Slide
Slide
Slide
previous arrow
next arrow

ಸೆ.12ಕ್ಕೆ ಶಿರಸಿಯಲ್ಲಿ ಹೋರಾಟದ ಚಿಂತನ ಕಾರ್ಯಕ್ರಮ

300x250 AD

ಶಿರಸಿ: ಅರಣ್ಯ ಭೂಮಿ ಹಕ್ಕು ಹೋರಾಟ ಸೆ.12 ರಂದು 33 ನೇ ವರ್ಷಕ್ಕೆ ಪಾದಾರ್ಪಣೆ ಆಗುತ್ತಿರುವ ಸಂದರ್ಭದಲ್ಲಿ ಅಂದು ಮುಂಜಾನೆ 10.30 ಕ್ಕೆ ಶಿರಸಿಯ ಅರಣ್ಯ ಭೂಮಿ ಹಕ್ಕು ಹೋರಾಟ ವೇದಿಕೆ ಕಾರ್ಯಕ್ರಮದಲ್ಲಿ ‘ಅರಣ್ಯ ಭೂಮಿ ಹಕ್ಕು ಹೋರಾಟ- ಚಿಂತನ ಕಾರ್ಯಕ್ರಮ’ ಸಂಘಟಿಸಲಾಗಿದೆ ಎಂದು ವೇದಿಕೆ ಅಧ್ಯಕ್ಷ ರವೀಂದ್ರ ನಾಯ್ಕ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 ಭೂಮಿ ಹಕ್ಕಿಗಾಗಿ ಹೋರಾಟದ ಹೆಜ್ಜೆಗೆ 32 ವರ್ಷ ಮುಗಿದಿದ್ದು, ಮುಂದಿನ ಹೋರಾಟದ ರೂಪುರೇಷೆ ನಿರ್ಧರಿಸಲು ಸಭೆ ಕರೆಯಲಾಗಿದೆ ಎಂದು ಅವರು ತಿಳಿಸಿದ್ದು, ಆಸಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಲು ಕೋರಿದ್ದಾರೆ.

300x250 AD

 

Share This
300x250 AD
300x250 AD
300x250 AD
Back to top