Slide
Slide
Slide
previous arrow
next arrow

ಇಡಗುಂದಿ ಶಾಲೆಯಲ್ಲಿ ರಾಷ್ಟ್ರೀಯ ಕ್ರೀಡಾ ದಿನ ಆಚರಣೆ

300x250 AD

ಯಲ್ಲಾಪುರ: ತಾಲೂಕಿನ ಇಡಗುಂದಿ ವಿಶ್ವದರ್ಶನ ಕನ್ನಡ ಮಾಧ್ಯಮ ಪ್ರೌಢ ಶಾಲೆಯಲ್ಲಿ ನಡೆದ ರಾಷ್ಟ್ರೀಯ ಕ್ರೀಡಾ ದಿನಾಚರಣೆ ಹಾಗೂ ಧ್ಯಾನ್ ಚಂದ್ರ ಜನ್ಮದಿನ ಕಾರ್ಯಕ್ರಮವನ್ನು ವಿಶ್ವದರ್ಶನ ಸೇವಾ ತಂಡದ ಸದಸ್ಯರಾದ ಎಂ.ಆರ್ ಭಟ್ಟ ಅವರು ಉದ್ಘಾಟಿಸಿದರು.

300x250 AD


ಕ್ರೀಡಾಪಟು ಹಾಗೂ ನಿವೃತ್ತ ದೈಹಿಕ ಶಿಕ್ಷಣ ಶಿಕ್ಷಕರಾದ ಜೆ.ಎಂ ತಾಂಡುರಾಯನ್ ಕಾರ್ಯಕ್ರಮದಲ್ಲಿ ಭಾಗವಹಿಸಿ ವಿಶೇಷ ಉಪನ್ಯಾಸ ನೀಡಿದರು. ರಾಜೇಶ್ ಆಗೇರ್ ಪ್ರಾರ್ಥಿಸಿದರು. ವಿಶ್ವೇಶ್ವರ ಗಾಂವ್ಕರ್ ಸ್ವಾಗತಿಸಿ, ವಂದಿಸಿದರು. ಪಾಲಕರು ಹಾಗೂ ವಿದ್ಯಾರ್ಥಿಗಳು ಆನ್ ಲೈನ್ ಮೂಲಕ ಕಾರ್ಯಕ್ರಮ ವೀಕ್ಷಿಸಿದರು.

Share This
300x250 AD
300x250 AD
300x250 AD
Back to top