Slide
Slide
Slide
previous arrow
next arrow

The article you requested has either been removed or doesn’t exist in our site. Check out the articles below or try searching.

ಸಪ್ತ ಸಾಗರ ದಾಟಿ ಬಂದು ಸರಣಿ ಸಾವನ್ನಪ್ಪಿದ ತಿಮಿಂಗಿಲಗಳು!

ಹೊನ್ನಾವರ: ತಾಲೂಕಿನ ಕಡಲತೀರದಲ್ಲಿ ಒಂದೇ ವಾರದ ಅಂತರದಲ್ಲಿ ಎರಡು ಭಾರೀ ಗಾತ್ರದ ಹಾಗೂ ಒಂದು ಮರಿ ತಿಮಿಂಗಿಲದ ಕಳೇಬರ ಪತ್ತೆಯಾಗಿದೆ. ಸಪ್ತ ಸಾಗರಗಳನ್ನ ದಾಟಿ ತಾಲೂಕಿನ ಅರಬ್ಬೀ ವ್ಯಾಪ್ತಿಯಲ್ಲೇ ಮೂರು ತಿಮಿಂಗಿಲಗಳ ಕಳೇಬರ ಪತ್ತೆಯಾಗಿರುವುದು ಕಡಲ ಶಾಸ್ತ್ರಜ್ಞರ ಕಳವಳಕ್ಕೂ…

Read More

ರಾಷ್ಟ್ರಸ್ತರೀಯ ಸ್ಪರ್ಧೆ: ಸ್ವರ್ಣವಲ್ಲೀ ವೇದ ಗುರುಕುಲ ವಿದ್ಯಾರ್ಥಿಗಳ ಸಾಧನೆ

ಶಿರಸಿ: ಉಜ್ಜಯಿನಿಯಲ್ಲಿ ಮಹರ್ಷಿ ಸಾಂದೀಪನಿ ರಾಷ್ಟ್ರೀಯ ವೇದ ವಿದ್ಯಾ ಪ್ರತಿಷ್ಠಾನವು ನಡೆಸಿದ 37 ನೇ ಸ್ಥಾಪನಾ ಮಹೋತ್ಸವದ ಅಂಗವಾಗಿ ನಡೆಸಿದ ರಾಷ್ಟ್ರಸ್ತರೀಯ ವಿವಿಧ ಸ್ಪರ್ಧೆಗಳಲ್ಲಿ ಸ್ವರ್ಣವಲ್ಲೀ ಶ್ರೀ ರಾಜರಾಜೇಶ್ವರೀ ವೇದ ಗುರುಕುಲದ ವಿದ್ಯಾರ್ಥಿಗಳು ಬಹುಮಾನ ಪಡೆದು ಶಾಲೆಗೆ ಹಾಗೂ…

Read More

ಗುತ್ತಿಗೆ ಕೆಲಸಗಾರರಿಗೆ ಅನ್ಯಾಯ; ಎಸಿಗೆ ಮನವಿ

ಜೊಯಿಡಾ: ತಾಲೂಕಿನ ಗಣೇಶಗುಡಿಯಲ್ಲಿ ಕೆಪಿಸಿಎಲ್‌ನಲ್ಲಿ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುವ ಕಾರ್ಮಿಕರಿಗೆ ಇಎಸ್‌ಐ, ಪಿಎಫ್‌ಗಳನ್ನು ಕೆ.ಪಿ.ಸಿಯವರು ತುಂಬದೆ ಕಾರ್ಮಿಕರ ಬಳಿ ಕೆಲಸ ಮಾಡಿಸಿಕೊಳ್ಳುತ್ತಿದ್ದಾರೆ. ಕೂಡಲೇ ಸಮಸ್ಯೆ ಬಗೆಹರಿಸಿ ಕಾರ್ಮಿಕರಿಗೆ ನ್ಯಾಯ ಕೊಡಿಸಬೇಕು ಎಂದು ಗಣೇಶಗುಡಿಯಲ್ಲಿ ಕರ್ನಾಟಕದ ವಿದ್ಯುತ್…

Read More

ಲಯನ್ಸ್ ಕ್ಲಬ್‍ನಿಂದ ಮಂಜುಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಡಯಾಸ್ ವಿತರಣೆ

