Slide
Slide
Slide
previous arrow
next arrow

ಬ್ರಹ್ಮಶ್ರೀ ನಾರಾಯಣ ಗುರು ಅಭಿವೃದ್ಧಿ ನಿಗಮಕ್ಕೆ ಅನುದಾನ ಬಿಡುಗಡೆಗೆ ಆಗ್ರಹ

300x250 AD

ಶಿರಸಿ: ರಾಷ್ಟ್ರೀಯ ಈಡಿಗ ನಾಮಧಾರಿ ಬಿಲ್ಲವ ಮಹಾಮಂಡಳಿ ತಾಲೂಕು ಘಟಕ ಮತ್ತು ವಲಯ ಆರ್ಯ ಈಡಿಗ ನಾಮಧಾರಿ ಬಿಲ್ಲವ ಅಭಿವೃದ್ಧಿ ಸಂಘ ಬನವಾಸಿ ವತಿಯಿಂದ ಬ್ರಹ್ಮಶ್ರೀ ನಾರಾಯಣ ಗುರು ಈಡಿಗ ಅಭಿವೃದ್ಧಿ ನಿಗಮಕ್ಕೆ ಅನುದಾನ ಬಿಡುಗಡೆ ಮಾಡುವ ಕುರಿತು ಉಪವಿಭಾಗಾಧಿಕಾರಿ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ರವಾನಿಸಲಾಯಿತು.

ಈ ಸಂದರ್ಭದಲ್ಲಿ ಮಹಾಮಂಡಳಿಯ ಜಿಲ್ಲಾ ಗೌರವಾಧ್ಯಕ್ಷ ಪ್ರೊ.ನಾಗೇಶ ನಾಯ್ಕ ಕಾಗಲ, ಮಹಾಮಂಡಳಿಯ ತಾಲೂಕು ಅಧ್ಯಕ್ಷ ಮತ್ತು ಬನವಾಸಿ ವಲಯ ನಾಮಧಾರಿ ಸಂಘದ ಪ್ರಧಾನ ಕಾರ್ಯದರ್ಶಿ ದೇವರಾಜ ಡಿ.ನಾಯ್ಕ ಮಧುರವಳ್ಳಿ, ತಾಲೂಕು ಆರ್ಯ ಈಡಿಗ ನಾಮಧಾರಿ ಸಂಘದ ಮಾಜಿ ಅಧ್ಯಕ್ಷ ಎಂ.ಕೆ.ನಾಯಕ ಹೆಬ್ಬತ್ತಿ, ಮಹಾಮಂಡಳಿಯ ತಾಲೂಕು ಪ್ರಧಾನ ಕಾರ್ಯದರ್ಶಿ ರತ್ನಾಕರ ವಿ.ನಾಯ್ಕ ಬಬ್ಬಿಸರ ಮತ್ತಿತರರಿದ್ದರು.

300x250 AD
Share This
300x250 AD
300x250 AD
300x250 AD
Back to top