Slide
Slide
Slide
previous arrow
next arrow

The article you requested has either been removed or doesn’t exist in our site. Check out the articles below or try searching.

ಸಪ್ತ ಸಾಗರ ದಾಟಿ ಬಂದು ಸರಣಿ ಸಾವನ್ನಪ್ಪಿದ ತಿಮಿಂಗಿಲಗಳು!

ಹೊನ್ನಾವರ: ತಾಲೂಕಿನ ಕಡಲತೀರದಲ್ಲಿ ಒಂದೇ ವಾರದ ಅಂತರದಲ್ಲಿ ಎರಡು ಭಾರೀ ಗಾತ್ರದ ಹಾಗೂ ಒಂದು ಮರಿ ತಿಮಿಂಗಿಲದ ಕಳೇಬರ ಪತ್ತೆಯಾಗಿದೆ. ಸಪ್ತ ಸಾಗರಗಳನ್ನ ದಾಟಿ ತಾಲೂಕಿನ ಅರಬ್ಬೀ ವ್ಯಾಪ್ತಿಯಲ್ಲೇ ಮೂರು ತಿಮಿಂಗಿಲಗಳ ಕಳೇಬರ ಪತ್ತೆಯಾಗಿರುವುದು ಕಡಲ ಶಾಸ್ತ್ರಜ್ಞರ ಕಳವಳಕ್ಕೂ…

Read More

ರಾಷ್ಟ್ರಸ್ತರೀಯ ಸ್ಪರ್ಧೆ: ಸ್ವರ್ಣವಲ್ಲೀ ವೇದ ಗುರುಕುಲ ವಿದ್ಯಾರ್ಥಿಗಳ ಸಾಧನೆ

ಶಿರಸಿ: ಉಜ್ಜಯಿನಿಯಲ್ಲಿ ಮಹರ್ಷಿ ಸಾಂದೀಪನಿ ರಾಷ್ಟ್ರೀಯ ವೇದ ವಿದ್ಯಾ ಪ್ರತಿಷ್ಠಾನವು ನಡೆಸಿದ 37 ನೇ ಸ್ಥಾಪನಾ ಮಹೋತ್ಸವದ ಅಂಗವಾಗಿ ನಡೆಸಿದ ರಾಷ್ಟ್ರಸ್ತರೀಯ ವಿವಿಧ ಸ್ಪರ್ಧೆಗಳಲ್ಲಿ ಸ್ವರ್ಣವಲ್ಲೀ ಶ್ರೀ ರಾಜರಾಜೇಶ್ವರೀ ವೇದ ಗುರುಕುಲದ ವಿದ್ಯಾರ್ಥಿಗಳು ಬಹುಮಾನ ಪಡೆದು ಶಾಲೆಗೆ ಹಾಗೂ…

Read More

ಗುತ್ತಿಗೆ ಕೆಲಸಗಾರರಿಗೆ ಅನ್ಯಾಯ; ಎಸಿಗೆ ಮನವಿ

ಜೊಯಿಡಾ: ತಾಲೂಕಿನ ಗಣೇಶಗುಡಿಯಲ್ಲಿ ಕೆಪಿಸಿಎಲ್‌ನಲ್ಲಿ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುವ ಕಾರ್ಮಿಕರಿಗೆ ಇಎಸ್‌ಐ, ಪಿಎಫ್‌ಗಳನ್ನು ಕೆ.ಪಿ.ಸಿಯವರು ತುಂಬದೆ ಕಾರ್ಮಿಕರ ಬಳಿ ಕೆಲಸ ಮಾಡಿಸಿಕೊಳ್ಳುತ್ತಿದ್ದಾರೆ. ಕೂಡಲೇ ಸಮಸ್ಯೆ ಬಗೆಹರಿಸಿ ಕಾರ್ಮಿಕರಿಗೆ ನ್ಯಾಯ ಕೊಡಿಸಬೇಕು ಎಂದು ಗಣೇಶಗುಡಿಯಲ್ಲಿ ಕರ್ನಾಟಕದ ವಿದ್ಯುತ್…