ಅಂಕೋಲಾ : ತಾಲೂಕಿನ ಮಂಜಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಬಿಎಸ್‍ಎನ್‍ಎಲ್ ಉಪ ವಿಭಾಗೀಯ ನಿವೃತ್ತ ಅಭಿಯಂತರ ಮಹಾದೇವ ಬಿ. ನಾಯ್ಕ ಅವರು ಲಯನ್ಸ್ ಕ್ಲಬ್ ಮೂಲಕ ನೀಡಿದ ಡಯಾಸನ್ನು ಮಂಗಳವಾರ ವಿತರಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಲಯನ್ಸ್…

Read More

ಶ್ರೀನಿಕೇತನ ಶಾಲೆಯಲ್ಲಿ ರಾಷ್ಟ್ರೀಯ ಯುವ ದಿನ ಕಾರ್ಯಕ್ರಮ

ಶಿರಸಿ : ಶ್ರೀ ರಾಜರಾಜೇಶ್ವರೀ ವಿದ್ಯಾ ಸಂಸ್ಥೆ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನದ ಅಡಿಯಲ್ಲಿ ನಡೆಯುತ್ತಿರುವ ಶ್ರೀನಿಕೇತನ ಶಾಲೆಯಲ್ಲಿ ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನದ ಅಂಗವಾಗಿ “ರಾಷ್ಟ್ರೀಯ ಯುವ ದಿನ” ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು.ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯರಾದ ಶ್ರೀ ವಸಂತ…

Read More

ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನೋತ್ಸವ

ಸಿದ್ದಾಪುರ: ವಿವೇಕಾನಂದರು ಯುವಕರಿಗೆ ಮಾದರಿಯಾಗಿದ್ದಾರೆ. ಭಾರತೀಯ ಹಾಗೂ ಯುವಸಮೂಹದ ಒಗ್ಗಟ್ಟನ್ನು ವಿಶ್ವಕ್ಕೆ ಸಾರಿ ಹೇಳಿದ್ದಾರೆ. ಭಾರತೀಯ ಸಂಸ್ಕøತಿ ಹಾಗೂ ಆಧ್ಯಾತ್ಮಿಕತೆಯನ್ನು ಅಳವಡಿಸಿಕೊಂಡು ಇಂದಿಗೂ ಸ್ವಾಮಿ ವಿವೇಕಾನಂದರು ಯುವ ಜನತೆಗೆ ಆದರ್ಶವಾಗಿದ್ದಾರೆ.ಮುಂದಿನ ತಲೆಮಾರಿಗೆ ವಿವೇಕಾನಂದರ ಬಗ್ಗೆ ತಿಳುವಳಿಕೆ ಮೂಡಿಸುವ ಕಾರ್ಯವಾಗಬೇಕಿದೆ…

Read More

ಜೀಪ್’ನಲ್ಲಿ ಭತ್ತ ಒಕ್ಕಣೆ ಮಾಡಿ ಬೆರಗು ಮೂಡಿಸಿದ ಕೃಷಿಕ

ಯಲ್ಲಾಪುರ: ತಾಲೂಕಿನ ನಂದೊಳ್ಳಿ ಸಮೀಪದ ಮೊಟ್ಟೆಪಾಲಿನ ಕೃಷಿಕ ನಾರಾಯಣ ಭಟ್ಟ ಅವರು ಜೀಪ್ ಮೂಲಕ ಭತ್ತದ ಒಕ್ಕಣೆ ಮಾಡಿ ಗಮನ ಸೆಳೆದರು.

Read More

ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ-ಸುರೇಶ್ಚಂದ್ರ ಹೆಗಡೆ

ಶಿರಸಿ: ಮೂಲ ಸಂಪ್ರದಾಯಕ್ಕೆ ದಕ್ಕೆಯಾಗದ ರೀತಿಯಲ್ಲಿ ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ ಯಕ್ಷಗಾನ ನಮ್ಮ ಸಂಸ್ಕೃತಿಯ ಪ್ರತಿಬಿಂಬವಾಗಿದ್ದು,ಉಳಿದೆಲ್ಲಾ ಕಲೆಗಳಿಗಿಂತ ವಿಶಿಷ್ಟವಾಗಿದೆ.ಇದು ಜಾನಪದ ಕಲೆಯಾಗಿ ಗುರುತಿಸಲ್ಪಟ್ಟಿದ್ದರೂ ಶಾಸ್ತ್ರೀಯ ಕಲೆಯಾಗಿದೆ ಎಂದು ಕೆಡಿಸಿಸಿ ಬ್ಯಾಂಕ ನಿರ್ದೇಶಕ ಸುರೇಶ್ಚಂದ್ರ ಹೆಗಡೆ ಕೇಶಿನಮನೆ ಹೇಳಿದ್ದಾರೆ. ಅವರು…

