Slide
Slide
Slide
previous arrow
next arrow

ಚಂದ್ರು ನಾಯಕಗೆ ಭಾರತ ರತ್ನ ಸರ್ ಎಂ.ವಿಶ್ವೇಶ್ವರಯ್ಯ ಪ್ರಶಸ್ತಿ  

300x250 AD

ಶಿರಸಿ: ನಗರದ ಪ್ರಥಮ ದರ್ಜೆ ಗುತ್ತಿಗೆದಾರ ಚಂದ್ರು ನಾಯಕ ಅವರಿಗೆ ಭಾರತರತ್ನ ಸರ್ ಎಂ. ವಿಶ್ವೇಶ್ವರಯ್ಯ ಸದ್ಭವನಾ ಪ್ರಶಸ್ತಿ ನೀಡಿ ಗೌರಿಸಲಾಗಿದೆ. 

ಇತ್ತೀಚಿಗೆ ಬೆಂಗಳೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಭಾರತ ರತ್ನ ಸರ್. ಎಮ್. ವಿಶ್ವೇಶ್ವರಯ್ಯ ಇಂಜಿನಿಯರಿಂಗ್ ಅವಾರ್ಡ್ ಕಮಿಟಿಯಿಂದ ಪ್ರಶಸ್ತಿ ನೀಡಲಾಗಿದೆ. ಕಮಿಟಿಯ ಗೌರವಾಧ್ಯಕ್ಷ ನಾರಾಯಣ ಸ್ವಾಮಿ, ಅಧ್ಯಕ್ಷ ಆರ್. ವೆಂಕಟೇಶ ಹಾಗೂ ಪದಾಧಿಕಾರಿಗಳು ಪ್ರಶಸ್ತಿ ಪ್ರದಾನ ಮಾಡಿದರು. ಇವರ ತಾಂತ್ರಿಕ ಕ್ಷೇತ್ರದಲ್ಲಿನ ಸೇವೆ ಗುರುತಿಸಿ, ಈ ಗೌರವ ನೀಡಲಾಗಿದೆ.

300x250 AD
Share This
300x250 AD
300x250 AD
300x250 AD
Back to top