Read More

ಲಯನ್ಸ್ ಕ್ಲಬ್‍ನಿಂದ ಮಂಜುಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಡಯಾಸ್ ವಿತರಣೆ

ಅಂಕೋಲಾ : ತಾಲೂಕಿನ ಮಂಜಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಬಿಎಸ್‍ಎನ್‍ಎಲ್ ಉಪ ವಿಭಾಗೀಯ ನಿವೃತ್ತ ಅಭಿಯಂತರ ಮಹಾದೇವ ಬಿ. ನಾಯ್ಕ ಅವರು ಲಯನ್ಸ್ ಕ್ಲಬ್ ಮೂಲಕ ನೀಡಿದ ಡಯಾಸನ್ನು ಮಂಗಳವಾರ ವಿತರಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಲಯನ್ಸ್…

Read More

ಶ್ರೀನಿಕೇತನ ಶಾಲೆಯಲ್ಲಿ ರಾಷ್ಟ್ರೀಯ ಯುವ ದಿನ ಕಾರ್ಯಕ್ರಮ

ಶಿರಸಿ : ಶ್ರೀ ರಾಜರಾಜೇಶ್ವರೀ ವಿದ್ಯಾ ಸಂಸ್ಥೆ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನದ ಅಡಿಯಲ್ಲಿ ನಡೆಯುತ್ತಿರುವ ಶ್ರೀನಿಕೇತನ ಶಾಲೆಯಲ್ಲಿ ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನದ ಅಂಗವಾಗಿ “ರಾಷ್ಟ್ರೀಯ ಯುವ ದಿನ” ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು.ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯರಾದ ಶ್ರೀ ವಸಂತ…

Read More

ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನೋತ್ಸವ

ಸಿದ್ದಾಪುರ: ವಿವೇಕಾನಂದರು ಯುವಕರಿಗೆ ಮಾದರಿಯಾಗಿದ್ದಾರೆ. ಭಾರತೀಯ ಹಾಗೂ ಯುವಸಮೂಹದ ಒಗ್ಗಟ್ಟನ್ನು ವಿಶ್ವಕ್ಕೆ ಸಾರಿ ಹೇಳಿದ್ದಾರೆ. ಭಾರತೀಯ ಸಂಸ್ಕøತಿ ಹಾಗೂ ಆಧ್ಯಾತ್ಮಿಕತೆಯನ್ನು ಅಳವಡಿಸಿಕೊಂಡು ಇಂದಿಗೂ ಸ್ವಾಮಿ ವಿವೇಕಾನಂದರು ಯುವ ಜನತೆಗೆ ಆದರ್ಶವಾಗಿದ್ದಾರೆ.ಮುಂದಿನ ತಲೆಮಾರಿಗೆ ವಿವೇಕಾನಂದರ ಬಗ್ಗೆ ತಿಳುವಳಿಕೆ ಮೂಡಿಸುವ ಕಾರ್ಯವಾಗಬೇಕಿದೆ…

Read More

ಜೀಪ್’ನಲ್ಲಿ ಭತ್ತ ಒಕ್ಕಣೆ ಮಾಡಿ ಬೆರಗು ಮೂಡಿಸಿದ ಕೃಷಿಕ

ಯಲ್ಲಾಪುರ: ತಾಲೂಕಿನ ನಂದೊಳ್ಳಿ ಸಮೀಪದ ಮೊಟ್ಟೆಪಾಲಿನ ಕೃಷಿಕ ನಾರಾಯಣ ಭಟ್ಟ ಅವರು ಜೀಪ್ ಮೂಲಕ ಭತ್ತದ ಒಕ್ಕಣೆ ಮಾಡಿ ಗಮನ ಸೆಳೆದರು.