Read More

ಹೊಸಕೊಪ್ಪ ವಿದ್ಯಾರ್ಥಿಗಳಿಂದ ಇಕೊ ಸಂಚಾರ

ಶಿರಸಿ: ತಾಲೂಕಿನ ಹೊಸಕೊಪ್ಪ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗಾಗಿ ಇಕೊ ಸಂಚಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಶಾಲೆಯ ಹಿಂದಿರುವ ಅರಣ್ಯ ಹಾಗೂ ಪಕ್ಕದಲ್ಲಿರುವ ಅಡಿಕೆ ತೋಟಕ್ಕೆ ಮಕ್ಕಳನ್ನು ಕರೆದುಕೊಂಡು ಹೋಗಿ ಸುಮಾರು 26 ಜಾತಿಯ ಗಿಡಮರ ಬಳ್ಳಿಗಳನ್ನು ಪರಿಚಯಿಸಿ…

Read More

ದೇಶದ ಆರ್ಥಿಕತೆ 2021-22ರಲ್ಲಿ ಶೇ.9.2ರಷ್ಟು ಅಭಿವೃದ್ಧಿ: ಕೇಂದ್ರ ವಿಶ್ವಾಸ

ನವದೆಹಲಿ: 2021-22ರಲ್ಲಿ ಭಾರತದ ಆರ್ಥಿಕತೆಯು ಶೇ9.2ರಷ್ಟು ಅಭಿವೃದ್ಧಿ ಹೊಂದಲಿದೆ ಎಂದು ಕೇಂದ್ರ ಸರಕಾರ ಭರವಸೆ ವ್ಯಕ್ತಪಡಿಸಿದೆ. ಕೃಷಿ, ಗಣಿಗಾರಿಕೆ ಮತ್ತು ಉತ್ಪಾದನಾ ವಲಯದ ಭಾರಿ ಚೇತರಿಕೆಯ ಕಾರಣ ದೇಶದ ಆರ್ಥಿಕ ಬೆಳವಣಿಗೆ ಕೊರೋನಾ ಪೂರ್ವದ ಅವಧಿಯನ್ನು ನೀಡಲಿದೆ ಎಂದು…

Read More

ಭಾರತದ ರಫ್ತು 37% ವೃದ್ಧಿ

ನವದೆಹಲಿ: ಕಳೆದ ವರ್ಷಕ್ಕೆ ಹೋಲಿಸಿದರೆ 2021ರ ಡಿಸೆಂಬರ್ ತಿಂಗಳ ವರೆಗೆ ಭಾರತದ  ರಫ್ತು ವಾರ್ಷಿಕ ಆಧಾರದ ಮೇಲೆ ಶೇಕಡ  37 ರಷ್ಟು ಹೆಚ್ಚಾಗಿದೆ ಎಂದು ವರದಿಗಳು ತಿಳಿಸಿವೆ. ಭಾರತವು 300 ಶತಕೋಟಿ ಡಾಲರ್ ಮೌಲ್ಯದ ಸರಕನ್ನು ಏಪ್ರಿಲ್ ನಿಂದ…

Read More

ದೇಶದ ಸೌರ ವಿದ್ಯುತ್ ಉತ್ಪಾದನೆ 18 ಪಟ್ಟು ಹೆಚ್ಚಳ

ನವದೆಹಲಿ: ಸರ್ಕಾರ ಸೌರವಿದ್ಯುತ್ ಉತ್ಪಾದನೆಗೆ ಹೆಚ್ಚಿನ ಉತ್ತೇಜನ ನೀಡುತ್ತಿರುವ ಹಿನ್ನೆಲೆಯಲ್ಲಿ ದೇಶದಲ್ಲಿ ಸೌರವಿದ್ಯುತ್ ಬಳಕೆಯ ಪ್ರಮಾಣ ಹೆಚ್ಚುತ್ತಾ ಸಾಗುತ್ತಿದೆ. 2014 ರಿಂದ 2021ರ ವರದಿ ಪ್ರಕಾರ ಭಾರತದಲ್ಲಿ ಸೌರ ವಿದ್ಯುತ್ ಉತ್ಪಾದನೆ 18 ರಷ್ಟು ವೃದ್ಧಿಯಾಗಿದೆ, ಅಂದರೆ 2.63…

