• Slide
    Slide
    Slide
    previous arrow
    next arrow
  • ಭಾಜಪಾ ಬೂತ್ ಅಧ್ಯಕ್ಷರ ಮನೆಗೆ ನಾಮಫಲಕ; ಸಚಿವ ಹೆಬ್ಬಾರ್ ಭಾಗಿ

    300x250 AD

    ಯಲ್ಲಾಪುರ: ಪಟ್ಟಣ ಪಂಚಾಯತ ವ್ಯಾಪ್ತಿಯಲ್ಲಿ ಬೂತ್ ಅಧ್ಯಕ್ಷರುಗಳ ಮನೆಗೆ ನಾಮಫಲಕ ಹಾಗೂ ಪಕ್ಷದ ಧ್ವಜವನ್ನು ಅಳವಡಿಸಿ, ಕಾರ್ಯಕ್ರಮವನ್ನು ಉದ್ದೇಶಿಸಿ ಕಾರ್ಮಿಕ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಶಿವರಾಮ ಹೆಬ್ಬಾರ ಮಾತನಾಡಿದರು.

    300x250 AD

    ಈ ಸಂದರ್ಭದಲ್ಲಿ ಮಂಡಲಾಧ್ಯಕ್ಷ ಗೋಪಾಲಕೃಷ್ಣ ಗಾಂವ್ಕರ್, ಉಪಾಧ್ಯಕ್ಷ ಶಿರಿಷ್ ಪ್ರಭು, ಯುವ ಮೋರ್ಚಾ ಅಧ್ಯಕ್ಷ ಪ್ರದೀಪ ಯಲ್ಲಾಪುರಕರ್ ಹಾಗೂ ಪಕ್ಷದ ವಿವಿಧ ಸ್ತರದ ಪದಾಧಿಕಾರಿಗಳು ಕಾರ್ಯಕರ್ತರು ಉಪಸ್ಥಿತರಿದ್ದರು.

    Share This
    300x250 AD
    300x250 AD
    300x250 AD
    Leaderboard Ad
    Back to top