Read More

ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ-ಸುರೇಶ್ಚಂದ್ರ ಹೆಗಡೆ

ಶಿರಸಿ: ಮೂಲ ಸಂಪ್ರದಾಯಕ್ಕೆ ದಕ್ಕೆಯಾಗದ ರೀತಿಯಲ್ಲಿ ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ ಯಕ್ಷಗಾನ ನಮ್ಮ ಸಂಸ್ಕೃತಿಯ ಪ್ರತಿಬಿಂಬವಾಗಿದ್ದು,ಉಳಿದೆಲ್ಲಾ ಕಲೆಗಳಿಗಿಂತ ವಿಶಿಷ್ಟವಾಗಿದೆ.ಇದು ಜಾನಪದ ಕಲೆಯಾಗಿ ಗುರುತಿಸಲ್ಪಟ್ಟಿದ್ದರೂ ಶಾಸ್ತ್ರೀಯ ಕಲೆಯಾಗಿದೆ ಎಂದು ಕೆಡಿಸಿಸಿ ಬ್ಯಾಂಕ ನಿರ್ದೇಶಕ ಸುರೇಶ್ಚಂದ್ರ ಹೆಗಡೆ ಕೇಶಿನಮನೆ ಹೇಳಿದ್ದಾರೆ. ಅವರು…

Read More

ಹೊಸಕೊಪ್ಪ ವಿದ್ಯಾರ್ಥಿಗಳಿಂದ ಇಕೊ ಸಂಚಾರ

ಶಿರಸಿ: ತಾಲೂಕಿನ ಹೊಸಕೊಪ್ಪ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗಾಗಿ ಇಕೊ ಸಂಚಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಶಾಲೆಯ ಹಿಂದಿರುವ ಅರಣ್ಯ ಹಾಗೂ ಪಕ್ಕದಲ್ಲಿರುವ ಅಡಿಕೆ ತೋಟಕ್ಕೆ ಮಕ್ಕಳನ್ನು ಕರೆದುಕೊಂಡು ಹೋಗಿ ಸುಮಾರು 26 ಜಾತಿಯ ಗಿಡಮರ ಬಳ್ಳಿಗಳನ್ನು ಪರಿಚಯಿಸಿ…

Read More

ದೇಶದ ಆರ್ಥಿಕತೆ 2021-22ರಲ್ಲಿ ಶೇ.9.2ರಷ್ಟು ಅಭಿವೃದ್ಧಿ: ಕೇಂದ್ರ ವಿಶ್ವಾಸ

ನವದೆಹಲಿ: 2021-22ರಲ್ಲಿ ಭಾರತದ ಆರ್ಥಿಕತೆಯು ಶೇ9.2ರಷ್ಟು ಅಭಿವೃದ್ಧಿ ಹೊಂದಲಿದೆ ಎಂದು ಕೇಂದ್ರ ಸರಕಾರ ಭರವಸೆ ವ್ಯಕ್ತಪಡಿಸಿದೆ. ಕೃಷಿ, ಗಣಿಗಾರಿಕೆ ಮತ್ತು ಉತ್ಪಾದನಾ ವಲಯದ ಭಾರಿ ಚೇತರಿಕೆಯ ಕಾರಣ ದೇಶದ ಆರ್ಥಿಕ ಬೆಳವಣಿಗೆ ಕೊರೋನಾ ಪೂರ್ವದ ಅವಧಿಯನ್ನು ನೀಡಲಿದೆ ಎಂದು…

Read More

ಭಾರತದ ರಫ್ತು 37% ವೃದ್ಧಿ

ನವದೆಹಲಿ: ಕಳೆದ ವರ್ಷಕ್ಕೆ ಹೋಲಿಸಿದರೆ 2021ರ ಡಿಸೆಂಬರ್ ತಿಂಗಳ ವರೆಗೆ ಭಾರತದ  ರಫ್ತು ವಾರ್ಷಿಕ ಆಧಾರದ ಮೇಲೆ ಶೇಕಡ  37 ರಷ್ಟು ಹೆಚ್ಚಾಗಿದೆ ಎಂದು ವರದಿಗಳು ತಿಳಿಸಿವೆ. ಭಾರತವು 300 ಶತಕೋಟಿ ಡಾಲರ್ ಮೌಲ್ಯದ ಸರಕನ್ನು ಏಪ್ರಿಲ್ ನಿಂದ…