Read More

ಅಕ್ಷರದ ಜೊತೆ, ಜೀವನ ಪಾಠ ಕಲಿಸುತ್ತಿದ್ದ ಶಿಕ್ಷಕ ನಾಗೇಶ ಮಡಿವಾಳ ನಿಧನಕ್ಕೆ ಸಂತಾಪ

ಶಿರಸಿ: ಗ್ರಾಮೀಣ ಭಾಗದ ಶಾಲೆಯೊಂದನ್ನು ಖಾಸಗಿ ಶಾಲೆಗಳಿಗೆ ಪೈಪೋಟಿ ನೀಡುವ ನಿಟ್ಟಿನಲ್ಲಿ ರೂಪಿಸಿದ್ದ ತಾಲೂಕಿನ ಗುಬ್ಬಿಗದ್ದೆ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಮುಖ್ಯ ಶಿಕ್ಷಕ ನಾಗೇಶ ಮಡಿವಾಳ ನಿಧನಕ್ಕೆ ಶಾಲಾ ಎಸ್.ಡಿ.ಎಂ.ಸಿ. ಸಂತಾಪ ಸೂಚಿಸಿದೆ.ಶನಿವಾರ ಶಾಲೆಯಲ್ಲಿ ನಡೆದ ನುಡಿ…

Read More

ಜ.3ಕ್ಕೆ ಜೋಯಿಡಾದಲ್ಲಿ ಗೆಡ್ಡೆ ಗೆಣಸು‌ ಮೇಳ

ಜೋಯಿಡಾ : ಕಾಳಿ ಟೂರಿಸಂ ಅಸೋಸಿಯೇಶನ್, ಜೋಯಿಡಾ ತಾಲೂಕು ಕುಣಬಿ ಸಮಾಜ ಅಭಿವೃದ್ಧಿ ಸಂಘ ಮತ್ತು ಕಾಳಿ ಫಾರ್ಮರ್ಸ್ ಪ್ರೊಡ್ಯೂಸರ್ ಕಂಪನಿ ಇವರ ಸಂಯುಕ್ತ ಆಶ್ರಯದಡಿ ಇದೇ ಬರುವ ಜನವರಿ 03ರಂದು ಬೆಳಿಗ್ಗೆ 10 ಗಂಟೆಯಿಂದ 4 ಗಂಟೆಯವರೆಗೆ…

Read More

ಸಮಯಕ್ಕೆ ಸರಿಯಾಗಿ ಬಾರದ ಬಸ್: ವಿದ್ಯಾರ್ಥಿಗಳಿಂದ ದಿಢೀರ್ ಪ್ರತಿಭಟನೆ

ಅಂಕೋಲಾ: ಕಾರವಾರ ಮತ್ತು ಅರ್ಗಾ ಪ್ರತಿನಿತ್ಯ ಹೊಗುವ ವಿದ್ಯಾರ್ಥಿಗಳಿಗೆ ಮತ್ತು ನೌಕರರಿಗೆ ಸರಿಯಾದ ಸಮಯಕ್ಕೆ ಬಸ್‌ಗಳು ಬಾರದೆ ಇರುವುದನ್ನು ಖಂಡಿಸಿ ಅಂಕೋಲಾ ಬಸ್ ನಿಲ್ದಾಣದಲ್ಲಿ ಸೋಮವಾರ ವಿದ್ಯಾರ್ಥಿಗಳು ಮತ್ತು ನೌಕರರು ಬಸ್ ತಡೆಹಿಡಿದು ದಿಢೀರ್ ಪ್ರತಿಭಟನೆ ನಡೆಸಿದ್ದಾರೆ.ಅಂಕೋಲಾದಿಂದ ಕಾರವಾರ…

