆಯಲ್ಲಿ ‘ನೇತ್ರದಾನ ಮಹತ್ವ’ ಪ್ರಾತ್ಯಕ್ಷಿಕೆ

300x250 AD

ಶಿರಸಿ: ಇಲ್ಲಿನ ಶ್ರೀಪಾದ ಹೆಗಡೆ ಕಡವೆ ವೈದ್ಯಕೀಯ ವಿಜ್ಞಾನ ಸಂಸ್ಥೆ (ಟಿ.ಎಸ್.ಎಸ್. ಆಸ್ಪತ್ರೆ)ಯಲ್ಲಿ ನೇತ್ರದಾನದ ಮಹತ್ವವನ್ನು ತಿಳಿಸುವ ಸಲುವಾಗಿ ಆಸ್ಪತ್ರೆಯಲ್ಲಿ ತರಬೇತಿ ಪಡೆಯುತ್ತಿರುವ ಸೆಂಟ್ ಇಗ್ನೆಷಿಯಸ್ ನರ್ಸಿಂಗ್ ಕಾಲೇಜಿನ ವಿದ್ಯಾರ್ಥಿಗಳು ಆ.26,ಶನಿವಾರದಂದು ಪ್ರಾತ್ಯಕ್ಷಿಕೆಯನ್ನು ಪ್ರಸ್ತುತ ಪಡಿಸಿದರು.

ಆ. 13 ರಂದು ವಿಶ್ವ ಅಂಗಾಂಗ ದಾನ ದಿನವಾಗಿದ್ದು ಅದರ ಪ್ರಯುಕ್ತ “ನೇತ್ರದಾನದ ಮಹತ್ವ” ಎಂಬ ಶೀರ್ಷಿಕೆಯಡಿ ಪ್ರಾತ್ಯಕ್ಷಿಕೆಯ ಮೂಲಕ ಜನರಲ್ಲಿ ಜಾಗೃತಿ ಮೂಡಿಸಿದರು.

300x250 AD
Share This
300x250 AD
300x250 AD
300x250 AD
Back to top