Read More

ದೇಶದ ಸೌರ ವಿದ್ಯುತ್ ಉತ್ಪಾದನೆ 18 ಪಟ್ಟು ಹೆಚ್ಚಳ

ನವದೆಹಲಿ: ಸರ್ಕಾರ ಸೌರವಿದ್ಯುತ್ ಉತ್ಪಾದನೆಗೆ ಹೆಚ್ಚಿನ ಉತ್ತೇಜನ ನೀಡುತ್ತಿರುವ ಹಿನ್ನೆಲೆಯಲ್ಲಿ ದೇಶದಲ್ಲಿ ಸೌರವಿದ್ಯುತ್ ಬಳಕೆಯ ಪ್ರಮಾಣ ಹೆಚ್ಚುತ್ತಾ ಸಾಗುತ್ತಿದೆ. 2014 ರಿಂದ 2021ರ ವರದಿ ಪ್ರಕಾರ ಭಾರತದಲ್ಲಿ ಸೌರ ವಿದ್ಯುತ್ ಉತ್ಪಾದನೆ 18 ರಷ್ಟು ವೃದ್ಧಿಯಾಗಿದೆ, ಅಂದರೆ 2.63…

Read More

ಅರಣ್ಯವಾಸಿಗಳ ರಕ್ಷಣೆಗೆ ಬದ್ಧ: ಡಿ.ಎಫ್.ಓ.ರವಿ ಶಂಕರ್

ಹೊನ್ನಾವರ: ಜಿಪಿಎಸ್ ಆಗಿದೆ ಮನೆ ಕಟ್ಟಲಿಕ್ಕೆ ಕೊಡುವುದಿಲ್ಲ, ಬಿದ್ದಂತಹ ಮನೆ ಕಟ್ಟಲು ಕೊಡುವುದಿಲ್ಲ, ಸಾಗುವಳಿ ಭೂಮಿಯಲ್ಲಿರುವ ಗಿಡ ಮರಗಳನ್ನ ಕಡಿದು ಹಾಕುತ್ತಾರೆ, ಜಿಪಿಎಸ್ ಅಸಮರ್ಪಕವಾಗಿದೆ, ಸರಿ ಮಾಡುವವರು ಯಾರು? ಅರಣ್ಯ ಸಿಬ್ಬಂದಿಗಳು ಅರಣ್ಯವಾಸಿಗಳಿಗೆ ದೈಹಿಕ ಹಿಂಸೆ ಮಾಡಲು ಕಾನೂನಿನಲ್ಲಿ…

Read More

ಡಿ.2 ರ ಮಾರ್ಕೆಟ್ ಹಕೀಕತ್

ಶೇರುಮಾರುಕಟ್ಟೆಯ ದಿನನಿತ್ಯದ ವಹಿವಾಟಿನ ಕುರಿತು ಮುಂಚಿತವಾಗಿ ತಿಳಿದುಕೊಳ್ಳಲು ಈ ಕೆಳಗಿನ ಯೂಟ್ಯೂಬ್ ಚ್ಯಾನೆಲ್ ಸಬ್ ಸ್ಕ್ರೈಬ್ ಮಾಡಿ. https://youtube.com/channel/UCXLiSd9vM3DaStIVV3vTAYg OFFILUS & WINCH STOCK MARKET KANNADA NEWS CHANNEL (ಇದು ಜಾಹಿರಾತು ಆಗಿರುತ್ತದೆ)

Read More

‘ಪಾಂಡುರಂಗ’ ಪ್ರಶಸ್ತಿಗೆ ಅರ್ಜಿ ಆಹ್ವಾನ

ಸಿದ್ದಾಪುರ; ಅರಣೋದಯ ಸಂಸ್ಥೆ (ರಿ) ಶಿರಸಿ, ಸಂಸ್ಥೆಯಿ0ದ ಜಿಲ್ಲೆಯ ಉತ್ತಮ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಜಿಲ್ಲಾ ಮಟ್ಟದ ‘ಪಾಂಡುರಂಗ’ ಪ್ರಶಸ್ತಿಯನ್ನು ಕಳೆದ 16 ವರ್ಷಗಳಿಂದ ನೀಡುತ್ತಿದ್ದು, ಈ ವರ್ಷದ ಪ್ರಶಸ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಈ ಪ್ರಶಸ್ತಿಗೆ ಈಗಾಗಲೇ ನಮ್ಮ…