Read More

‘ಸೌರಭ’ಕ್ಕೆ ಶ್ರೀಕಾಂತ ಭಟ್ಟ ಸಾರಥ್ಯ : ಅರುಣ ಹೆಗಡೆ ಪ್ರಧಾನ ಕಾರ್ಯದರ್ಶಿ

ಕುಮಟಾ : ನಾಡಿನ ಅಗ್ರಗಣ್ಯ ಸಾಂಸ್ಕೃತಿಕ ಸಂಸ್ಥೆ, ಇಲ್ಲಿನ ಸದಭಿರುಚಿಯ ಸಾಂಸ್ಕೃತಿಕ ಸಂಗಮ ‘ಸೌರಭ’ಕ್ಕೆ ನೂತನ ಅಧ್ಯಕ್ಷರಾಗಿ ಖ್ಯಾತ ಉದ್ಯಮಿ, ತರಂಗ ಸಂಸ್ಥೆಯ ಸಂಸ್ಥಾಪಕ, ಸಾಂಸ್ಕೃತಿಕ ಆಸಕ್ತ ಹಾಗೂ ವ್ಯಕ್ತಿತ್ವ ವಿಕಸನ ತರಬೇತುದಾರ ಶ್ರೀಕಾಂತ ಭಟ್ಟ ತುಂಬಲೇಮಠ ಸರ್ವಾನುಮತದಿಂದ…

Read More

ದಯಾಸಾಗರ ಹೊಲಿಡೇಸ್- ಯಾತ್ರೆಗಳಿಗಾಗಿ ಸಂಪರ್ಕಿಸಿ- ಜಾಹೀರಾತು

ದಯಾಸಾಗರ ಹೊಲಿಡೇಸ್ 💫 ಕಾಶಿ ಯಾತ್ರೆಪ್ರಯಾಗರಾಜ್, ಅಯೋಧ್ಯ, ಸಾರಾನಾಥ್, ಕಾಶಿ, ಗಯಾ, ಭೋದಗಯಾ.ದಿನಾಂಕ 05-01-2024 ರಿಂದ 13-01-2024 ರವರೆಗೆ8 ರಾತ್ರಿ / 9 ದಿನ(ರೈಲು ಮತ್ತು ವಿಮಾನ ಪ್ರಯಾಣ)ಪ್ರಯಾಣ ವೆಚ್ಚ (₹26,250/- + ವಿಮಾನ ಪ್ರಯಾಣ ವೆಚ್ಚ.) 💫…

Read More

ದಯಾಸಾಗರ ಹಾಲಿಡೇಸ್: ವಿವಿಧ ಯಾತ್ರೆಗಳಿಗೆ ಬುಕಿಂಗ್ ಪ್ರಾರಂಭ- ಜಾಹೀರಾತು

ದಯಾಸಾಗರ ಹೊಲಿಡೇಸ್ ಶಿರಡಿ ಯಾತ್ರೆಭೀಮಶಂಕರ, ತ್ರಯಂಬಕೇಶ್ವರ, ಶಿರಡಿ, ಶನಿಶಿಗ್ನಾಪುರ, ಅಜಂತಾ,ಎಲ್ಲೋರಾ,ನಾಸಿಕ್ ದಿನಾಂಕ 24-07-2023 ರಿಂದ 30-07-2023 ರವರೆಗೆ 6 ರಾತ್ರಿ / 7 ದಿನಗಳು (ರೈಲಿನಲ್ಲಿ ಪ್ರಯಾಣ)ಪ್ರಯಾಣ ವೆಚ್ಚ ರೂ.21,000/ ದಕ್ಷಿಣಭಾರತ ಯಾತ್ರೆತಿರುವನಂತಪುರಂ, ಸುಚಿಂದ್ರಂ, ಕನ್ಯಾಕುಮಾರಿ, ರಾಮೇಶ್ವರ, ತಂಜಾವೂರು,…

