• Slide
    Slide
    Slide
    previous arrow
    next arrow
  • ಸೆ.15ಕ್ಕೆ ಅನಂತಮೂರ್ತಿ ಹೆಗಡೆ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಕಿತ್ತೂರು ರಿಕ್ಷಾ ಚಾಲಕರಿಗೆ ಸಮವಸ್ತ್ರ ವಿತರಣೆ

    300x250 AD

    ಬೆಳಗಾವಿ: ಅನಂತಮೂರ್ತಿ ಹೆಗಡೆ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಸೆ. 15 ಶುಕ್ರವಾರ ಬೆಳಿಗ್ಗೆ 10.30 ಕ್ಕೆ ಬೆಳಗಾವಿ ಜಿಲ್ಲೆಯ ಕಿತ್ತೂರಿನ ಚಂದರಗಿ ಸಭಾಭವನದಲ್ಲಿ ಕಿತ್ತೂರಿನ ಆಟೋ ರಿಕ್ಷಾ, ಹಾಗೂ ಗೂಡ್ಸ್ ರಿಕ್ಷಾ ಚಾಲಕ ಮತ್ತು ಮಾಲಕರಿಗೆ ಉಚಿತ ಪಾಸಿಂಗ್ ಯೋಜನೆ ಹಾಗೂ ಔತಣಕೂಟ, ಸಮವಸ್ತ್ರ ಮತ್ತು ಪ್ರಿಂಟಿಂಗ್ ಹುಡ್ ವಿತರಣಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

    ಕಾರ್ಯಕ್ರಮವನ್ನು ಶ್ರೀ ಮ.ನಿ.ಪ್ರ.ಸ್ವ ಮಡಿವಾಳ ರಾಜಯೋಗೀಂದ್ರ ಸ್ವಾಮಿಗಳು ರಾಜಗುರು ಸಂಸ್ಥಾನ ಕಲ್ಮಠ ಇವರು ಉದ್ಘಾಟಿಸಲಿದ್ದು ಟ್ರಸ್ಟ್ ಸಂಸ್ಥಾಪಕ ಅನಂತಮೂರ್ತಿ ಹೆಗಡೆ ಅಧ್ಯಕ್ಷತೆ ವಹಿಸಲಿದ್ದಾರೆ ಆಟೋರಿಕ್ಷಾ ಚಾಲಕ ಮಾಲಕರ ಸಂಘದ ಅಧ್ಯಕ್ಷರಾದ ವಿಜಯಕುಮಾರ್ ಶಿಂಧೆ ಉಪಸ್ಥಿತರಿರಲಿದ್ದು, ಡಿ.ವೈ.ಎಸ್.ಪಿ ರವಿ ನಾಯ್ಕ, ಸಮಾಜ ಸೇವಕ ಹಬೀಬ ಶಿಲ್ಲೆದಾರ, ಉತ್ತರ ಕರ್ನಾಟಕ ಆಟೋರಿಕ್ಷಾ ಚಾಲಕ ಮಾಲಕರ ಸಂಘದ ಅಧ್ಯಕ್ಷ ಶೇಖರಯ್ಯ ಮಠಪತಿ, ಉತ್ತರ ಕರ್ನಾಟಕ ಆಟೋ ಚಾಲಕ ಮಾಲಕರ ಕ್ಷೇಮಾಭಿವೃದ್ಧಿ ಸಂಘದ ವಿಶ್ವನಾಥ ಗೌಡ ಉಪಸ್ಥಿತರಿರುವರು.

    300x250 AD
    Share This
    300x250 AD
    300x250 AD
    300x250 AD
    Leaderboard Ad
    Back to top