Slide
Slide
Slide
previous arrow
next arrow

ಪಡಿತರಚೀಟಿ ತಿದ್ದುಪಡಿಗೆ ಅವಕಾಶ

300x250 AD

ಕಾರವಾರ: ಪಡಿತರ ಚೀಟಿಗಳಲ್ಲಿ ಹೆಸರು ತಿದ್ದುಪಡಿ, ವಿಳಾಸ ಬದಲಾವಣೆ, ಹೆಸರು ಸೆರ್ಪಡೆ ಮಾಡಲು ಅ.8ರಿಂದ 10ರವರೆಗೆ ಬೆಳಗ್ಗೆ 10ರಿಂದ ಸಂಜೆ 7 ಗಂಟೆಯವರೆಗೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.

ತಮ್ಮ ಸಮೀಪದ ಕರ್ನಾಟಕ ಒನ್ ಅಥವಾ ಗ್ರಾಮ ಒನ್ ಕೇಂದ್ರಗಳಲ್ಲಿ ಮಾತ್ರ ಅವಕಾಶ ನೀಡಲಾಗಿದೆ. ಸಾರ್ವಜನಿಕರು ಈ ಅವಕಾಶ ಸದುಪಯೋಗ ಪಡೆಯಬಹುದಾಗಿದೆ.ಹೆಚ್ಚಿನ ಮಾಹಿತಿಗಾಗಿ ತಹಶೀಲ್ದಾರ ಕಚೇರಿಯ ಆಹಾರ ವಿಭಾಗಕ್ಕೆ ಸಂರ್ಪಕಿಸುವಂತೆ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಉಪನಿರ್ದೇಶಕ ಮಂಜುನಾಥ ರೇವಣಕರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

300x250 AD
Share This
300x250 AD
300x250 AD
300x250 AD
Back to top