Read More

ಬೈಕ್-ಸ್ಕಾರ್ಪಿಯೋ ನಡುವೆ ಡಿಕ್ಕಿ: ಶಿರಸಿ‌ ಮೂಲದ ವ್ಯಕ್ತಿ ದುರ್ಮರಣ

ಉಜಿರೆ: ಉಜಿರೆಯ ಸಮೀಪದ ನಿಡಿಗಲ್ ಎಂಬಲ್ಲಿ ಸ್ಕಾರ್ಪಿಯೋ ವಾಹನ ಮತ್ತು ಬೈಕ್ ಮಧ್ಯೆ ಭೀಕರ ಅಪಘಾತ ಸಂಭವಿಸಿದ್ದು, ಉಜಿರೆ ಕೇಲಂಗಿ ನಿವಾಸಿ ಅಶೋಕ ರಾಮಚಂದ್ರ ಹೆಗಡೆ (55) ನಿಧನರಾಗಿದ್ದಾರೆ. ಶಿರಸಿ ತಾಲೂಕಿನ ಹೂತನಜಾನ್ಮನೆ ಮೂಲದ ಅಶೋಕ ಹೆಗಡೆ ಮುಂಡಾಜೆ…

Read More

ಅರಣ್ಯವಾಸಿಗಳ ಹಕ್ಕೊತ್ತಾಯ: ಡಿ.2ಕ್ಕೆ ಶಿರಸಿಯಲ್ಲಿ ಕಸ್ತೂರಿ ರಂಗನ್ ವಿರೋಧಿಸಿ ರ‍್ಯಾಲಿ

ಶಿರಸಿ: ಅವೈಜ್ಞಾನಿಕ ಕಸ್ತೂರಿ ರಂಗನ್ ವರದಿ ತೀರಸ್ಕರಿಸಲು ಆಗ್ರಹಿಸಿ ಜಿಲ್ಲಾ ಮಟ್ಟದ ಕಸ್ತೂರಿ ರಂಗನ್ ವಿರೋಧ ಬೃಹತ್ ರ‍್ಯಾಲಿ ಡಿಸೆಂಬರ್ 2 ರಂದು ಶಿರಸಿಯಲ್ಲಿ ಸಂಘಟಿಸಲು ತೀರ್ಮಾನಿಸಲಾಗಿದೆ ಎಂದು ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆ ಅಧ್ಯಕ್ಷ ರವೀಂದ್ರ…

Read More

ಸುವಿಚಾರ

ಜ್ಞಾನವಿದ್ಯಾವಿಹೀನಸ್ಯ ವಿದ್ಯಾಜಾಲಂ ನಿರರ್ಥಕಮ್ಕಂಠಸೂತ್ರಂ ವಿನಾ ನಾರೀ ಹ್ಯನೇಕಾಭರಣೈರ್ಯುತಾ | ವಿದ್ಯೆ ಬಹುಪ್ರಕಾರವಾದ್ದು. ಲೋಕದಲ್ಲಿ ಗೌರವಯುತವಾದ ಜೀವನವನ್ನು ನಡೆಸಿಕೊಂಡು ಹೋಗಲು ಬೇಕಾಗುವ ಕೌಶಲವೆಲ್ಲವೂ ವಿದ್ಯೆಯೇ. ಮರ ಏರುವುದು, ನೆಲ ಊಳುವುದು, ದನ ಕಾಯುವುದು, ಕಸೂತಿ ಮಾಡುವುದು, ಲೋಹ ವಿದ್ಯೆ, ಶಿಲ್ಪವಿದ್ಯೆ…

Read More

ತಳ ಹಂತದಲ್ಲಿನ‌ ಸಮಸ್ಯೆಗಳು ಬಗೆಹರಿದಾಗ ಮಾತ್ರ ಅಭಿವೃದ್ಧಿ ಸಾಧ್ಯ : ಡಾ.ನಾಗೇಶ ನಾಯ್ಕ

ಯಲ್ಲಾಪುರ : ಚುನಾವಣೆಗಳು ಬರುತ್ತವೆ ಹೋಗುತ್ತವೆ. ಆದರೆ ಜನಪ್ರತಿನಿಧಿಯಾದವನು ಜನರ ತಳಹಂತದ ಸಮಸ್ಯೆಗಳನ್ನು ಬಗೆಹರಿಸಿದಾಗ ಮಾತ್ರ ಅದು ಅಭಿವೃದ್ಧಿಯಾಗಿ ಸಾಬೀತಾಗುತ್ತದೆ ಎಂದು ಜೆಡಿಎಸ್ ಪಕ್ಷದ ಯಲ್ಲಾಪುರ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಡಾ.ನಾಗೇಶ ನಾಯ್ಕ ಹೇಳಿದರು.   ಅವರು ಮಂಗಳವಾರ…

Read More
Back to top