Slide
Slide
Slide
previous arrow
next arrow

ಗಣೇಶನ ದರ್ಶನ ಪಡೆದ ಭೀಮಣ್ಣ

300x250 AD

ಸಿದ್ದಾಪುರ: ಶಾಸಕ ಭೀಮಣ್ಣ ನಾಯ್ಕ ತಾಲೂಕಿನ ಹಲವೆಡೆ ಸಾರ್ವಜನಿಕ ಗಣೇಶ ಮೂರ್ತಿಗಳ ದರ್ಶನ ಪಡೆದರು.

ತಾಲೂಕಿನ ತ್ಯಾರ್ಸಿ, ಕಾನಸೂರು, ತ್ಯಾಗಲಿ, ಹಸರಗೋಡ, ಅಣಲೆಬೈಲ್, ತಂಡಾಗುAಡಿ, ಹೆಗ್ಗರಣಿ, ಹಾರ್ಸಿಕಟ್ಟಾ, ಕೋಲಸಿರ್ಸಿ, ದೊಡ್ಮನೆ, ಕ್ಯಾದಗಿ, ಬಿಳಗಿ, ಬೇಡ್ಕಣಿ ಗ್ರಾಮ ಪಂಚಾಯ್ತಿಯ ವ್ಯಾಪ್ತಿಯ ಸಾರ್ವಜನಿಕ ಗಣಪತಿ ದರ್ಶನ ಪಡೆದರು.

300x250 AD

ತ್ಯಾರ್ಸಿಯಲ್ಲಿ ಸಾರ್ವಜನಿಕ ಗಣೇಶೋತ್ಸವ ಸಮಿತಿ ಹಾಗೂ ಊರ ನಾಗರಿಕರ ವತಿಯಿಂದ ಶಾಸಕ ಭೀಮಣ್ಣ ನಾಯ್ಕ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಸಂತ ನಾಯ್ಕ, ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ವಿ.ಎನ್.ನಾಯ್ಕ ಇವರನ್ನು ಸನ್ಮಾನಿಸಲಾಯಿತು.

Share This
300x250 AD
300x250 AD
300x250 AD
Back to top