Slide
Slide
Slide
previous arrow
next arrow

ಮಹಾರುದ್ರ ಯಾಗಕ್ಕೆ ಮಾಜಿ ಸಿಎಂ ಯಡಿಯೂರಪ್ಪಗೆ ಆಹ್ವಾನ‌ ನೀಡಿದ ಅನಂತಮೂರ್ತಿ ಹೆಗಡೆ

300x250 AD

ಬೆಂಗಳೂರು:ಅನಂತಮೂರ್ತಿ ಹೆಗಡೆ ಚಾರಿಟೇಬಲ್ ಟ್ರಸ್ಟ್ ಸಂಸ್ಥಾಪಕ, ಅಧ್ಯಕ್ಷ ಅನಂತಮೂರ್ತಿ ಹೆಗಡೆ ಬೆಂಗಳೂರಿನಲ್ಲಿ ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿ ಕೇಂದ್ರ ಸಮಿತಿಯ ಸದಸ್ಯರಾದ ಬಿ.ಎಸ್. ಯಡಿಯೂರಪ್ಪರವರನ್ನು ಅವರ ನಿವಾಸದಲ್ಲಿ ಭೇಟಿ ಮಾಡಿ, ಅವರ ಆಶೀರ್ವಾದ ಪಡೆದರು.

ಈ ವೇಳೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಆಯಸ್ಸು, ಆರೋಗ್ಯ ಹಾಗೂ ಇನ್ನೊಮ್ಮೆ ದೇಶದ ಪ್ರಧಾನಿಯಾಗುವಂತೆ ಪ್ರಾರ್ಥಿಸಿ ಸೆ. 27 ರಂದು ಗೋಕರ್ಣದಲ್ಲಿ ಹಮ್ಮಿಕೊಂಡ ಮಹಾರುದ್ರ ಯಾಗಕ್ಕೆ ಆಗಮಿಸುವಂತೆ ಆಹ್ವಾನಿಸಿದರು

300x250 AD
Share This
300x250 AD
300x250 AD
300x250 AD
Back to top