Read More

ಎಲ್ಲಾ ರೋಗಕ್ಕೂ ಧೈರ್ಯವೇ ರಾಮಬಾಣ : ಕೃಷ್ಣಿ ಶಿರೂರ

ಶಿರಸಿ:ನಗರದ ಲಯನ್ಸ್ ಸಭಾಭವನದಲ್ಲಿ ಶಿರಸಿ ಲಯನ್ಸ್ ಕ್ಲಬ್, ಶಿರಸಿ ಲಿಯೋ ಕ್ಲಬ್, ಲಯನ್ಸ್ ಶಿಕ್ಷಣ ಸಂಸ್ಥೆ, ಲಯನ್ಸ್ ಆಂಗ್ಲ ಮಾಧ್ಯಮ ಶಾಲೆಗಳ ಸಹಯೋಗದಲ್ಲಿ ಸೆ. 9 ಶುಕ್ರವಾರದಂದು ನಡೆದ ಆರೋಗ್ಯ ಜಾಗೃತಿ ಕಾರ್ಯಕ್ರಮದಲ್ಲಿ ಹುಬ್ಬಳ್ಳಿಯ ಪ್ರಜಾವಾಣಿ ಪತ್ರಿಕೆಯ ಕಚೇರಿಯ…

Read More

ಮಕ್ಕಳ ಕಳ್ಳ ಸಾಗಣೆ ಪ್ರಕರಣ ತಡೆಯಲು ಶ್ರಮ ವಹಿಸಿ: ರಾಘವೇಂದ್ರ ಭಟ್

ಕಾರವಾರ: ಮಕ್ಕಳ ಕಳ್ಳ ಸಾಗಣೆ ಪ್ರಕರಣಗಳು ಇತ್ತೀಚಿನ ದಿನಮಾನಗಳಲ್ಲಿ ಅತಿ ಹೆಚ್ಚಿನ ಪ್ರಮಾಣದಲ್ಲಿ ಸಂಭವಿಸುತ್ತಿದ್ದು, ಇದು ಸಮಾದಲ್ಲಿ ಅತ್ಯಂತ ವಿನಾಶಕಾರಿ ಬೆಳವಣಿಗೆ. ಇದನ್ನು ತಡೆಗಟ್ಟಲು ಅಧಿಕಾರಿಗಳ ವರ್ಗ ಶ್ರಮ ವಹಿಸಿ ಕೆಲಸ ಮಾಡಬೇಕು ಎಂದು ಯುನಿಸೆಫ್ ಕನ್ಸಲ್ಟೆಂಟ್ ರಾಘವೇಂದ್ರ…

Read More

ಸುವಿಚಾರ

ಅರ್ಥಾಹರಣಕೌಶಲ್ಯಂ ಕಿಂ ಸ್ತುಮಃ ಶಾಸ್ತ್ರವಾದಿನಾಮ್ಅವ್ಯಯೇಭ್ಯೋಪಿ ಯೇ ಚಾರ್ಥಾನ್ನಿಷ್ಕರ್ಷಂತಿ ಸಹಸ್ರಶಃ || ಅರ್ಥೈಸುವಿಕೆಯ ಕೌಶಲ ಅಂತ ಶಾಸ್ತ್ರಜ್ಞರಲ್ಲಿ ಇರುತ್ತದಲ್ಲ ಅದನ್ನು ಹೊಗಳಿದಷ್ಟೂ ಸಾಲದು. ಯಾವುದೇ ವಾಕ್ಯವಿದ್ದರೂ ಯಥಾಯೋಗ್ಯವಾದ ಮತ್ತು ಸ್ವೀಕಾರಾರ್ಹವಾದ ಅರ್ಥವನ್ನವರು ತಂದು ಸೇರಿಸಬಲ್ಲರು. ಅವ್ಯಯಗಳೆಂದ ಭಾಷಾಪ್ರವಿಭಾಗದಿಂದಲೂ ಹತ್ತಾರು ಬಗೆಯ…

