Slide
Slide
Slide
previous arrow
next arrow

ಸೆ.20ರಿಂದ ಶ್ರೀಮದ್ಭಾಗವತ ಉಪನ್ಯಾಸ ಮಾಲಿಕೆ

300x250 AD

ಸಿದ್ದಾಪುರ: ಪಟ್ಟಣದ ಶಂಕರಮಠದ ಸಭಾಂಗಣದಲ್ಲಿ ಸಂಸ್ಕೃತಿ ಸಂಪದ ಶೃಂಗೇರಿ ಶಂಕರ ಮಠ ಸಿದ್ದಾಪುರ ಇವರ ಆಶ್ರಯದಲ್ಲಿ ಸಾಕೇತ ಪ್ರತಿಷ್ಠಾನ ಗುಂಜಗೋಡು ಹಾಗೂ ಸುಷಿರ ಸಂಗೀತ ಪರಿವಾರ ಭುವನಗಿರಿ ಕಲ್ಲಾರೆಮನೆ ಸಹಕಾರದಲ್ಲಿ ಸೆ.20ರಿಂದ 26ವರೆಗೆ ನಿತ್ಯ ಸಂಜೆ 6.30ರಿಂದ 8ಗಂಟೆಯವರೆಗೆ ಡಾ.ವೀಣಾ ಬನ್ನಂಜೆ ಅವರಿಂದ ಶ್ರೀಮಧ್ಭಾಗವತ ಉಪನ್ಯಾಸ ಮಾಲಿಕೆ ಆಯೋಜಿಸಲಾಗಿದೆ ಎಂದು ಶಂಕರಮಠದ ಧರ್ಮಾಧಿಕಾರಿ ವಿಜಯ ಹೆಗಡೆ ದೊಡ್ಮನೆ ತಿಳಿಸಿದ್ದಾರೆ.

300x250 AD
Share This
300x250 AD
300x250 AD
300x250 AD
Back to top