Slide
Slide
Slide
previous arrow
next arrow

ಅಖಿಲ ಹವ್ಯಕ ಮಹಾಸಭೆಯಿಂದ ಸ್ವರ್ಣವಲ್ಲೀ ಸ್ವಾಮೀಜಿಗೆ ಪಾದಪೂಜೆ ಸಲ್ಲಿಕೆ

300x250 AD

ಶಿರಸಿ: ಅಖಿಲ ಹವ್ಯಕ ಮಹಾಸಭೆಯಿಂದ ಚಾತುರ್ಮಾಸ್ಯ ವ್ರತ ಸಂಕಲ್ಪದಲ್ಲಿ ಇರುವ ಸೋಂದಾ ಸ್ವರ್ಣವಲ್ಲೀ ಮಠಾಧೀಶರಾದ ಶ್ರೀಮಜ್ಜಗದ್ಗುರು‌ ಶಂಕರಾಚಾರ್ಯ ಶ್ರೀಗಂಗಾಧರೇಂದ್ರ ಸರಸ್ವತೀ ‌ಮಹಾ ಸ್ವಾಮೀಜಿಗಳ ಪಾದಪೂಜೆ ಸಲ್ಲಿಸಲಾಯಿತು.

ಮಹಾಸಭೆಯ ಉಪಾಧ್ಯಕ್ಷ, ಸಹಕಾರಿ ರತ್ನ ಆರ್ ಎಮ್ ಹೆಗಡೆ ಬಾಳೆಸರ ದಂಪತಿಗಳಿಂದ ಪಾದಪೂಜಾ  ಸೇವೆ ನಡೆಯಿತು.
ಕಾರ್ಯದರ್ಶಿ ಪ್ರಶಾಂತ ಭಟ್ ಮಲವಳ್ಳಿ, ಗಣೇಶ್ ಭಟ್ ಕಾಜಿನ್ಮನೆ, ಪ್ರಶಾಂತ ಹೆಗಡೆ ಸಂಕಲ್ಪ, ಶಶಾಂಕ ಹೆಗಡೆ ಶೀಗೆಹಳ್ಳಿ ಹಾಗೂ ಪದಾಧಿಕಾರಿಗಳು ಈ ವೇಳೆ ಉಪಸ್ಥಿತರಿದ್ದರು.

300x250 AD
Share This
300x250 AD
300x250 AD
300x250 AD
Back to top