• Slide
    Slide
    Slide
    previous arrow
    next arrow
  • ಸಾಂಸ್ಕೃತಿಕ ಸ್ಪರ್ಧೆ: ಲಯನ್ಸ್ ವಿದ್ಯಾರ್ಥಿನಿಯ ಸಾಧನೆ

    300x250 AD

    ಶಿರಸಿ: ಅಂತರಾಷ್ಟ್ರೀಯ ಕೃಷ್ಣ ಭಾವನಾಮೃತ ಸಂಘ(ಇಸ್ಕಾನ್) ಸಂಸ್ಥಾಪಕಾಚಾರ್ಯ ಎ.ಸಿ. ಭಕ್ತಿವೇದಾಂತ ಸ್ವಾಮಿ ಪ್ರಭುಪಾದ ಹೊನ್ನಾವರ ವತಿಯಿಂದ ಶ್ರೀ ಕೃಷ್ಣ ಜನ್ಮಾಷ್ಟಮಿ ಮಹೋತ್ಸವ 2023 ರ ಅಂಗವಾಗಿ ವಿವಿಧ ಸಾಂಸ್ಕೃತಿಕ  ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು.

    ಶಿರಸಿ ಲಯನ್ಸ್  ಆಂಗ್ಲಮಾಧ್ಯಮ ಶಾಲೆಯ ಆರನೇ ತರಗತಿ ವಿದ್ಯಾರ್ಥಿನಿ ಅವನಿ ಜಿ .ಭಟ್ ಗಾಯನ ಮತ್ತು ಕಥೆಗಳ ನಿರೂಪಣೆ ವಿಭಾಗದಲ್ಲಿ ಭಾಗವಹಿಸಿ ಪ್ರಥಮ ಸ್ಥಾನವನ್ನು ಗಳಿಸಿದ್ದಾಳೆ. ವಿಜೇತ ವಿದ್ಯಾರ್ಥಿನಿಗೆ ಶುಭ ಹಾರೈಕೆಗಳನ್ನು ಮತ್ತು  ಬೆಂಬಲವಾಗಿ  ನಿಂತ ಪೋಷಕರಿಗೆ, ಲಯನ್ಸ್ ಶಿಕ್ಷಣ ಸಂಸ್ಥೆ, ಪ್ರಾಂಶುಪಾಲರು ಮತ್ತು ಶಿಕ್ಷಕ ಶಿಕ್ಷಕೇತರ ಸಿಬ್ಬಂದಿಗಳು ಅಭಿನಂದಿಸಿದ್ದಾರೆ.

    300x250 AD
    Share This
    300x250 AD
    300x250 AD
    300x250 AD
    Leaderboard Ad
    Back to top