Read More

ಮಕ್ಕಳ ವ್ಯಕ್ತಿತ್ವ ವಿಕಸನ ಮತ್ತು ಶೈಕ್ಷಣಿಕ ಉನ್ನತಿಯಲ್ಲಿ ಪಾಲಕರ ಪಾತ್ರ ಮಹತ್ವದ್ದು: ಫಾ.ರೊನಾಲ್ಡ್

ದಾಂಡೇಲಿ: ನಗರ ಸೇಂಟ್ ಮೈಕಲ್ ಕಾನ್ವೆಂಟ್ ಆಂಗ್ಲ ಮಾಧ್ಯಮ ಹಿ.ಪ್ರಾ.ಶಾಲೆಯಲ್ಲಿ ಶಾಲೆಯ 6 ಮತ್ತು 7ನೇ ತರಗತಿಯ ವಿದ್ಯಾರ್ಥಿಗಳ ಪಾಲಕರಿಗಾಗಿ ಮಕ್ಕಳ ಕಲಿಕೆಯಲ್ಲಿ ಪಾಲಕರ ಪಾತ್ರ ಎಂಬ ವಿಷಯದ ಬಗ್ಗೆ ಹಮ್ಮಿಕೊಳ್ಳಲಾದ ಒಂದು ದಿನದ ಕಾರ್ಯಗಾರವನ್ನು ಶನಿವಾರ ಹಮ್ಮಿಕೊಳ್ಳಲಾಗಿತ್ತು.ಕಾರ್ಯಕ್ರಮಕ್ಕೆ…

Read More

Shakeel, Nasir among 3 arrested for beating a tribal man to death over drawing water from a tube well, booked under SC/ST Act

On Tuesday, the Rajasthan Police arrested Shakeel, Nasir, and Bablu for beating a 46-year-old tribal man to death in the Jodhpur district of Rajasthan. The victim identified as Kishanlal Bheel…

Read More

ಇಂದು ಯಕ್ಷಗಾನ ಕಲಾವಿದರಿಗೆ ಸನ್ಮಾನ 

ಅಂಕೋಲಾ: ರಾಷ್ಟ್ರೀಯ ಈಡಿಗ ಮಹಾಮಂಡಳಿ ವತಿಯಿಂದ ಇಂದು ಅ.7ರಂದು ಸಂಜೆ 4 ಗಂಟೆಗೆ ತಾಲೂಕಿನ ಹನುಮಟ್ಟಾದಲ್ಲಿ ನಾಲ್ವರು ಹಿರಿಯ ಯಕ್ಷಗಾನ ಕಲಾವಿದರನ್ನು ಗುರುತಿಸಿ, ಸನ್ಮಾನ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ. ಹಲವು ದಶಕಗಳಿಂದ ನೂರಾರು ಯಕ್ಷಗಾನದಲ್ಲಿ ವಿವಿಧ ಪಾತ್ರಧಾರಿಯಾಗಿ ಯಕ್ಷಗಾನ ಕ್ಷೇತ್ರದಲ್ಲಿ…

Read More

ಅನಂತಮೂರ್ತಿ ಹೆಗಡೆ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಯಲ್ಲಾಪುರ ತಾಲೂಕಿನ ರಿಕ್ಷಾ ಚಾಲಕರಿಗೆ ಉಚಿತ ಸಮವಸ್ತ್ರ ವಿತರಣೆ

ಯಲ್ಲಾಪುರ: ಅನಂತಮೂರ್ತಿ ಹೆಗಡೆ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಯಲ್ಲಾಪುರ ತಾಲೂಕಿನ ಆಟೋ ರಿಕ್ಷಾ, ಗೂಡ್ಸ್ ರಿಕ್ಷಾ, ಟ್ಯಾಕ್ಸಿ ಚಾಲಕ ಮಾಲಕರಿಗೆ ಉಚಿತ ಸಮವಸ್ತ್ರ ವಿತರಣೆ, ಆಟೋರಿಕ್ಷಾ ಪಾಸಿಂಗ್ ಯೋಜನೆ, ಆಟೋ ರಿಕ್ಷಾ ಪ್ರಿಂಟಿಂಗ್ ಹುಡ್ ಹಾಗೂ ಔತಣಕೂಟವನ್ನು ಆ.22,…

Read More
Back to top