Slide
Slide
Slide
previous arrow
next arrow

ರೈಲು ಬಡಿದು ವ್ಯಕ್ತಿ ಸಾವು

300x250 AD

ಹೊನ್ನಾವರ: ಪಟ್ಟಣದ ಬಿಕಾಸಿನತಾರಿ ರೈಲ್ವೆ ಟನೇಲ್ ಹತ್ತಿರ ರೈಲು ಬಡಿದು ವ್ಯಕ್ತಿಯೋರ್ವ ಮೃತಪಟ್ಟ ಘಟನೆ ನಡೆದಿದೆ.

ಹಡಿನಬಾಳದ ಹುಡಗೋಡಿನ ಧರ್ಮ ಶಂಭು ನಾಯ್ಕ (52) ಮೃತಪಟ್ಟ ವ್ಯಕ್ತಿಯಾಗಿದ್ದಾರೆ. ಇವರು ಮಾನಸಿಕವಾಗಿ ಖಿನ್ನತೆಗೆ ಒಳಗಾಗಿದ್ದರು ಎನ್ನಲಾಗಿದ್ದು,  ಕೆಲಸಕ್ಕೆ ಹೋಗಿ ಬರುತ್ತೇನೆ ಎಂದು ಮನೆಯಿಂದ ಶನಿವಾರ ಹೋಗಿದ್ದರು ಎಂದು ತಿಳಿದು ಬಂದಿದೆ.

300x250 AD

ಮೃತ ವ್ಯಕ್ತಿಯ ಮರಣೋತ್ತರ ಪರೀಕ್ಷೆ ನಂತರ ಕುಟುಂಬದವರಿಗೆ ಶವ ಹಸ್ತಾಂತರಿಸಿದ್ದು, ಹೊನ್ನಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share This
300x250 AD
300x250 AD
300x250 AD
Back to top